ಆರೋಗ್ಯ

ಪುದೀನಾ ಎಲೆಗಳಲ್ಲಿ ಇರುವ ಆರೋಗ್ಯಕಾರಿ ಲಾಭಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

152

ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆರೋಗ್ಯ ಗುಣಗಳನ್ನು ಹೊರತುಪಡಿಸಿ ಪುದೀನಾ ಎಲೆಗಳು ಸೊಳ್ಳೆ ಮತ್ತು ಕೀಟಗಳನ್ನು ಓಡಿಸುವಲ್ಲಿ ಪರಿಣಾಮಕಾರಿ.

ಇದರಲ್ಲಿ ಕೀಟಾಣು ವಿರೋಧಿ ಗುಣಗಳಿವೆ. ಇಷ್ಟು ಮಾತ್ರವಲ್ಲದೆ ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು.

ಒಂದು ಲೋಟ ‘ಪುದೀನಾ ಜ್ಯೂಸ್‌’ನಲ್ಲಿದೆ ಔಷಧೀಯ ಶಕ್ತಿ! ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆರೋಗ್ಯ ಗುಣಗಳನ್ನು ಹೊರತುಪಡಿಸಿ ಪುದೀನಾ ಎಲೆಗಳು ಸೊಳ್ಳೆ ಮತ್ತು ಕೀಟಗಳನ್ನು ಓಡಿಸುವಲ್ಲಿ ಪರಿಣಾಮಕಾರಿ. ಪುದೀನಾ ಎಲೆಗಳಿಂದ ಆಗುವಂತಹ ಲಾಭಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ
ವಿಟಮಿನ್ ಸಿ ಹೆಚ್ಚಿಸುವುದು:-

ವಿಟಮಿನ್ ಸಿ ಯಿಂದ ಸಮೃದ್ಧವಾಗಿರುವ ಪುದೀನಾ ಎಲೆಗಳು ಪ್ರತಿರೊಧಕ ಶಕ್ತಿ ಹೆಚ್ಚಿಸುವುದು. ನೀವು ಸೇವಿಸುವ ಆಹಾರದಲ್ಲಿ ಪುದೀನಾದ ಕೆಲವು ಎಲೆಗಳನ್ನು ಹಾಕಿದರೆ ಒಳ್ಳೆಯ ಫಲಿತಾಂಶ ಸಿಗುವುದು.

ಬಾಯಿಯ ಕೆಟ್ಟ ವಾಸನೆ ತಡೆಯುವುದು :-

ಪುದೀನಾದಲ್ಲಿ ಇರುವಂತಹ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಪುದೀನಾದ ಪ್ರಮುಖ ಆರೋಗ್ಯ ಗುಣಗಳಲ್ಲಿ ಒಂದಾಗಿದೆ.

ಕೆಲವು ಪುದೀನಾ ಎಲೆಗಳನ್ನು ತೆಗೆದುಕೊಂಡು ಜಗಿಯಿರಿ. ಇದು ಬಾಯಿಯಲ್ಲಿರುವ ಹಾನಿಕಾರಕ ಬ್ಯಾಕ್ಟೀರಿಯಾದ ನಿವಾರಣೆ ಮಾಡುವುದು.

ಅಜೀರ್ಣ ನಿವಾರಣೆ :-

ನೀವು ಅಜೀರ್ಣದಿಂದ ಬಳಲುತ್ತಾ ಇದ್ದರೆ ಪುದೀನಾ ಎಲೆಗಳು ನಿಮ್ಮ ನೆರವಿಗೆ ಬರಲಿದೆ. ಪುದೀನಾ ಎಲೆಗಳು ಜೊಲ್ಲುರಸದ ಗ್ರಂಥಿಗಳನ್ನು ಕ್ರಿಯಾತ್ಮಕಗೊಳಿಸುವುದು ಮತ್ತು ಕಿಣ್ವಗಳನ್ನು ಪ್ರೇರೇಪಿಸುವ ಮೂಲಕ ಜೀರ್ಣಕ್ರಿಯೆಗೆ ಶಕ್ತಿ ನೀಡುವುದು.

ಕೆಲವು ತಾಜಾ ಪುದೀನಾ ಎಲೆಗಳನ್ನು ತೆಗೆದುಕೊಂಡು ಅದನ್ನು ಒಂದು ಲೋಟ ನೀರಿಗೆ ಹಾಕಿ ಮತ್ತು ಐದು ನಿಮಿಷ ಕಾಲ ಹಾಗೆ ಬಿಡಿ. ಬಳಿಕ ನೀರನ್ನು ಕುಡಿಯಿರಿ.

ಶ್ವಾಸಕೋಶದ ರೋಗ ತಡೆಯುವುದು:-

ನಿಮಗೆ ಕೆಲವೊಮ್ಮೆ ಉಸಿರಾಡಲು ತುಂಬಾ ಕಷ್ಟವಾಗುತ್ತಿದೆ ಎಂದಾದರೆ ನೀವು ಕೆಲವು ಪುದೀನಾ ಎಲೆಗಳನ್ನು ತೆಗೆದುಕೊಳ್ಳಿ. ಪುದೀನಾ ಎಲೆಗಳಲ್ಲಿ ರೊಸ್ಮರಿನಿಕ್ ಆಮ್ಲವಿದೆ. ಇದು ಆ್ಯಂಟಿಆಕ್ಸಿಡೆಂಟ್ ನಿಂದ ಸಮೃದ್ಧವಾಗಿದೆ.

