ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು.
ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ.
ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ. ಇಲ್ಲಿ ಪುರುಷರಿಗೆ ಪ್ರವೇಶವಿಲ್ಲ. ಆದರೆ ಈ ಗ್ರಾಮಕ್ಕೆ ಬರುವ ಹುಡುಗಿಯರು ಅಥವಾ ಹೆಂಗಸರು ನರಕ ಯಾತನೆ ಅನುಭವಿಸಿ ಬಂದಿದ್ದಾರೆ.

1990ರಲ್ಲಿ ಈ ಗ್ರಾಮವನ್ನು ರಿಬಾಕಾ ಲೋಲೋಸೊಲಿ ನಿರ್ಮಿಸಿದ್ದಾರೆ. ಒಂದಲ್ಲ ಒಂದು ಚಿತ್ರಹಿಂಸೆ, ಹಲವು ಕಷ್ಟಗಳನ್ನೂ ನೋಡಿ ತುಂಬ ಮನ ನೊಂದು ಬರುವ ಮಹಿಳೆಯರೇ ಹೆಚ್ಚು. ಬಾಲ್ಯ ವಿವಾಹ, ಅತ್ಯಾಚಾರ, ಲೈಂಗಿಕ ಹಿಂಸೆ ಅಥವಾ ಇನ್ನಾವುದೋ ಸಮಸ್ಯೆಯಿಂದ ಮನೆ ಬಿಟ್ಟ ಬಂದ ಮಹಿಳೆಯರು ಈ ಗ್ರಾಮದಲ್ಲಿ ವಾಸವಾಗಿದ್ದಾರೆ.

ಆದರೆ ಇಲ್ಲಿ ಇರುವ ಹೆಣ್ಣು ಮಕ್ಕಳು ಮತ್ತು ಮಹಿಳೆಯರು ಪುರುಷನು ಇಲ್ಲೆದೆ ಬದುಕಬಹುದು ಎನ್ನುವುದನ್ನು ತೋರಿಸುತ್ತಿದ್ದಾರೆ. ಈ ಗ್ರಾಮದಲ್ಲಿ ಗೃಹ ಕೈಗಾರಿಕೆ ನಡೆಸಿ ಮಹಿಳೆಯರು ಹೊಟ್ಟೆ ತುಂಬಿಕೊಳ್ಳುತ್ತಾರೆ. ಗ್ರಾಮದಲ್ಲಿ ಸುಮಾರು 200 ಮಕ್ಕಳಿವೆ. ಮಕ್ಕಳಿಗಾಗಿ ಶಾಲೆ ಸೌಲಭ್ಯ ಇಲ್ಲಿದೆ. ಜೊತೆಗೆ ಕ್ಲಿನಿಕ್ ಕೂಡ ಇದೆ. ಪುರುಷರಿಲ್ಲದ ಈ ಗ್ರಾಮದಲ್ಲಿ ಮಹಿಳೆಯರು ಖುಷಿಯಾಗಿದ್ದಾರೆ.

ಈ ಗ್ರಾಮಕ್ಕೆ ಮೊದಲು ಬಂದಿದ್ದು ಕೇವಲ 15 ಮಹಿಳೆಯರು ಆದರೆ ಇಂದು ಇಲ್ಲಿ ಸುಮಾರು ಮಹಿಳೆಯರು ವಾಸವಾಗಿದ್ದಾರೆ. ಇಲ್ಲಿ ಎಲ್ಲಾರು ಒಂದೇ ಕುಟುಂಬದಂತೆ ಇದ್ದು. ಹಬ್ಬ ಮತ್ತು ಹಲುವು ಕಾರ್ಯಕ್ರಮಗಳನ್ನು ಆಚರಿಸಿಕೊಂಡು ತುಂಬಾನೇ ಸಂತೋಷ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್ನಲ್ಲಿ ಪಂಕ್ಚರ್ ಹಾಕುವ ಕೆಲಸ…
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…
ಐಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ. ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್ ಕಮಿಷನರ್ ಆಗುವ ಅವಕಾಶ ನೀಡಲಾಗಿತ್ತು. ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್ ಫಾರ್ ಎಜುಕೇಷನ್ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್ 2 ಪರೀಕ್ಷೆಯಲ್ಲಿ ಶೇ. 99.25…
ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ
ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…
ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…