ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆರೋಗ್ಯ ಗುಣಗಳನ್ನು ಹೊರತುಪಡಿಸಿ ಪುದೀನಾ ಎಲೆಗಳು ಸೊಳ್ಳೆ ಮತ್ತು ಕೀಟಗಳನ್ನು ಓಡಿಸುವಲ್ಲಿ ಪರಿಣಾಮಕಾರಿ.

ಇದರಲ್ಲಿ ಕೀಟಾಣು ವಿರೋಧಿ ಗುಣಗಳಿವೆ. ಇಷ್ಟು ಮಾತ್ರವಲ್ಲದೆ ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು.

ಒಂದು ಲೋಟ ‘ಪುದೀನಾ ಜ್ಯೂಸ್’ನಲ್ಲಿದೆ ಔಷಧೀಯ ಶಕ್ತಿ! ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆರೋಗ್ಯ ಗುಣಗಳನ್ನು ಹೊರತುಪಡಿಸಿ ಪುದೀನಾ ಎಲೆಗಳು ಸೊಳ್ಳೆ ಮತ್ತು ಕೀಟಗಳನ್ನು ಓಡಿಸುವಲ್ಲಿ ಪರಿಣಾಮಕಾರಿ. ಪುದೀನಾ ಎಲೆಗಳಿಂದ ಆಗುವಂತಹ ಲಾಭಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ
ವಿಟಮಿನ್ ಸಿ ಹೆಚ್ಚಿಸುವುದು:-

ವಿಟಮಿನ್ ಸಿ ಯಿಂದ ಸಮೃದ್ಧವಾಗಿರುವ ಪುದೀನಾ ಎಲೆಗಳು ಪ್ರತಿರೊಧಕ ಶಕ್ತಿ ಹೆಚ್ಚಿಸುವುದು. ನೀವು ಸೇವಿಸುವ ಆಹಾರದಲ್ಲಿ ಪುದೀನಾದ ಕೆಲವು ಎಲೆಗಳನ್ನು ಹಾಕಿದರೆ ಒಳ್ಳೆಯ ಫಲಿತಾಂಶ ಸಿಗುವುದು.
ಬಾಯಿಯ ಕೆಟ್ಟ ವಾಸನೆ ತಡೆಯುವುದು :-
ಪುದೀನಾದಲ್ಲಿ ಇರುವಂತಹ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಪುದೀನಾದ ಪ್ರಮುಖ ಆರೋಗ್ಯ ಗುಣಗಳಲ್ಲಿ ಒಂದಾಗಿದೆ.

ಕೆಲವು ಪುದೀನಾ ಎಲೆಗಳನ್ನು ತೆಗೆದುಕೊಂಡು ಜಗಿಯಿರಿ. ಇದು ಬಾಯಿಯಲ್ಲಿರುವ ಹಾನಿಕಾರಕ ಬ್ಯಾಕ್ಟೀರಿಯಾದ ನಿವಾರಣೆ ಮಾಡುವುದು.
ಅಜೀರ್ಣ ನಿವಾರಣೆ :-
ನೀವು ಅಜೀರ್ಣದಿಂದ ಬಳಲುತ್ತಾ ಇದ್ದರೆ ಪುದೀನಾ ಎಲೆಗಳು ನಿಮ್ಮ ನೆರವಿಗೆ ಬರಲಿದೆ. ಪುದೀನಾ ಎಲೆಗಳು ಜೊಲ್ಲುರಸದ ಗ್ರಂಥಿಗಳನ್ನು ಕ್ರಿಯಾತ್ಮಕಗೊಳಿಸುವುದು ಮತ್ತು ಕಿಣ್ವಗಳನ್ನು ಪ್ರೇರೇಪಿಸುವ ಮೂಲಕ ಜೀರ್ಣಕ್ರಿಯೆಗೆ ಶಕ್ತಿ ನೀಡುವುದು.

