ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು.
ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ.
ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ. ಇಲ್ಲಿ ಪುರುಷರಿಗೆ ಪ್ರವೇಶವಿಲ್ಲ. ಆದರೆ ಈ ಗ್ರಾಮಕ್ಕೆ ಬರುವ ಹುಡುಗಿಯರು ಅಥವಾ ಹೆಂಗಸರು ನರಕ ಯಾತನೆ ಅನುಭವಿಸಿ ಬಂದಿದ್ದಾರೆ.

1990ರಲ್ಲಿ ಈ ಗ್ರಾಮವನ್ನು ರಿಬಾಕಾ ಲೋಲೋಸೊಲಿ ನಿರ್ಮಿಸಿದ್ದಾರೆ. ಒಂದಲ್ಲ ಒಂದು ಚಿತ್ರಹಿಂಸೆ, ಹಲವು ಕಷ್ಟಗಳನ್ನೂ ನೋಡಿ ತುಂಬ ಮನ ನೊಂದು ಬರುವ ಮಹಿಳೆಯರೇ ಹೆಚ್ಚು. ಬಾಲ್ಯ ವಿವಾಹ, ಅತ್ಯಾಚಾರ, ಲೈಂಗಿಕ ಹಿಂಸೆ ಅಥವಾ ಇನ್ನಾವುದೋ ಸಮಸ್ಯೆಯಿಂದ ಮನೆ ಬಿಟ್ಟ ಬಂದ ಮಹಿಳೆಯರು ಈ ಗ್ರಾಮದಲ್ಲಿ ವಾಸವಾಗಿದ್ದಾರೆ.

ಆದರೆ ಇಲ್ಲಿ ಇರುವ ಹೆಣ್ಣು ಮಕ್ಕಳು ಮತ್ತು ಮಹಿಳೆಯರು ಪುರುಷನು ಇಲ್ಲೆದೆ ಬದುಕಬಹುದು ಎನ್ನುವುದನ್ನು ತೋರಿಸುತ್ತಿದ್ದಾರೆ. ಈ ಗ್ರಾಮದಲ್ಲಿ ಗೃಹ ಕೈಗಾರಿಕೆ ನಡೆಸಿ ಮಹಿಳೆಯರು ಹೊಟ್ಟೆ ತುಂಬಿಕೊಳ್ಳುತ್ತಾರೆ. ಗ್ರಾಮದಲ್ಲಿ ಸುಮಾರು 200 ಮಕ್ಕಳಿವೆ. ಮಕ್ಕಳಿಗಾಗಿ ಶಾಲೆ ಸೌಲಭ್ಯ ಇಲ್ಲಿದೆ. ಜೊತೆಗೆ ಕ್ಲಿನಿಕ್ ಕೂಡ ಇದೆ. ಪುರುಷರಿಲ್ಲದ ಈ ಗ್ರಾಮದಲ್ಲಿ ಮಹಿಳೆಯರು ಖುಷಿಯಾಗಿದ್ದಾರೆ.

ಈ ಗ್ರಾಮಕ್ಕೆ ಮೊದಲು ಬಂದಿದ್ದು ಕೇವಲ 15 ಮಹಿಳೆಯರು ಆದರೆ ಇಂದು ಇಲ್ಲಿ ಸುಮಾರು ಮಹಿಳೆಯರು ವಾಸವಾಗಿದ್ದಾರೆ. ಇಲ್ಲಿ ಎಲ್ಲಾರು ಒಂದೇ ಕುಟುಂಬದಂತೆ ಇದ್ದು. ಹಬ್ಬ ಮತ್ತು ಹಲುವು ಕಾರ್ಯಕ್ರಮಗಳನ್ನು ಆಚರಿಸಿಕೊಂಡು ತುಂಬಾನೇ ಸಂತೋಷ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಹಜವಾಗಿ ಎಲ್ಲರಲ್ಲೂ ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ ಬೆಟ್ಟದ ನೆಲ್ಲಿಕಾಯಿಂದ ಸಿಗುವ ಇನ್ನಷ್ಟು ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ತ್ವಚೆಯ ಸೌಂದರ್ಯವನ್ನು ಸಹ ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು…
ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…
ಚಂಡೀಗ .ದಲ್ಲಿ ಡಿಆರ್ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್ಗಾಗಿ ಡಿಆರ್ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ…
‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಬಿಗ್ ಬಾಸ್ ಮನೆ ಪ್ರವೇಶ ಮಾಡಿದ ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ. ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,.. ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ…
ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!