News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ಪೂಜೆಗೆ ತೆಂಗಿನಕಾಯಿಯನ್ನೇ ಏಕೆ ಅರ್ಪಿಸುತ್ತಾರೆ?ಅದರ ಹಿಂದಿನ ಉದ್ದೇಶ ಏನು ಗೊತ್ತಾ ನಿಮ್ಗೆ?

1388

ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು,  ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ  ತೆಂಗಿನ ಕಾಯಿಗೆ ವಿಶೇಷವಾದ  ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.

ತನ್ನ ವೈಷ್ಟ್ಯದಿಂದ ತೆಂಗಿನಕಾಯಿ ಶ್ರೀಫಲಗಳ ಸಾಲಿನಲ್ಲಿ ಸ್ಥಾನಪಡೆದಿದ್ದು, ಎಲ್ಲಕ್ಕಿಂತ ಹೆಚ್ಚು ಸಾತ್ವಿಕ ಶಕ್ತಿಯನ್ನು ಹೊಂದಿದ್ದು, ಪೂಜೆ ಮಾಡುವವರಿಗೂ ಸಾತ್ವಿಕ ಶಕ್ತಿಯನ್ನು ನೀಡುವ ಫಲವಾಗಿದೆ. ಹಲವು ವಿಶೇಷತೆಗಳನ್ನು ಹೊಂದಿರುವ ತೆಂಗಿನಕಾಯಿ ಅಥವಾ ಶ್ರೀಫಲವನ್ನು ದೇವಾಲಯಗಳಲ್ಲಿ ಅಥವಾ ಮನೆಗಳಲ್ಲೇ ದೇವರಿಗೆ ಅರ್ಪಿಸುವುದಕ್ಕೆ ಮಹತ್ವದ ಕಾರಣವಿದೆ. ಎಲ್ಲಾ ಸಮಯದಲ್ಲೂ ಲಭ್ಯವಿರುವ ಫಲ ಎನ್ನುವ ಕಾರಣ ಒಂದೇ ಅಲ್ಲದೇ, ತತ್ವಜ್ಞಾನದ ಆಳವಾದ ಅರ್ಥವನ್ನು ಹೊಂದಿದೆ.

ತೆಂಗಿನಕಾಯಿಯನ್ನು ದೇವರಿಗೆ ಅರ್ಪಿಸುವವರೆಗೂ ಅಂದರೆ ಅದನ್ನು ಒಡೆಯುವವರೆಗೂ ತೆಂಗಿನ ಕಾಯಿಯಲ್ಲಿರುವ ಸೇವಿಸಬಹುದಾದ ಭಾಗವನ್ನು ಪಡೆಯಲು ಸಾಧ್ಯವಿರುವುದಿಲ್ಲ. ಒಮ್ಮೆ ತೆಂಗಿನ ಕಾಯಿಯನ್ನು ಒಡೆದರೆ ಅದರಲ್ಲಿರುವ ನೀರು ಹಾಗೂ ಒಳಭಾಗದಲ್ಲಿರುವ ಪದಾರ್ಥ ದೇವರಿಗೆ ನೈವೇದ್ಯವಾಗಲಿದೆ.

ತೆಂಗಿನ ಕಾಯಿಯ ಮೇಲ್ಭಾಗದಲ್ಲಿರುವ ಕರಟ ಮನುಷ್ಯನ ಅಹಂಕಾರವನ್ನು ಪ್ರತಿನಿಧಿಸುತ್ತದೆ. ಒಳಗಿರುವ ಸಿಹಿ ನೀರು ಹಾಗೂ ಸೇವಿಸಬಹುದಾದ ಪದಾರ್ಥ ಸಾತ್ವಿಕತೆ, ಮೃದುತ್ವವನ್ನು ಪ್ರತಿನಿಧಿಸುತ್ತದೆ. ಅಹಂಕಾರವನ್ನು ಪ್ರತಿನಿಧಿಸುವ ಕರಟವನ್ನು ಒಡೆದಿ ಒಳಗಿರುವ ಸಾತ್ವಿಕತೆಯಿಂದ ದೇವರನ್ನು ಪ್ರಾರ್ಥಿಸಿದರೆ ಅಂತರಾತ್ಮ ಶುದ್ಧಿಗೆ ಸಹಕಾರಿಯಾಗಲಿದೆ ಎಂಬ ನಂಬಿಕೆಯೂ ಇದೆ.