ಕೆಲವು ತಾಜಾ ಪುದೀನಾ ಎಲೆಗಳನ್ನು ತೆಗೆದುಕೊಂಡು ಅದನ್ನು ಒಂದು ಲೋಟ ನೀರಿಗೆ ಹಾಕಿ ಮತ್ತು ಐದು ನಿಮಿಷ ಕಾಲ ಹಾಗೆ ಬಿಡಿ. ಬಳಿಕ ನೀರನ್ನು ಕುಡಿಯಿರಿ.
ಶ್ವಾಸಕೋಶದ ರೋಗ ತಡೆಯುವುದು:-
ನಿಮಗೆ ಕೆಲವೊಮ್ಮೆ ಉಸಿರಾಡಲು ತುಂಬಾ ಕಷ್ಟವಾಗುತ್ತಿದೆ ಎಂದಾದರೆ ನೀವು ಕೆಲವು ಪುದೀನಾ ಎಲೆಗಳನ್ನು ತೆಗೆದುಕೊಳ್ಳಿ. ಪುದೀನಾ ಎಲೆಗಳಲ್ಲಿ ರೊಸ್ಮರಿನಿಕ್ ಆಮ್ಲವಿದೆ. ಇದು ಆ್ಯಂಟಿಆಕ್ಸಿಡೆಂಟ್ ನಿಂದ ಸಮೃದ್ಧವಾಗಿದೆ.

ಇದು ಫ್ರೀ ರ್ಯಾಡಿಕಲ್ ಅನ್ನು ತಟಸ್ಥಗೊಳಿಸುವುದು ಮತ್ತು ಉರಿಯೂತದ ರಾಸಾಯನಿಕವನ್ನು ನಿರ್ಬಂಧಿಸುವುದು. ಇದರಿಂದ ಉಸಿರಾಟದ ವ್ಯವಸ್ಥೆಗೆ ಪರಿಣಾಮವಾಗುವುದು. ನಿಮ್ಮ ದೈನಂದಿನ ಆಹಾರ ಕ್ರಮದಲ್ಲಿ ಪುದೀನಾವನ್ನು ಬಳಸಿಕೊಂಡರೆ ಉಸಿರಾಟದ ಸಮಸ್ಯೆ ನಿವಾರಣೆಯಾಗುವುದು.
ತಲೆನೋವು ಮತ್ತು ವಾಕರಿಕೆ ನಿವಾರಣೆ :-

ಪುದೀನಾ ಎಲೆಗಳಲ್ಲಿ ಉರಿಯೂತ ಶಮನಕಾರಿ ಮತ್ತು ಆ್ಯಂಟಿಆಕ್ಸಿಡೆಂಟ್ ಗುಣಗಳು ಇವೆ. ಪುದೀನಾ ಎಣ್ಣೆ ತೆಗೆದುಕೊಂಡು ಅದನ್ನು ಹಣೆಗೆ ಹಚ್ಚಿಕೊಳ್ಳಿ ಇದರಿಂದ ತಲೆನೋವು ಮತ್ತು ವಾಕರಿಕೆ ನಿವಾರಣೆಯಾಗುವುದು.
ತೂಕ ಕಳೆದುಕೊಳ್ಳಲು:-
ಪುದೀನಾ ತುಂಬಾ ಕಡಿಮೆ ಕ್ಯಾಲರಿಗಳನ್ನು ಒಳಗೊಂಡಿರುವಂತಹ ಗಿಡಮೂಲಿಕೆ ಮತ್ತು ಇದರಲ್ಲಿ ನಾರಿನಾಂಶವು ಅಧಿಕವಾಗಿದೆ. ಪುದೀನಾ ಎಲೆಗಳು ಜೀರ್ಣಕ್ರಿಯೆ ಕಿಣ್ವಗಳನ್ನು ಉತ್ತೇಜಿಸುವುದು.

ಇದರಿಂದ ಆಹಾರದಲ್ಲಿರುವ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಾಧ್ಯವಾಗುವುದು. ಕೊಬ್ಬು ದಹಿಸುವ ಮೂಲಕ ಶಕ್ತಿ ಬಿಡುಗಡೆಯಾಗುವುದು. ನಿಮಗೆ ತೂಕ ಕಳೆದುಕೊಳ್ಳಬೇಕೆಂದು ಮನಸ್ಸಿದ್ದರೆ ಪುದೀನಾವನ್ನು ದೈನಂದಿನ ಆಹಾರದಲ್ಲಿ ಬಳಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.
ಸೋಷಿಯಲ್ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…
ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…
ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.
ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….