News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಪಿರಿಯಡ್ಸ್ ಸಮಯದಲ್ಲಿ ಆಗುವ ನೋವುಗಳಿಗೆ ಇಲ್ಲಿದೆ ಪರಿಹಾರ…ತಿಳಿಯಲು ಈ ಲೇಖನ ಓದಿ…

522

ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು. ಇದರಿಂದ ಋತುಸ್ರಾವದ ಸಂದರ್ಭದಲ್ಲಿ ಆಗುವ ನೋವನ್ನ ಕಡಿಮೆ ಮಾಡಬಹುದು.

ಪಿರಿಯಡ್ಸ್ ಸಮಯದಲ್ಲಿ ಆಗುವ ಪ್ರಮುಖ ನೋವುಗಳು…

ಪಿರಿಯಡ್ಸ್‌ ಸಮಯದಲ್ಲಿ ಸಾಮಾನ್ಯವಾಗಿ ಹೊಟ್ಟೆನೋವು ಮತ್ತು ಸೊಂಟದ ನೋವು ಬರುತ್ತದೆ.

ಏನು ಮಾಡಬೇಕು..?

*ಪಿರಿಯಡ್ಸ್‌ ಸಮಯದಲ್ಲಿ ವ್ಯಾಯಾಮಗಳನ್ನು ಮಾಡುವುದು ಅಷ್ಟೊಂದು ಸುಲಭ ಅಲ್ಲ. ಆದರೆ ಕೆಲವು ಸಮಸ್ಯೆಗಳಿಂದ ಮುಕ್ತಿ ಪಡೆಯಲು ದೈಹಿಕ ವ್ಯಾಯಾಮಗಳನ್ನು ಮಾಡುವುದು ಒಳ್ಳೆಯದು. ಇದರಿಂದ ಎಂಡೋರ್ಫಿನ್‌‌ ಪ್ರಮಾಣ ಏರಿಕೆಯಾಗುತ್ತದೆ. ಇದು ನಮ್ಮ ಮೆದುಳಿನಲ್ಲಿ ಸಂತೋಷಕ್ಕೆ ಕಾರಣವಾಗುವ ರಾಸಾಯನಿಕ ವಸ್ತುಗಳನ್ನು ಪ್ರಚೋದನೆಗೊಳಿಸುತ್ತದೆ. ಈ ಸಮಯದಲ್ಲಿ ಕಾರ್ಡಿಯೊ ಮಸ್ಕ್ಯುಲರ್ ಕಸರತ್ತು ನಿಮಗೆ ಕಷ್ಟ ಅನಿಸಿದರೆ ಯೋಗ ಮಾಡಿ.

*ಪಿರಿಯಡ್ಸ್‌ ಸಮಯದಲ್ಲಿ ಏನನ್ನೂ ತಿನ್ನಲು ಕುಡಿಯಲು ಮನಸಾಗುವುದಿಲ್ಲ.ಆದರೆ ಪಿರಿಯಡ್ಸ್ ಸಮಯದಲ್ಲಿ ಬರುವ ಸೊಂತದನೋವು ನಿವಾರಣೆಗೆ ನೀವು ಆದಷ್ಟೂ ನೀರು ಕುಡಿಯುವುದು ಒಳ್ಳೆಯದು.ಇದರಿಂದ ನಿಮ್ಮ ಸೊಂಟದ ನೋವು ಕಡಿಮೆ ಆಗುತ್ತದೆ.

*ನಿಮ್ಮ ಸೊಂಟದ ನೋವು ಕಡಿಮೆ ಆಗಲು ಹೀಟಿಂಗ್ ಪ್ಯಾಡ್ ಬಳಸಿ.ಇಲ್ಲದಿದ್ದರೆ ಒಂದು ಬಟ್ಟೆಯನ್ನು ಬಿಸಿ ನೀರಿನಲ್ಲಿ ನೆನೆಸಿ ಅದನ್ನು ನಿಮ್ಮ ನೋವಿನ ಜಗದಲ್ಲಿ ಇಟ್ಟು ಮಸಾಜ್ ಮಾಡಿಕೊಳ್ಳಿ ಇದರಿಂದ ನಿಮ್ಮ ಸೊಂಟ ಹಾಗೂ ಬೆನ್ನು ನೋವುಗಳು ಕಡಿಮೆಯಾಗುತ್ತವೆ.

