ಸುದ್ದಿ

ಪಿಯು ವಿದ್ಯಾರ್ಥಿಗಳಿಗೊಂದು ಸಿಹಿ ಸುದ್ದಿ ಕೊಟ್ಟ ಮೋದಿ;ಏನೆಂದು ತಿಳಿಯಲು ಇದನ್ನೊಮ್ಮೆ ಓದಿ..!

37

ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ.

ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಒಂದೂವರೆ ಕೋಟಿಗಿಂತಲೂ ಕಡಿಮೆ ವಾರ್ಷಿಕ ವಹಿವಾಟು ನಡೆಸುವ ಎಲ್ಲ ಅಂಗಡಿ ಮಾಲೀಕರಿಗೆ, ಸ್ವಂತ ಕೆಲಸ ಮಾಡುವವರಿಗೆ ಇದ್ರ ಲಾಭ ಸಿಗಲಿದೆ. 18ರಿಂದ 40 ವರ್ಷದೊಳಗಿನ ವ್ಯಾಪಾರಿಗಳು ಈ ಯೋಜನೆ ಲಾಭ ಪಡೆಯಬಹುದು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಿಲ್ಲರೆ ವ್ಯಾಪಾರಿಗಳ ಜೊತೆ ಸಣ್ಣ ರೈತರಿಗೂ ಕಿಸಾನ್ ಮಾನ್ ಧನ್ ಯೋಜನೆ ಘೋಷಣೆ ಮಾಡಿದ್ದಾರೆ.

18ರಿಂದ 40 ವರ್ಷದೊಳಗಿನ ರೈತರು ಹೆಸರು ನೋಂದಾಯಿಸಬಹುದಾಗಿದೆ. ಈ ಯೋಜನೆಯಲ್ಲಿ ಅರ್ಧದಷ್ಟು ಪ್ರೀಮಿಯಂ ರೈತ ಪಾವತಿಸಿದ್ರೆ ಉಳಿದ ಅರ್ಧವನ್ನು ಸರ್ಕಾರ ಪಾವತಿಸಲಿದೆ. 60 ವರ್ಷದ ನಂತ್ರ 3 ಸಾವಿರ ರೂಪಾಯಿ ಮಾಸಿಕ ಪಿಂಚಣಿ ಸಿಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಅಪ್ಪಿ ತಪ್ಪಿಯೂ ಇಂತಹ ಸಮಯದಲ್ಲಿ ಕಲ್ಲಂಗಡಿ ಹಣ್ಣನ್ನು ತಿನ್ನಬೇಡಿ..!

    ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…

  • ಸುದ್ದಿ

    ಬೈಕ್ ಚಾಲನೆ ಮಾಡಿಕೊಂಡು ‘ಸೆಲ್ಯೂಟ್’ ಮಾಡಿದ್ರೆ ಭಾರಿ ದಂಡ ಗ್ಯಾರಂಟಿ…!

    ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…

  • ಸುದ್ದಿ

    ಸಾಲು ಸಾಲು ರಜೆ – 11 ದಿನ ಬ್ಯಾಂಕ್ ಬಾಗಿಲು ಬಂದ್ : ಬ್ಯಾಂಕ್ ಗ್ರಾಹಕರಿಗೊಂದು ಮುಖ್ಯ ಮಾಹಿತಿ….!

    ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…

  • ಜ್ಯೋತಿಷ್ಯ

    ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…

  • ರಾಜಕೀಯ

    5ಸಾವಿರ ಜನ ಸೇರಿಸಿ ಸಮಾವೇಶ ಮಾಡಿ-ರಮೇಶ್‌ಕುಮಾರ್‌ಗೆ ವರ್ತೂರು ಪ್ರಕಾಶ್ ಸವಾಲ್

    ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್‌ಗೆ ರ‍್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್‌ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್‌ಗೆ ರ‍್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…

  • ಸಂಬಂಧ

    ಮಗು ಹುಟ್ಟಿದ ತಕ್ಷಣ ತಕ್ಷಣ ಗಂಟಲು ಕಿತ್ತುಹೋಗುವಂತೆ ಅಳುವುದು ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.