ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು. ಇದರಿಂದ ಋತುಸ್ರಾವದ ಸಂದರ್ಭದಲ್ಲಿ ಆಗುವ ನೋವನ್ನ ಕಡಿಮೆ ಮಾಡಬಹುದು.

ಪಿರಿಯಡ್ಸ್ ಸಮಯದಲ್ಲಿ ಸಾಮಾನ್ಯವಾಗಿ ಹೊಟ್ಟೆನೋವು ಮತ್ತು ಸೊಂಟದ ನೋವು ಬರುತ್ತದೆ.
*ಪಿರಿಯಡ್ಸ್ ಸಮಯದಲ್ಲಿ ವ್ಯಾಯಾಮಗಳನ್ನು ಮಾಡುವುದು ಅಷ್ಟೊಂದು ಸುಲಭ ಅಲ್ಲ. ಆದರೆ ಕೆಲವು ಸಮಸ್ಯೆಗಳಿಂದ ಮುಕ್ತಿ ಪಡೆಯಲು ದೈಹಿಕ ವ್ಯಾಯಾಮಗಳನ್ನು ಮಾಡುವುದು ಒಳ್ಳೆಯದು. ಇದರಿಂದ ಎಂಡೋರ್ಫಿನ್ ಪ್ರಮಾಣ ಏರಿಕೆಯಾಗುತ್ತದೆ. ಇದು ನಮ್ಮ ಮೆದುಳಿನಲ್ಲಿ ಸಂತೋಷಕ್ಕೆ ಕಾರಣವಾಗುವ ರಾಸಾಯನಿಕ ವಸ್ತುಗಳನ್ನು ಪ್ರಚೋದನೆಗೊಳಿಸುತ್ತದೆ. ಈ ಸಮಯದಲ್ಲಿ ಕಾರ್ಡಿಯೊ ಮಸ್ಕ್ಯುಲರ್ ಕಸರತ್ತು ನಿಮಗೆ ಕಷ್ಟ ಅನಿಸಿದರೆ ಯೋಗ ಮಾಡಿ.

*ಪಿರಿಯಡ್ಸ್ ಸಮಯದಲ್ಲಿ ಏನನ್ನೂ ತಿನ್ನಲು ಕುಡಿಯಲು ಮನಸಾಗುವುದಿಲ್ಲ.ಆದರೆ ಪಿರಿಯಡ್ಸ್ ಸಮಯದಲ್ಲಿ ಬರುವ ಸೊಂತದನೋವು ನಿವಾರಣೆಗೆ ನೀವು ಆದಷ್ಟೂ ನೀರು ಕುಡಿಯುವುದು ಒಳ್ಳೆಯದು.ಇದರಿಂದ ನಿಮ್ಮ ಸೊಂಟದ ನೋವು ಕಡಿಮೆ ಆಗುತ್ತದೆ.

*ನಿಮ್ಮ ಸೊಂಟದ ನೋವು ಕಡಿಮೆ ಆಗಲು ಹೀಟಿಂಗ್ ಪ್ಯಾಡ್ ಬಳಸಿ.ಇಲ್ಲದಿದ್ದರೆ ಒಂದು ಬಟ್ಟೆಯನ್ನು ಬಿಸಿ ನೀರಿನಲ್ಲಿ ನೆನೆಸಿ ಅದನ್ನು ನಿಮ್ಮ ನೋವಿನ ಜಗದಲ್ಲಿ ಇಟ್ಟು ಮಸಾಜ್ ಮಾಡಿಕೊಳ್ಳಿ ಇದರಿಂದ ನಿಮ್ಮ ಸೊಂಟ ಹಾಗೂ ಬೆನ್ನು ನೋವುಗಳು ಕಡಿಮೆಯಾಗುತ್ತವೆ.

*ಪಿರಿಯಡ್ಸ್ ಸಮಯದಲ್ಲಿ ತಪ್ಪದೆ ಬಿಸಿ ನೀರಿನ ಸ್ನಾನ ಮಾಡಿ ಇದರಿಂದ ನಿಮ್ಮ ಹೊಟ್ಟೆ ಮತ್ತು ಸೊಂಟದ ನೋವು ಕಡಿಮೆ ಆಗುವುದಲ್ಲದೆ ನಿಮ್ಮ ಮನಸ್ಸು ರಿಲಾಕ್ಸ್ ಆಗುತ್ತದೆ.