*ಪಿರಿಯಡ್ಸ್ ಸಮಯದಲ್ಲಿ ತಪ್ಪದೆ ಬಿಸಿ ನೀರಿನ ಸ್ನಾನ ಮಾಡಿ ಇದರಿಂದ ನಿಮ್ಮ ಹೊಟ್ಟೆ ಮತ್ತು ಸೊಂಟದ ನೋವು ಕಡಿಮೆ ಆಗುವುದಲ್ಲದೆ ನಿಮ್ಮ ಮನಸ್ಸು ರಿಲಾಕ್ಸ್ ಆಗುತ್ತದೆ.

 

ಎನನ್ನು ಮಾಡಲೇಬಾರದು..?

*ಋತುಸ್ರಾವದ ಸಂದರ್ಭದಲ್ಲಿ ಬಹುತೇಕ ಮಹಿಳೆಯರು ಜಂಕ್ ಫುಡ್ ಸೇವಿಸುತ್ತಾರೆ. ಇದು ಒಳ್ಳೆಯದಲ್ಲ. ಇಂತಹ ಸಮಯದಲ್ಲಿ ಎಣ್ಣೆಯಲ್ಲಿ ಕರಿದ ತಿಂಡಿಗಳನ್ನು, ಸಿಹಿ ತಿಂಡಿ, ಐಸ್‌‌‌‌‌ಕ್ರೀಮ್‌‌‌‌‌‌‌‌‌‌‌‌‌‌ಗಳನ್ನು ಸೇವಿಸಬೇಡಿ.

*ಇದರ ಬದಲು ಹಣ್ಣುಗಳನ್ನು ಸೇವಿಸಿ. ಚಿಪ್ಸ್ ಬದಲಿಗೆ ಇಡೀ ಧಾನ್ಯಗಳ ಬ್ರೆಡ್ ಅನ್ನು ಸ್ವಲ್ಪ ಚೀಸ್‌‌ನೊಂದಿಗೆ ತಿನ್ನಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ಮಂಗಳವಾರ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ವೃಷಭ:- ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ…

  • corona, Health

    ದೇಶದಲ್ಲಿ, ರಾಜ್ಯದಲ್ಲಿ ಕೊರೋನ ಸ್ಫೋಟ

    ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ.   ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…

    Loading

  • ಸುದ್ದಿ

    ಸೋಲಿನಿಂದ ಬೇಸರಗೊಂಡಿರುವ ಮೊಮ್ಮಗನಿಗೆ ರಾಜಕೀಯ ಪಾಠ ಹೇಳಿಕೊಟ್ಟ ತಾತ:ದೇವೇಗೌಡರು…..!

    ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ದೇವಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ  ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(27ಅಕ್ಟೋಬರ್, 2019) : ಮಾನಸಿಕ ಶಾಂತಿಗಾಗಿ ನಿಮ್ಮಒತ್ತಡವನ್ನು ಪರಿಹರಿಸಿ. ಇತರರ ಮೇಲೆ ಪ್ರಭಾವಬೀರಲು ತುಂಬಾ ವೆಚ್ಚ ಮಾಡಬೇಡಿ.ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆಎಚ್ಚರ ವಹಿಸಿ. ನಿಮ್ಮನ್ನು ಯಾರಾದರೂಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ.ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂಹೊರಗೆ ಹೋಗುವಂತೆ…

  • ಸುದ್ದಿ

    ಬಿಹಾರ ರೈತರ ನಿದ್ದೆಗೆಡಿಸಿದ ಬಾನುಗಲ್ಲು….! ಕಾರಣ ಏನು?

    ಬತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಆಕಾಶದಿಂದ ಫುಟ್‌ಬಾಲ್ ಗಾತ್ರದ ಬಾನುಗಲ್ಲು ಬಿದ್ದ ಅಪರೂಪದ ಘಟನೆ ವರದಿಯಾಗಿದೆ.ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. “ರೈತರು…

  • ಸ್ಪೂರ್ತಿ

    ಎಂತಾ ಸೋಮಾರಿಯನ್ನೂ ಬಡಿದೆಬ್ಬಿಸುತ್ತವೆ, ಈ ಚಿತ್ರಗಳು…!ತಿಳಿಯಲು ಮುಂದೆ ನೋಡಿ…

    ‘ಕುಣಿಯಕ್ಕೆ ಬಾರ್ದೊರು, ನೆಲ ಡೊಂಕು ಅಂದ್ರಂತೆ’ ಅನ್ನೋ ಗಾದೆ ಮಾತಿದೆ. ಇದು ನಿಜಾ ಕೂಡ.ಯಾಕಂದ್ರೆ ಜೀವನದಲ್ಲಿ ಏನು ಮಾಡಲಿಕ್ಕೆ ಆದೋರು, ಈ ರೀತಿ ಕುಂಟು ನೆಪಗಳನ್ನು ಸಾಮಾನ್ಯ.