ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ತನ್ನ ವೈಷ್ಟ್ಯದಿಂದ ತೆಂಗಿನಕಾಯಿ ಶ್ರೀಫಲಗಳ ಸಾಲಿನಲ್ಲಿ ಸ್ಥಾನಪಡೆದಿದ್ದು, ಎಲ್ಲಕ್ಕಿಂತ ಹೆಚ್ಚು ಸಾತ್ವಿಕ ಶಕ್ತಿಯನ್ನು ಹೊಂದಿದ್ದು, ಪೂಜೆ ಮಾಡುವವರಿಗೂ ಸಾತ್ವಿಕ ಶಕ್ತಿಯನ್ನು ನೀಡುವ ಫಲವಾಗಿದೆ. ಹಲವು ವಿಶೇಷತೆಗಳನ್ನು ಹೊಂದಿರುವ ತೆಂಗಿನಕಾಯಿ ಅಥವಾ ಶ್ರೀಫಲವನ್ನು ದೇವಾಲಯಗಳಲ್ಲಿ ಅಥವಾ ಮನೆಗಳಲ್ಲೇ ದೇವರಿಗೆ ಅರ್ಪಿಸುವುದಕ್ಕೆ ಮಹತ್ವದ ಕಾರಣವಿದೆ. ಎಲ್ಲಾ ಸಮಯದಲ್ಲೂ ಲಭ್ಯವಿರುವ ಫಲ ಎನ್ನುವ ಕಾರಣ ಒಂದೇ ಅಲ್ಲದೇ, ತತ್ವಜ್ಞಾನದ ಆಳವಾದ ಅರ್ಥವನ್ನು ಹೊಂದಿದೆ.
ತೆಂಗಿನಕಾಯಿಯನ್ನು ದೇವರಿಗೆ ಅರ್ಪಿಸುವವರೆಗೂ ಅಂದರೆ ಅದನ್ನು ಒಡೆಯುವವರೆಗೂ ತೆಂಗಿನ ಕಾಯಿಯಲ್ಲಿರುವ ಸೇವಿಸಬಹುದಾದ ಭಾಗವನ್ನು ಪಡೆಯಲು ಸಾಧ್ಯವಿರುವುದಿಲ್ಲ. ಒಮ್ಮೆ ತೆಂಗಿನ ಕಾಯಿಯನ್ನು ಒಡೆದರೆ ಅದರಲ್ಲಿರುವ ನೀರು ಹಾಗೂ ಒಳಭಾಗದಲ್ಲಿರುವ ಪದಾರ್ಥ ದೇವರಿಗೆ ನೈವೇದ್ಯವಾಗಲಿದೆ.
ತೆಂಗಿನ ಕಾಯಿಯ ಮೇಲ್ಭಾಗದಲ್ಲಿರುವ ಕರಟ ಮನುಷ್ಯನ ಅಹಂಕಾರವನ್ನು ಪ್ರತಿನಿಧಿಸುತ್ತದೆ. ಒಳಗಿರುವ ಸಿಹಿ ನೀರು ಹಾಗೂ ಸೇವಿಸಬಹುದಾದ ಪದಾರ್ಥ ಸಾತ್ವಿಕತೆ, ಮೃದುತ್ವವನ್ನು ಪ್ರತಿನಿಧಿಸುತ್ತದೆ. ಅಹಂಕಾರವನ್ನು ಪ್ರತಿನಿಧಿಸುವ ಕರಟವನ್ನು ಒಡೆದಿ ಒಳಗಿರುವ ಸಾತ್ವಿಕತೆಯಿಂದ ದೇವರನ್ನು ಪ್ರಾರ್ಥಿಸಿದರೆ ಅಂತರಾತ್ಮ ಶುದ್ಧಿಗೆ ಸಹಕಾರಿಯಾಗಲಿದೆ ಎಂಬ ನಂಬಿಕೆಯೂ ಇದೆ.
ತೆಂಗಿನಕಾಯಿಯ ಕರಟದಂತಹ ಕಠಿಣ ಅಹಂಕಾರವನ್ನು ಭಂಜಿಸಿದರೆ ಪರಮಾತ್ಮನ ಸಾಕ್ಷಾತ್ಕಾರ ಹಾಗೂ ಪರಮಸತ್ಯದ ಸಾಕ್ಷಾತ್ಕಾರದ ಹಾದಿ ಸುಗಮ ಎಂಬುದು ಸನಾತನ ಧರ್ಮದ ಬೋಧನೆಯಾಗಿದ್ದು, ಇದನ್ನು ತಿಳಿಸಲು ಶ್ರೀಫಲವಾಗಿರುವ ತೆಂಗಿನಕಾಯಿಯನ್ನು ರೂಪಕವಾಗಿ ಉದಾಹರಣೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್ ಸಿ, ಬಿ6, ಕ್ಯಾಲ್ಷಿಯಂ, ಐರನ್ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್ ಎಂಬ ಅಮಿನೊ…
ಎಲ್ಲಾ ಚುನಾವಣೆಗೂ ಸ್ಪರ್ಧಿಸುವ ಮೂಲಕ ಎಲೆಕ್ಷಿನ್ ಕಿಂಗ್ ಎಂದು ಖ್ಯಾತಿ ಪಡೆದಿರುವ ಡಾ. ಕೆ.ಪದ್ಮರಾಜನ್ ಮತ್ತೊಂದು ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.
ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು. ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ….
ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…