ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ತನ್ನ ವೈಷ್ಟ್ಯದಿಂದ ತೆಂಗಿನಕಾಯಿ ಶ್ರೀಫಲಗಳ ಸಾಲಿನಲ್ಲಿ ಸ್ಥಾನಪಡೆದಿದ್ದು, ಎಲ್ಲಕ್ಕಿಂತ ಹೆಚ್ಚು ಸಾತ್ವಿಕ ಶಕ್ತಿಯನ್ನು ಹೊಂದಿದ್ದು, ಪೂಜೆ ಮಾಡುವವರಿಗೂ ಸಾತ್ವಿಕ ಶಕ್ತಿಯನ್ನು ನೀಡುವ ಫಲವಾಗಿದೆ. ಹಲವು ವಿಶೇಷತೆಗಳನ್ನು ಹೊಂದಿರುವ ತೆಂಗಿನಕಾಯಿ ಅಥವಾ ಶ್ರೀಫಲವನ್ನು ದೇವಾಲಯಗಳಲ್ಲಿ ಅಥವಾ ಮನೆಗಳಲ್ಲೇ ದೇವರಿಗೆ ಅರ್ಪಿಸುವುದಕ್ಕೆ ಮಹತ್ವದ ಕಾರಣವಿದೆ. ಎಲ್ಲಾ ಸಮಯದಲ್ಲೂ ಲಭ್ಯವಿರುವ ಫಲ ಎನ್ನುವ ಕಾರಣ ಒಂದೇ ಅಲ್ಲದೇ, ತತ್ವಜ್ಞಾನದ ಆಳವಾದ ಅರ್ಥವನ್ನು ಹೊಂದಿದೆ.
ತೆಂಗಿನಕಾಯಿಯನ್ನು ದೇವರಿಗೆ ಅರ್ಪಿಸುವವರೆಗೂ ಅಂದರೆ ಅದನ್ನು ಒಡೆಯುವವರೆಗೂ ತೆಂಗಿನ ಕಾಯಿಯಲ್ಲಿರುವ ಸೇವಿಸಬಹುದಾದ ಭಾಗವನ್ನು ಪಡೆಯಲು ಸಾಧ್ಯವಿರುವುದಿಲ್ಲ. ಒಮ್ಮೆ ತೆಂಗಿನ ಕಾಯಿಯನ್ನು ಒಡೆದರೆ ಅದರಲ್ಲಿರುವ ನೀರು ಹಾಗೂ ಒಳಭಾಗದಲ್ಲಿರುವ ಪದಾರ್ಥ ದೇವರಿಗೆ ನೈವೇದ್ಯವಾಗಲಿದೆ.
ತೆಂಗಿನ ಕಾಯಿಯ ಮೇಲ್ಭಾಗದಲ್ಲಿರುವ ಕರಟ ಮನುಷ್ಯನ ಅಹಂಕಾರವನ್ನು ಪ್ರತಿನಿಧಿಸುತ್ತದೆ. ಒಳಗಿರುವ ಸಿಹಿ ನೀರು ಹಾಗೂ ಸೇವಿಸಬಹುದಾದ ಪದಾರ್ಥ ಸಾತ್ವಿಕತೆ, ಮೃದುತ್ವವನ್ನು ಪ್ರತಿನಿಧಿಸುತ್ತದೆ. ಅಹಂಕಾರವನ್ನು ಪ್ರತಿನಿಧಿಸುವ ಕರಟವನ್ನು ಒಡೆದಿ ಒಳಗಿರುವ ಸಾತ್ವಿಕತೆಯಿಂದ ದೇವರನ್ನು ಪ್ರಾರ್ಥಿಸಿದರೆ ಅಂತರಾತ್ಮ ಶುದ್ಧಿಗೆ ಸಹಕಾರಿಯಾಗಲಿದೆ ಎಂಬ ನಂಬಿಕೆಯೂ ಇದೆ.
ತೆಂಗಿನಕಾಯಿಯ ಕರಟದಂತಹ ಕಠಿಣ ಅಹಂಕಾರವನ್ನು ಭಂಜಿಸಿದರೆ ಪರಮಾತ್ಮನ ಸಾಕ್ಷಾತ್ಕಾರ ಹಾಗೂ ಪರಮಸತ್ಯದ ಸಾಕ್ಷಾತ್ಕಾರದ ಹಾದಿ ಸುಗಮ ಎಂಬುದು ಸನಾತನ ಧರ್ಮದ ಬೋಧನೆಯಾಗಿದ್ದು, ಇದನ್ನು ತಿಳಿಸಲು ಶ್ರೀಫಲವಾಗಿರುವ ತೆಂಗಿನಕಾಯಿಯನ್ನು ರೂಪಕವಾಗಿ ಉದಾಹರಣೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.
ಸಂಯುಕ್ತ ಅರಬ್ ಎಮಿರೇಟ್ಸ್ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…
ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು
ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…
ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…