ಆರೋಗ್ಯ

ಪಿರಿಯಡ್ಸ್ ಸಮಯದಲ್ಲಿ ಆಗುವ ನೋವುಗಳಿಗೆ ಇಲ್ಲಿದೆ ಪರಿಹಾರ…ತಿಳಿಯಲು ಈ ಲೇಖನ ಓದಿ…

518

ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು. ಇದರಿಂದ ಋತುಸ್ರಾವದ ಸಂದರ್ಭದಲ್ಲಿ ಆಗುವ ನೋವನ್ನ ಕಡಿಮೆ ಮಾಡಬಹುದು.

ಪಿರಿಯಡ್ಸ್ ಸಮಯದಲ್ಲಿ ಆಗುವ ಪ್ರಮುಖ ನೋವುಗಳು…

ಪಿರಿಯಡ್ಸ್‌ ಸಮಯದಲ್ಲಿ ಸಾಮಾನ್ಯವಾಗಿ ಹೊಟ್ಟೆನೋವು ಮತ್ತು ಸೊಂಟದ ನೋವು ಬರುತ್ತದೆ.

ಏನು ಮಾಡಬೇಕು..?

*ಪಿರಿಯಡ್ಸ್‌ ಸಮಯದಲ್ಲಿ ವ್ಯಾಯಾಮಗಳನ್ನು ಮಾಡುವುದು ಅಷ್ಟೊಂದು ಸುಲಭ ಅಲ್ಲ. ಆದರೆ ಕೆಲವು ಸಮಸ್ಯೆಗಳಿಂದ ಮುಕ್ತಿ ಪಡೆಯಲು ದೈಹಿಕ ವ್ಯಾಯಾಮಗಳನ್ನು ಮಾಡುವುದು ಒಳ್ಳೆಯದು. ಇದರಿಂದ ಎಂಡೋರ್ಫಿನ್‌‌ ಪ್ರಮಾಣ ಏರಿಕೆಯಾಗುತ್ತದೆ. ಇದು ನಮ್ಮ ಮೆದುಳಿನಲ್ಲಿ ಸಂತೋಷಕ್ಕೆ ಕಾರಣವಾಗುವ ರಾಸಾಯನಿಕ ವಸ್ತುಗಳನ್ನು ಪ್ರಚೋದನೆಗೊಳಿಸುತ್ತದೆ. ಈ ಸಮಯದಲ್ಲಿ ಕಾರ್ಡಿಯೊ ಮಸ್ಕ್ಯುಲರ್ ಕಸರತ್ತು ನಿಮಗೆ ಕಷ್ಟ ಅನಿಸಿದರೆ ಯೋಗ ಮಾಡಿ.

*ಪಿರಿಯಡ್ಸ್‌ ಸಮಯದಲ್ಲಿ ಏನನ್ನೂ ತಿನ್ನಲು ಕುಡಿಯಲು ಮನಸಾಗುವುದಿಲ್ಲ.ಆದರೆ ಪಿರಿಯಡ್ಸ್ ಸಮಯದಲ್ಲಿ ಬರುವ ಸೊಂತದನೋವು ನಿವಾರಣೆಗೆ ನೀವು ಆದಷ್ಟೂ ನೀರು ಕುಡಿಯುವುದು ಒಳ್ಳೆಯದು.ಇದರಿಂದ ನಿಮ್ಮ ಸೊಂಟದ ನೋವು ಕಡಿಮೆ ಆಗುತ್ತದೆ.

*ನಿಮ್ಮ ಸೊಂಟದ ನೋವು ಕಡಿಮೆ ಆಗಲು ಹೀಟಿಂಗ್ ಪ್ಯಾಡ್ ಬಳಸಿ.ಇಲ್ಲದಿದ್ದರೆ ಒಂದು ಬಟ್ಟೆಯನ್ನು ಬಿಸಿ ನೀರಿನಲ್ಲಿ ನೆನೆಸಿ ಅದನ್ನು ನಿಮ್ಮ ನೋವಿನ ಜಗದಲ್ಲಿ ಇಟ್ಟು ಮಸಾಜ್ ಮಾಡಿಕೊಳ್ಳಿ ಇದರಿಂದ ನಿಮ್ಮ ಸೊಂಟ ಹಾಗೂ ಬೆನ್ನು ನೋವುಗಳು ಕಡಿಮೆಯಾಗುತ್ತವೆ.