ತೆಂಗಿನಕಾಯಿಯ ಕರಟದಂತಹ ಕಠಿಣ ಅಹಂಕಾರವನ್ನು ಭಂಜಿಸಿದರೆ ಪರಮಾತ್ಮನ ಸಾಕ್ಷಾತ್ಕಾರ ಹಾಗೂ ಪರಮಸತ್ಯದ ಸಾಕ್ಷಾತ್ಕಾರದ ಹಾದಿ ಸುಗಮ ಎಂಬುದು ಸನಾತನ ಧರ್ಮದ ಬೋಧನೆಯಾಗಿದ್ದು, ಇದನ್ನು ತಿಳಿಸಲು ಶ್ರೀಫಲವಾಗಿರುವ  ತೆಂಗಿನಕಾಯಿಯನ್ನು ರೂಪಕವಾಗಿ ಉದಾಹರಣೆ ನೀಡಲಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಕೆ ಮಾಡಿದರೆ ಪಾಲಕರಿಗೆ ದಂಡ ವಿಧಿಸಲಾಗುವುದು…!

    ಗುಜರಾತ್​ನ ಬನಸ್ಕಾಂತ ಜಿಲ್ಲೆಯ ಠಾಕೂರ್​​ ಸಮುದಾಯದಲ್ಲಿ ಯುವತಿಯರು ಮೊಬೈಲ್​​ ಪೋನ್​​ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ. ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ,…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • inspirational

    ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ

    ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…

  • ಸುದ್ದಿ

    ‘ಕಾರ್ಗಿಲ್‌’ ಮೀನುಗಳ ಕಾಟ ; ಗಗನಕ್ಕೇರಿದ ಮೀನಿನ ಬೆಲೆ,.!!

    ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ  ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್‌ ಮೀನಿನ ಕಾಟವು  ಮುಂದುವರೆದಿದೆ ಇದರಿಂದ  ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು  ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್‌ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ…

  • ಆಧ್ಯಾತ್ಮ, ಜ್ಯೋತಿಷ್ಯ

    ಶುಭ ಶನಿವಾರದಂದು ಈ ವಸ್ತುಗಳು ನಿಮ್ಮ ಕಣ್ಣಿಗೆ ಬಿದ್ರೆ ಅದೃಷ್ಟವೋ ಅದೃಷ..!

    ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ವಾರದ ಏಳೂ ದಿನವನ್ನು ಒಂದೊಂದು ದೇವತೆಗಳಿಗೆ ಅರ್ಪಣೆ ಮಾಡಲಾಗಿದೆ. ಅದ್ರಲ್ಲೂ ಶನಿವಾರಕ್ಕೆ ವಿಶೇಷ ಮಹತ್ವವಿದೆ. ಶನಿವಾರ ಶನಿದೇವನಿಗೆ ಪೂಜೆ ಮಾಡಲಾಗುತ್ತದೆ. ಕೋಪದ ದೇವರು ಶನಿ ಕೃಪೆಗೆ ಪಾತ್ರರಾಗಲು ಭಕ್ತರು ಹರಸಾಹಸ ಪಡ್ತಾರೆ. ಸಾಡೆಸಾತ್ ಶನಿ ಇದ್ದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಅಂತವರು ಶನಿಯ ವಿಶೇಷ ಆರಾಧನೆ ಮಾಡಬೇಕಾಗುತ್ತದೆ. ಶನಿವಾರ ವಿಶೇಷ ಪೂಜೆ, ವೃತದ ಜೊತೆ ಶನಿವಾರ ಬೆಳಿಗ್ಗೆ ಕೆಲವೊಂದು ವಸ್ತುಗಳು ಕಣ್ಣಿಗೆ ಬಿದ್ರೆ ಶುಭಕರ. ಕಪ್ಪು ನಾಯಿ ಮೇಲೆ ಶನಿ ಸವಾರಿ ಮಾಡ್ತಾನೆ…

  • ವೀಡಿಯೊ ಗ್ಯಾಲರಿ

    ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..ಇವರು ಅವರೇನಾ..?

    ಅಲ್ಲಾಡ್ಸು  ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ… ಇವರು ಯಾರು ಗೊತ್ತಾ..?ಗೊತ್ತಾದ್ರೆ ಮರೆಯದೇ ಕಾಮೆಂಟ್ ಮಾಡಿ…