ಇದು ಫ್ರೀ ರ್ಯಾಡಿಕಲ್ ಅನ್ನು ತಟಸ್ಥಗೊಳಿಸುವುದು ಮತ್ತು ಉರಿಯೂತದ ರಾಸಾಯನಿಕವನ್ನು ನಿರ್ಬಂಧಿಸುವುದು. ಇದರಿಂದ ಉಸಿರಾಟದ ವ್ಯವಸ್ಥೆಗೆ ಪರಿಣಾಮವಾಗುವುದು. ನಿಮ್ಮ ದೈನಂದಿನ ಆಹಾರ ಕ್ರಮದಲ್ಲಿ ಪುದೀನಾವನ್ನು ಬಳಸಿಕೊಂಡರೆ ಉಸಿರಾಟದ ಸಮಸ್ಯೆ ನಿವಾರಣೆಯಾಗುವುದು.

ತಲೆನೋವು ಮತ್ತು ವಾಕರಿಕೆ ನಿವಾರಣೆ :-

ಪುದೀನಾ ಎಲೆಗಳಲ್ಲಿ ಉರಿಯೂತ ಶಮನಕಾರಿ ಮತ್ತು ಆ್ಯಂಟಿಆಕ್ಸಿಡೆಂಟ್ ಗುಣಗಳು ಇವೆ. ಪುದೀನಾ ಎಣ್ಣೆ ತೆಗೆದುಕೊಂಡು ಅದನ್ನು ಹಣೆಗೆ ಹಚ್ಚಿಕೊಳ್ಳಿ ಇದರಿಂದ ತಲೆನೋವು ಮತ್ತು ವಾಕರಿಕೆ ನಿವಾರಣೆಯಾಗುವುದು.

ತೂಕ ಕಳೆದುಕೊಳ್ಳಲು:-

ಪುದೀನಾ ತುಂಬಾ ಕಡಿಮೆ ಕ್ಯಾಲರಿಗಳನ್ನು ಒಳಗೊಂಡಿರುವಂತಹ ಗಿಡಮೂಲಿಕೆ ಮತ್ತು ಇದರಲ್ಲಿ ನಾರಿನಾಂಶವು ಅಧಿಕವಾಗಿದೆ. ಪುದೀನಾ ಎಲೆಗಳು ಜೀರ್ಣಕ್ರಿಯೆ ಕಿಣ್ವಗಳನ್ನು ಉತ್ತೇಜಿಸುವುದು.

ಇದರಿಂದ ಆಹಾರದಲ್ಲಿರುವ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಾಧ್ಯವಾಗುವುದು. ಕೊಬ್ಬು ದಹಿಸುವ ಮೂಲಕ ಶಕ್ತಿ ಬಿಡುಗಡೆಯಾಗುವುದು. ನಿಮಗೆ ತೂಕ ಕಳೆದುಕೊಳ್ಳಬೇಕೆಂದು ಮನಸ್ಸಿದ್ದರೆ ಪುದೀನಾವನ್ನು ದೈನಂದಿನ ಆಹಾರದಲ್ಲಿ ಬಳಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶಿವ ಪರಮಾತ್ಮನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whatpp ಮೆಸೇಜ್ ಮಾಡಿ…

  • ಸಿನಿಮಾ

    ಬಿಗ್ ಬಾಸ್ ಹೊಸ ಸಂಚಿಕೆಗೆ ಬಾಹುಬಲಿ ನಾಯಕಿ ಅನುಷ್ಕಾ ಶೆಟ್ಟಿ ನಿರೂಪಣೆ..!

    ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ…

  • ಸುದ್ದಿ

    ಗದ್ದೆಯಲ್ಲಿ ಮಕ್ಕಳ ಹೆಜ್ಜೆ , “ನಮ್ಮ ನಡಿಗೆ ಕೃಷಿಯ ಕಡೆಗೆ”…!

    ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್‍ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…

  • ಸುದ್ದಿ

    ಫೋನ್ ಪೇ, ಗೂಗಲ್ ಪೇ ಅಂಥಾ ಆನ್ ಲೈನ್‌ನಲ್ಲೇ ವ್ಯವಹಾರ ಮಾಡುವವರು ಎಚ್ಚರ.. ಎಚ್ಚರ…ಯಾಕೆ ಗೊತ್ತ ಇದನ್ನು ಓದಿ…?

    ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್‌ನಲ್ಲಿ ಅಕೌಂಟ್‌ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್‌ನಲ್ಲಿ ಜಮೆ…

  • ಉಪಯುಕ್ತ ಮಾಹಿತಿ

    ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

    ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…

  • Health

    ರೋಗಗಳನ್ನು ನಿವಾರಿಸುವ ಜೊತೆಗೆ, ದೇಹಕ್ಕೆ ತಂಪು ನೀಡುವ ಕರಬೂಜ ಹಣ್ಣಿನ ಉಪಯೋಗ ತಿಳಿಯಿರಿ .

    ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ ಅಷ್ಟೇ ಅಲ್ದೆ ಇದರ ಪಾನಕ ಜ್ಯುಸ್ ಇವುಗಳನ್ನು ಮಾಡಿ ಕೂಡ ಸೇವನೆ ಮಾಡಲಾಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯವನ್ನು ಒದಗಿಸುವಂತ ಹಣ್ಣುಗಳಲ್ಲಿ ಈ ಕರಬೂಜ ಹಣ್ಣು ಕೂಡ ಒಂದಾಗಿದೆ. ಈ ಹಣ್ಣಿನಲ್ಲಿರುವಂತ ಪೋಷಕಾಂಶಗಳು ಹಾಗೂ ಐರನ್…