*ಪಿರಿಯಡ್ಸ್ ಸಮಯದಲ್ಲಿ ತಪ್ಪದೆ ಬಿಸಿ ನೀರಿನ ಸ್ನಾನ ಮಾಡಿ ಇದರಿಂದ ನಿಮ್ಮ ಹೊಟ್ಟೆ ಮತ್ತು ಸೊಂಟದ ನೋವು ಕಡಿಮೆ ಆಗುವುದಲ್ಲದೆ ನಿಮ್ಮ ಮನಸ್ಸು ರಿಲಾಕ್ಸ್ ಆಗುತ್ತದೆ.

 

ಎನನ್ನು ಮಾಡಲೇಬಾರದು..?

*ಋತುಸ್ರಾವದ ಸಂದರ್ಭದಲ್ಲಿ ಬಹುತೇಕ ಮಹಿಳೆಯರು ಜಂಕ್ ಫುಡ್ ಸೇವಿಸುತ್ತಾರೆ. ಇದು ಒಳ್ಳೆಯದಲ್ಲ. ಇಂತಹ ಸಮಯದಲ್ಲಿ ಎಣ್ಣೆಯಲ್ಲಿ ಕರಿದ ತಿಂಡಿಗಳನ್ನು, ಸಿಹಿ ತಿಂಡಿ, ಐಸ್‌‌‌‌‌ಕ್ರೀಮ್‌‌‌‌‌‌‌‌‌‌‌‌‌‌ಗಳನ್ನು ಸೇವಿಸಬೇಡಿ.

*ಇದರ ಬದಲು ಹಣ್ಣುಗಳನ್ನು ಸೇವಿಸಿ. ಚಿಪ್ಸ್ ಬದಲಿಗೆ ಇಡೀ ಧಾನ್ಯಗಳ ಬ್ರೆಡ್ ಅನ್ನು ಸ್ವಲ್ಪ ಚೀಸ್‌‌ನೊಂದಿಗೆ ತಿನ್ನಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಕೋತಿಯಿಂದ ನಾಯಿಗೆ ಸಿಕ್ಕ ಮಾತೃ ವಾತ್ಸಲ್ಯ..!ಇದು ಹೇಗೆ ಸಾಧ್ಯ ಅಂತೀರಾ…

    ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.

  • ಸುದ್ದಿ

    ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ ಸುಮಲತಾ ರವರು ಮಾಡಿರುವ ಈ ಗಂಭೀರ ಆರೋಪ..!

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…

  • ಉಪಯುಕ್ತ ಮಾಹಿತಿ

    ನಿಮ್ಗೆ ಭೂಮಿಯ ಬಗ್ಗೆ ಗೊತ್ತಿರದ ಈ 5 ವಿಸ್ಮಯ ಸಂಗತಿಗಳು!ಗೊತ್ತಾಗ್ಬೇಕೆಂದ್ರೆ ಈ ಲೇಖನಿ ಓದಿ ಶೇರ್ ಮಾಡಿ….

    ಅದೆಷ್ಟೋ ಲಕ್ಷ ಜೀವಿಗಳು ಕೋಟ್ಯಾನುಕೋಟಿ ವರ್ಷಗಳಿಂದ ಭೂಮಿ ಮೇಲೆ ನೆಲೆಯನ್ನು ಕಂಡುಕೊಂಡಿವೆ ಎಂಬುದೇನೋ ನಿಜ.

  • ಸುದ್ದಿ

    ಶಾಸಕರ ರಾಜಿನಾಮೆ : ಸಂವಿಧಾನ ತಿದ್ದುಪಡಿ ಮಾಡಿ ಎಂದು ರವಿಗೌಡ ಪ್ರಧಾನ ಮಂತ್ರಿಗೆ ಬರೆದ ಪತ್ರ …ಏನೆಂದು ತಿಳಿಯಿರಿ ?

    ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ  ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…

  • ಆಯುರ್ವೇದ

    ಆಯುರ್ವೇದ ಮೂಲಕ ಕರೊನಾ ಸೋಂಕು ಗೆದ್ದ ಬ್ರಿಟನ್​ ರಾಜ, ಬೆಂಗಳೂರಿನ ಸೌಖ್ಯದಿಂದ ಚಿಕಿತ್ಸೆ

    ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.

  • ಸುದ್ದಿ

    ಇಲ್ಲಿನ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೈಗೆ ಜಾತಿ ಸೂಚಕ ಬ್ಯಾಂಡ್​ಗಳು ಕಡ್ಡಾಯ

    ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್  ಜಾತಿಯ ಮಕ್ಕಳನ್ನು ಪ್ಲಸ್  ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ  ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.