*ಋತುಸ್ರಾವದ ಸಂದರ್ಭದಲ್ಲಿ ಬಹುತೇಕ ಮಹಿಳೆಯರು ಜಂಕ್ ಫುಡ್ ಸೇವಿಸುತ್ತಾರೆ. ಇದು ಒಳ್ಳೆಯದಲ್ಲ. ಇಂತಹ ಸಮಯದಲ್ಲಿ ಎಣ್ಣೆಯಲ್ಲಿ ಕರಿದ ತಿಂಡಿಗಳನ್ನು, ಸಿಹಿ ತಿಂಡಿ, ಐಸ್ಕ್ರೀಮ್ಗಳನ್ನು ಸೇವಿಸಬೇಡಿ.
*ಇದರ ಬದಲು ಹಣ್ಣುಗಳನ್ನು ಸೇವಿಸಿ. ಚಿಪ್ಸ್ ಬದಲಿಗೆ ಇಡೀ ಧಾನ್ಯಗಳ ಬ್ರೆಡ್ ಅನ್ನು ಸ್ವಲ್ಪ ಚೀಸ್ನೊಂದಿಗೆ ತಿನ್ನಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…
ಯಾರ ಮನೆಯಲ್ಲಿ ಇಲಿಗಳು ಇಲ್ಲ ಹೇಳಿ, ಇನ್ನು ಇಲಿಗಳ ಕಾಟ ಕೇವಲ ಮನೆಯಲ್ಲಿ ಮಾತ್ರವಲ್ಲೇ ಹೊಲ ಗದ್ದೆಗಳಲ್ಲಿ ಕೂಡ ಇರುತ್ತದೆ, ಹೌದು ಹೊಲ ಗದ್ದೆಗಳಲ್ಲಿ ಇಲಿಗಳ ಕಾಟ ಆರಂಭವಾಯಿತು ಅಂದರೆ ರೈತರಿಗೆ ದಿಕ್ಕೇ ತೋಚದಂತೆ ಆಗುತ್ತದೆ. ಇಲಿಗಳು ಇಲ್ಲಿ ಇರುತ್ತದೆಯೋ ಅಲ್ಲಿ ಸರ್ವಶನಾಶ ಆಗುತ್ತದೆ ಎಂದು ಹೇಳಿದರೆ ತಪ್ಪಾಗಲ್ಲ, ಯಾಕೆ ಅಂದರೆ ಇಲಿಗಳು ಕಚ್ಚದ ವಸ್ತುಗಳೇ ಇಲ್ಲ. ಎಷ್ಟೇ ಗಟ್ಟಿ ವಸ್ತುವಾದರೂ ಅದನ್ನ ತೂತು ಮಾಡುವ ಶಕ್ತಿಯನ್ನ ಹೊಂದಿರುತ್ತದೆ ಇಲಿಗಳು, ಮನೆಯ ವಸ್ತುಗಳನ್ನ ಹಾಲು ಮಾಡುತ್ತದೆ ಮತ್ತು…
ಬಹುತೇಕರು ಈಗಂತೂ ಕಂಪ್ಯೂಟರ್ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.
ಈ ನಗರವು ಪೋಲಾರ್ ವೃತ್ತದ ಆಚೆಗೆ ಕಾಣ ಸಿಗುವಂತದ್ದು, ಈ ನಗರದ ಹೆಸರು ಮುರ್ಮ್ಯಾನ್ಸ್ಕ್ಬೆ (Murmansk) ಇದು ರಷ್ಯಾ ದೇಶದ ನಾರ್ತ್ ಪೋಲ್ ನಲ್ಲಿ ಕಂಡುಬರುವ ಒಂದು ನಗರ.
; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್, ಇಲೆಕ್ಟ್ರಾನಿಕ್ಸ್ ಕಂಮ್ಯೂನಿಕೇಷನ್ , ಇಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಂಮ್ಯೂನಿಕೇಷನ್ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…
ಇಂದು ಶನಿವಾರ ಶ್ರೀ ಆಂಜನೇಯನನ್ನು ನೆನೆಯುತ್ತಾ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ.21/06/2019.ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು. ಮೇಷ ಇಂದು ಮೇಷ ರಾಶಿಯವರು ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ…