ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು.
ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ.
ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ. ಇಲ್ಲಿ ಪುರುಷರಿಗೆ ಪ್ರವೇಶವಿಲ್ಲ. ಆದರೆ ಈ ಗ್ರಾಮಕ್ಕೆ ಬರುವ ಹುಡುಗಿಯರು ಅಥವಾ ಹೆಂಗಸರು ನರಕ ಯಾತನೆ ಅನುಭವಿಸಿ ಬಂದಿದ್ದಾರೆ.

1990ರಲ್ಲಿ ಈ ಗ್ರಾಮವನ್ನು ರಿಬಾಕಾ ಲೋಲೋಸೊಲಿ ನಿರ್ಮಿಸಿದ್ದಾರೆ. ಒಂದಲ್ಲ ಒಂದು ಚಿತ್ರಹಿಂಸೆ, ಹಲವು ಕಷ್ಟಗಳನ್ನೂ ನೋಡಿ ತುಂಬ ಮನ ನೊಂದು ಬರುವ ಮಹಿಳೆಯರೇ ಹೆಚ್ಚು. ಬಾಲ್ಯ ವಿವಾಹ, ಅತ್ಯಾಚಾರ, ಲೈಂಗಿಕ ಹಿಂಸೆ ಅಥವಾ ಇನ್ನಾವುದೋ ಸಮಸ್ಯೆಯಿಂದ ಮನೆ ಬಿಟ್ಟ ಬಂದ ಮಹಿಳೆಯರು ಈ ಗ್ರಾಮದಲ್ಲಿ ವಾಸವಾಗಿದ್ದಾರೆ.

ಆದರೆ ಇಲ್ಲಿ ಇರುವ ಹೆಣ್ಣು ಮಕ್ಕಳು ಮತ್ತು ಮಹಿಳೆಯರು ಪುರುಷನು ಇಲ್ಲೆದೆ ಬದುಕಬಹುದು ಎನ್ನುವುದನ್ನು ತೋರಿಸುತ್ತಿದ್ದಾರೆ. ಈ ಗ್ರಾಮದಲ್ಲಿ ಗೃಹ ಕೈಗಾರಿಕೆ ನಡೆಸಿ ಮಹಿಳೆಯರು ಹೊಟ್ಟೆ ತುಂಬಿಕೊಳ್ಳುತ್ತಾರೆ. ಗ್ರಾಮದಲ್ಲಿ ಸುಮಾರು 200 ಮಕ್ಕಳಿವೆ. ಮಕ್ಕಳಿಗಾಗಿ ಶಾಲೆ ಸೌಲಭ್ಯ ಇಲ್ಲಿದೆ. ಜೊತೆಗೆ ಕ್ಲಿನಿಕ್ ಕೂಡ ಇದೆ. ಪುರುಷರಿಲ್ಲದ ಈ ಗ್ರಾಮದಲ್ಲಿ ಮಹಿಳೆಯರು ಖುಷಿಯಾಗಿದ್ದಾರೆ.

ಈ ಗ್ರಾಮಕ್ಕೆ ಮೊದಲು ಬಂದಿದ್ದು ಕೇವಲ 15 ಮಹಿಳೆಯರು ಆದರೆ ಇಂದು ಇಲ್ಲಿ ಸುಮಾರು ಮಹಿಳೆಯರು ವಾಸವಾಗಿದ್ದಾರೆ. ಇಲ್ಲಿ ಎಲ್ಲಾರು ಒಂದೇ ಕುಟುಂಬದಂತೆ ಇದ್ದು. ಹಬ್ಬ ಮತ್ತು ಹಲುವು ಕಾರ್ಯಕ್ರಮಗಳನ್ನು ಆಚರಿಸಿಕೊಂಡು ತುಂಬಾನೇ ಸಂತೋಷ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗ ಎಂದರೆ ಅದು ಮೆದುಳು. ಮೆದುಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಆತ ಬುದ್ಧಿವಂತನಾಗುತ್ತಾನೆ, ಅಥವಾ ಆತ ಮಾನಸಿಕವಾಗಿ ಸ್ವಸ್ಥನಾಗಿದ್ದಾನೆ ಎಂದು ಹೇಳಬಹುದು. ಹಾಗಾದ್ರೆ ನಮ್ಮ ಮೆದುಳಿಗೆ ತೊಂದರೆ ಉಂಟು ಮಾಡುವ ಹತ್ತು ಹವ್ಯಾಸಗಳನ್ನು ತಿಳಿಯೋಣ..
ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ
ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…
ಭೂ ವ್ಯವಹಾರ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಜಮೀನಿನ ಎಲ್ಲಾ ಮಾಹಿತಿಯನ್ನೊಳಗೊಂಡ ಆಧಾರ್ ರೀತಿಯ ವಿಶಿಷ್ಟಗುರುತಿನ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಿರಾಸ್ತಿಗೂ ಬರಲಿದೆ ಆಧಾರ್ ರೀತಿ ವಿಶಿಷ್ಟಗುರುತಿನ ಸಂಖ್ಯೆ| ವಿಶಿಷ್ಟಗುರುತಿನ ಸಂಖ್ಯೆಯಲ್ಲಿ ಜಾಗದ ಎಲ್ಲಾ ಮಾಹಿತಿ| ಭೂ ವ್ಯವಹಾರ ಸುಲಭ ಹಾಗೂ ಪಾರದರ್ಶಕಕ್ಕೆ ನೆರವು| ಬೆರಳ ತುದಿಯಲ್ಲಿ ಭೂ ದಾಖಲೆ, ಬೇನಾಮಿ ಆಸ್ತಿಗೆ ಬ್ರೇಕ್| ರೈತರಿಗೆ ಸುಲಭ ಸಾಲ ಸೌಲಭ್ಯ, ಭೂ ತಕರಾರುಗಳ ಶೀಘ್ರ…
ಕೆಲವರು ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್ ಆಯುಕ್ತ ಬಿ.ಕೆ.ಸಿಂಗ್ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…