ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು. ಇದರಿಂದ ಋತುಸ್ರಾವದ ಸಂದರ್ಭದಲ್ಲಿ ಆಗುವ ನೋವನ್ನ ಕಡಿಮೆ ಮಾಡಬಹುದು.

ಪಿರಿಯಡ್ಸ್ ಸಮಯದಲ್ಲಿ ಸಾಮಾನ್ಯವಾಗಿ ಹೊಟ್ಟೆನೋವು ಮತ್ತು ಸೊಂಟದ ನೋವು ಬರುತ್ತದೆ.
*ಪಿರಿಯಡ್ಸ್ ಸಮಯದಲ್ಲಿ ವ್ಯಾಯಾಮಗಳನ್ನು ಮಾಡುವುದು ಅಷ್ಟೊಂದು ಸುಲಭ ಅಲ್ಲ. ಆದರೆ ಕೆಲವು ಸಮಸ್ಯೆಗಳಿಂದ ಮುಕ್ತಿ ಪಡೆಯಲು ದೈಹಿಕ ವ್ಯಾಯಾಮಗಳನ್ನು ಮಾಡುವುದು ಒಳ್ಳೆಯದು. ಇದರಿಂದ ಎಂಡೋರ್ಫಿನ್ ಪ್ರಮಾಣ ಏರಿಕೆಯಾಗುತ್ತದೆ. ಇದು ನಮ್ಮ ಮೆದುಳಿನಲ್ಲಿ ಸಂತೋಷಕ್ಕೆ ಕಾರಣವಾಗುವ ರಾಸಾಯನಿಕ ವಸ್ತುಗಳನ್ನು ಪ್ರಚೋದನೆಗೊಳಿಸುತ್ತದೆ. ಈ ಸಮಯದಲ್ಲಿ ಕಾರ್ಡಿಯೊ ಮಸ್ಕ್ಯುಲರ್ ಕಸರತ್ತು ನಿಮಗೆ ಕಷ್ಟ ಅನಿಸಿದರೆ ಯೋಗ ಮಾಡಿ.

*ಪಿರಿಯಡ್ಸ್ ಸಮಯದಲ್ಲಿ ಏನನ್ನೂ ತಿನ್ನಲು ಕುಡಿಯಲು ಮನಸಾಗುವುದಿಲ್ಲ.ಆದರೆ ಪಿರಿಯಡ್ಸ್ ಸಮಯದಲ್ಲಿ ಬರುವ ಸೊಂತದನೋವು ನಿವಾರಣೆಗೆ ನೀವು ಆದಷ್ಟೂ ನೀರು ಕುಡಿಯುವುದು ಒಳ್ಳೆಯದು.ಇದರಿಂದ ನಿಮ್ಮ ಸೊಂಟದ ನೋವು ಕಡಿಮೆ ಆಗುತ್ತದೆ.

*ನಿಮ್ಮ ಸೊಂಟದ ನೋವು ಕಡಿಮೆ ಆಗಲು ಹೀಟಿಂಗ್ ಪ್ಯಾಡ್ ಬಳಸಿ.ಇಲ್ಲದಿದ್ದರೆ ಒಂದು ಬಟ್ಟೆಯನ್ನು ಬಿಸಿ ನೀರಿನಲ್ಲಿ ನೆನೆಸಿ ಅದನ್ನು ನಿಮ್ಮ ನೋವಿನ ಜಗದಲ್ಲಿ ಇಟ್ಟು ಮಸಾಜ್ ಮಾಡಿಕೊಳ್ಳಿ ಇದರಿಂದ ನಿಮ್ಮ ಸೊಂಟ ಹಾಗೂ ಬೆನ್ನು ನೋವುಗಳು ಕಡಿಮೆಯಾಗುತ್ತವೆ.

*ಪಿರಿಯಡ್ಸ್ ಸಮಯದಲ್ಲಿ ತಪ್ಪದೆ ಬಿಸಿ ನೀರಿನ ಸ್ನಾನ ಮಾಡಿ ಇದರಿಂದ ನಿಮ್ಮ ಹೊಟ್ಟೆ ಮತ್ತು ಸೊಂಟದ ನೋವು ಕಡಿಮೆ ಆಗುವುದಲ್ಲದೆ ನಿಮ್ಮ ಮನಸ್ಸು ರಿಲಾಕ್ಸ್ ಆಗುತ್ತದೆ.

*ಋತುಸ್ರಾವದ ಸಂದರ್ಭದಲ್ಲಿ ಬಹುತೇಕ ಮಹಿಳೆಯರು ಜಂಕ್ ಫುಡ್ ಸೇವಿಸುತ್ತಾರೆ. ಇದು ಒಳ್ಳೆಯದಲ್ಲ. ಇಂತಹ ಸಮಯದಲ್ಲಿ ಎಣ್ಣೆಯಲ್ಲಿ ಕರಿದ ತಿಂಡಿಗಳನ್ನು, ಸಿಹಿ ತಿಂಡಿ, ಐಸ್ಕ್ರೀಮ್ಗಳನ್ನು ಸೇವಿಸಬೇಡಿ.
*ಇದರ ಬದಲು ಹಣ್ಣುಗಳನ್ನು ಸೇವಿಸಿ. ಚಿಪ್ಸ್ ಬದಲಿಗೆ ಇಡೀ ಧಾನ್ಯಗಳ ಬ್ರೆಡ್ ಅನ್ನು ಸ್ವಲ್ಪ ಚೀಸ್ನೊಂದಿಗೆ ತಿನ್ನಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 5 ರ ಸ್ಪರ್ಧಿ ರಿಯಾಜ್ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…
ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…
ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…
ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…
ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…