ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು.
ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ.
ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ. ಇಲ್ಲಿ ಪುರುಷರಿಗೆ ಪ್ರವೇಶವಿಲ್ಲ. ಆದರೆ ಈ ಗ್ರಾಮಕ್ಕೆ ಬರುವ ಹುಡುಗಿಯರು ಅಥವಾ ಹೆಂಗಸರು ನರಕ ಯಾತನೆ ಅನುಭವಿಸಿ ಬಂದಿದ್ದಾರೆ.

1990ರಲ್ಲಿ ಈ ಗ್ರಾಮವನ್ನು ರಿಬಾಕಾ ಲೋಲೋಸೊಲಿ ನಿರ್ಮಿಸಿದ್ದಾರೆ. ಒಂದಲ್ಲ ಒಂದು ಚಿತ್ರಹಿಂಸೆ, ಹಲವು ಕಷ್ಟಗಳನ್ನೂ ನೋಡಿ ತುಂಬ ಮನ ನೊಂದು ಬರುವ ಮಹಿಳೆಯರೇ ಹೆಚ್ಚು. ಬಾಲ್ಯ ವಿವಾಹ, ಅತ್ಯಾಚಾರ, ಲೈಂಗಿಕ ಹಿಂಸೆ ಅಥವಾ ಇನ್ನಾವುದೋ ಸಮಸ್ಯೆಯಿಂದ ಮನೆ ಬಿಟ್ಟ ಬಂದ ಮಹಿಳೆಯರು ಈ ಗ್ರಾಮದಲ್ಲಿ ವಾಸವಾಗಿದ್ದಾರೆ.

ಆದರೆ ಇಲ್ಲಿ ಇರುವ ಹೆಣ್ಣು ಮಕ್ಕಳು ಮತ್ತು ಮಹಿಳೆಯರು ಪುರುಷನು ಇಲ್ಲೆದೆ ಬದುಕಬಹುದು ಎನ್ನುವುದನ್ನು ತೋರಿಸುತ್ತಿದ್ದಾರೆ. ಈ ಗ್ರಾಮದಲ್ಲಿ ಗೃಹ ಕೈಗಾರಿಕೆ ನಡೆಸಿ ಮಹಿಳೆಯರು ಹೊಟ್ಟೆ ತುಂಬಿಕೊಳ್ಳುತ್ತಾರೆ. ಗ್ರಾಮದಲ್ಲಿ ಸುಮಾರು 200 ಮಕ್ಕಳಿವೆ. ಮಕ್ಕಳಿಗಾಗಿ ಶಾಲೆ ಸೌಲಭ್ಯ ಇಲ್ಲಿದೆ. ಜೊತೆಗೆ ಕ್ಲಿನಿಕ್ ಕೂಡ ಇದೆ. ಪುರುಷರಿಲ್ಲದ ಈ ಗ್ರಾಮದಲ್ಲಿ ಮಹಿಳೆಯರು ಖುಷಿಯಾಗಿದ್ದಾರೆ.

ಈ ಗ್ರಾಮಕ್ಕೆ ಮೊದಲು ಬಂದಿದ್ದು ಕೇವಲ 15 ಮಹಿಳೆಯರು ಆದರೆ ಇಂದು ಇಲ್ಲಿ ಸುಮಾರು ಮಹಿಳೆಯರು ವಾಸವಾಗಿದ್ದಾರೆ. ಇಲ್ಲಿ ಎಲ್ಲಾರು ಒಂದೇ ಕುಟುಂಬದಂತೆ ಇದ್ದು. ಹಬ್ಬ ಮತ್ತು ಹಲುವು ಕಾರ್ಯಕ್ರಮಗಳನ್ನು ಆಚರಿಸಿಕೊಂಡು ತುಂಬಾನೇ ಸಂತೋಷ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ ಬೋಗಿ ಸಹ ಆರಂಭವಾಗಲಿದೆ.
ಕ್ರೀಡಾ ಮತ್ತು ಕ್ರೀಡಾಕೂಟದಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಅಧಿಕೃತವಾಗಿ ಕರೆಯಲ್ಪಡುವ ರಾಜೀವ್ ಗಾಂಧಿ ಖೇಲ್ ರತ್ನ, ಇದು ಭಾರತದ ಗಣರಾಜ್ಯದ ಅತ್ಯುನ್ನತ ಕ್ರೀಡಾ ಗೌರವವಾಗಿದೆ. 1984 ರಿಂದ 1989 ರವರೆಗೆ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ. ಇದನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ವಾರ್ಷಿಕವಾಗಿ ನೀಡಲಾಗುತ್ತದೆ. ಸ್ವೀಕರಿಸುವವರನ್ನು (ಗಳು) ಸಚಿವಾಲಯವು ರಚಿಸಿದ ಸಮಿತಿಯಿಂದ ಆಯ್ಕೆಮಾಡಲಾಗುತ್ತದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ…
ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…
ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….