ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು. ಇದರಿಂದ ಋತುಸ್ರಾವದ ಸಂದರ್ಭದಲ್ಲಿ ಆಗುವ ನೋವನ್ನ ಕಡಿಮೆ ಮಾಡಬಹುದು.

ಪಿರಿಯಡ್ಸ್ ಸಮಯದಲ್ಲಿ ಸಾಮಾನ್ಯವಾಗಿ ಹೊಟ್ಟೆನೋವು ಮತ್ತು ಸೊಂಟದ ನೋವು ಬರುತ್ತದೆ.
*ಪಿರಿಯಡ್ಸ್ ಸಮಯದಲ್ಲಿ ವ್ಯಾಯಾಮಗಳನ್ನು ಮಾಡುವುದು ಅಷ್ಟೊಂದು ಸುಲಭ ಅಲ್ಲ. ಆದರೆ ಕೆಲವು ಸಮಸ್ಯೆಗಳಿಂದ ಮುಕ್ತಿ ಪಡೆಯಲು ದೈಹಿಕ ವ್ಯಾಯಾಮಗಳನ್ನು ಮಾಡುವುದು ಒಳ್ಳೆಯದು. ಇದರಿಂದ ಎಂಡೋರ್ಫಿನ್ ಪ್ರಮಾಣ ಏರಿಕೆಯಾಗುತ್ತದೆ. ಇದು ನಮ್ಮ ಮೆದುಳಿನಲ್ಲಿ ಸಂತೋಷಕ್ಕೆ ಕಾರಣವಾಗುವ ರಾಸಾಯನಿಕ ವಸ್ತುಗಳನ್ನು ಪ್ರಚೋದನೆಗೊಳಿಸುತ್ತದೆ. ಈ ಸಮಯದಲ್ಲಿ ಕಾರ್ಡಿಯೊ ಮಸ್ಕ್ಯುಲರ್ ಕಸರತ್ತು ನಿಮಗೆ ಕಷ್ಟ ಅನಿಸಿದರೆ ಯೋಗ ಮಾಡಿ.

*ಪಿರಿಯಡ್ಸ್ ಸಮಯದಲ್ಲಿ ಏನನ್ನೂ ತಿನ್ನಲು ಕುಡಿಯಲು ಮನಸಾಗುವುದಿಲ್ಲ.ಆದರೆ ಪಿರಿಯಡ್ಸ್ ಸಮಯದಲ್ಲಿ ಬರುವ ಸೊಂತದನೋವು ನಿವಾರಣೆಗೆ ನೀವು ಆದಷ್ಟೂ ನೀರು ಕುಡಿಯುವುದು ಒಳ್ಳೆಯದು.ಇದರಿಂದ ನಿಮ್ಮ ಸೊಂಟದ ನೋವು ಕಡಿಮೆ ಆಗುತ್ತದೆ.

*ನಿಮ್ಮ ಸೊಂಟದ ನೋವು ಕಡಿಮೆ ಆಗಲು ಹೀಟಿಂಗ್ ಪ್ಯಾಡ್ ಬಳಸಿ.ಇಲ್ಲದಿದ್ದರೆ ಒಂದು ಬಟ್ಟೆಯನ್ನು ಬಿಸಿ ನೀರಿನಲ್ಲಿ ನೆನೆಸಿ ಅದನ್ನು ನಿಮ್ಮ ನೋವಿನ ಜಗದಲ್ಲಿ ಇಟ್ಟು ಮಸಾಜ್ ಮಾಡಿಕೊಳ್ಳಿ ಇದರಿಂದ ನಿಮ್ಮ ಸೊಂಟ ಹಾಗೂ ಬೆನ್ನು ನೋವುಗಳು ಕಡಿಮೆಯಾಗುತ್ತವೆ.

*ಪಿರಿಯಡ್ಸ್ ಸಮಯದಲ್ಲಿ ತಪ್ಪದೆ ಬಿಸಿ ನೀರಿನ ಸ್ನಾನ ಮಾಡಿ ಇದರಿಂದ ನಿಮ್ಮ ಹೊಟ್ಟೆ ಮತ್ತು ಸೊಂಟದ ನೋವು ಕಡಿಮೆ ಆಗುವುದಲ್ಲದೆ ನಿಮ್ಮ ಮನಸ್ಸು ರಿಲಾಕ್ಸ್ ಆಗುತ್ತದೆ.

*ಋತುಸ್ರಾವದ ಸಂದರ್ಭದಲ್ಲಿ ಬಹುತೇಕ ಮಹಿಳೆಯರು ಜಂಕ್ ಫುಡ್ ಸೇವಿಸುತ್ತಾರೆ. ಇದು ಒಳ್ಳೆಯದಲ್ಲ. ಇಂತಹ ಸಮಯದಲ್ಲಿ ಎಣ್ಣೆಯಲ್ಲಿ ಕರಿದ ತಿಂಡಿಗಳನ್ನು, ಸಿಹಿ ತಿಂಡಿ, ಐಸ್ಕ್ರೀಮ್ಗಳನ್ನು ಸೇವಿಸಬೇಡಿ.
*ಇದರ ಬದಲು ಹಣ್ಣುಗಳನ್ನು ಸೇವಿಸಿ. ಚಿಪ್ಸ್ ಬದಲಿಗೆ ಇಡೀ ಧಾನ್ಯಗಳ ಬ್ರೆಡ್ ಅನ್ನು ಸ್ವಲ್ಪ ಚೀಸ್ನೊಂದಿಗೆ ತಿನ್ನಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್ ಅನ್ನು ಯಾವುದೇ ಸ್ಮಾರ್ಟ್ಫೋನ್ಗೆ ಅಳವಡಿಸಬಹುದು. ನೆಟ್ವರ್ಕ್ ಇಲ್ಲದಿದ್ದರೂ ಈ ಆ್ಯಪ್ ಹಲವು ಕಿಲೋ ಮೀಟರ್ಗಳ ದೂರದವರೆಗೂ ವೈ–ಫೈ ಸಿಗ್ನಲ್ ಹೊರಸೂಸುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(28 ಡಿಸೆಂಬರ್, 2018) ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂಸಾಧ್ಯವಾದಷ್ಟೂ ವಾಸ್ತವವಾದಿಗಳಾಗಿರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ -ಇದು ಒಳ್ಳೆಯದನ್ನು ಮಾಡುತ್ತದೆ. ಇಂದು,…
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?
ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…
ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…