News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ಪೂಜೆಗೆ ತೆಂಗಿನಕಾಯಿಯನ್ನೇ ಏಕೆ ಅರ್ಪಿಸುತ್ತಾರೆ?ಅದರ ಹಿಂದಿನ ಉದ್ದೇಶ ಏನು ಗೊತ್ತಾ ನಿಮ್ಗೆ?

1388

ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು,  ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ  ತೆಂಗಿನ ಕಾಯಿಗೆ ವಿಶೇಷವಾದ  ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.

ತನ್ನ ವೈಷ್ಟ್ಯದಿಂದ ತೆಂಗಿನಕಾಯಿ ಶ್ರೀಫಲಗಳ ಸಾಲಿನಲ್ಲಿ ಸ್ಥಾನಪಡೆದಿದ್ದು, ಎಲ್ಲಕ್ಕಿಂತ ಹೆಚ್ಚು ಸಾತ್ವಿಕ ಶಕ್ತಿಯನ್ನು ಹೊಂದಿದ್ದು, ಪೂಜೆ ಮಾಡುವವರಿಗೂ ಸಾತ್ವಿಕ ಶಕ್ತಿಯನ್ನು ನೀಡುವ ಫಲವಾಗಿದೆ. ಹಲವು ವಿಶೇಷತೆಗಳನ್ನು ಹೊಂದಿರುವ ತೆಂಗಿನಕಾಯಿ ಅಥವಾ ಶ್ರೀಫಲವನ್ನು ದೇವಾಲಯಗಳಲ್ಲಿ ಅಥವಾ ಮನೆಗಳಲ್ಲೇ ದೇವರಿಗೆ ಅರ್ಪಿಸುವುದಕ್ಕೆ ಮಹತ್ವದ ಕಾರಣವಿದೆ. ಎಲ್ಲಾ ಸಮಯದಲ್ಲೂ ಲಭ್ಯವಿರುವ ಫಲ ಎನ್ನುವ ಕಾರಣ ಒಂದೇ ಅಲ್ಲದೇ, ತತ್ವಜ್ಞಾನದ ಆಳವಾದ ಅರ್ಥವನ್ನು ಹೊಂದಿದೆ.

ತೆಂಗಿನಕಾಯಿಯನ್ನು ದೇವರಿಗೆ ಅರ್ಪಿಸುವವರೆಗೂ ಅಂದರೆ ಅದನ್ನು ಒಡೆಯುವವರೆಗೂ ತೆಂಗಿನ ಕಾಯಿಯಲ್ಲಿರುವ ಸೇವಿಸಬಹುದಾದ ಭಾಗವನ್ನು ಪಡೆಯಲು ಸಾಧ್ಯವಿರುವುದಿಲ್ಲ. ಒಮ್ಮೆ ತೆಂಗಿನ ಕಾಯಿಯನ್ನು ಒಡೆದರೆ ಅದರಲ್ಲಿರುವ ನೀರು ಹಾಗೂ ಒಳಭಾಗದಲ್ಲಿರುವ ಪದಾರ್ಥ ದೇವರಿಗೆ ನೈವೇದ್ಯವಾಗಲಿದೆ.

ತೆಂಗಿನ ಕಾಯಿಯ ಮೇಲ್ಭಾಗದಲ್ಲಿರುವ ಕರಟ ಮನುಷ್ಯನ ಅಹಂಕಾರವನ್ನು ಪ್ರತಿನಿಧಿಸುತ್ತದೆ. ಒಳಗಿರುವ ಸಿಹಿ ನೀರು ಹಾಗೂ ಸೇವಿಸಬಹುದಾದ ಪದಾರ್ಥ ಸಾತ್ವಿಕತೆ, ಮೃದುತ್ವವನ್ನು ಪ್ರತಿನಿಧಿಸುತ್ತದೆ. ಅಹಂಕಾರವನ್ನು ಪ್ರತಿನಿಧಿಸುವ ಕರಟವನ್ನು ಒಡೆದಿ ಒಳಗಿರುವ ಸಾತ್ವಿಕತೆಯಿಂದ ದೇವರನ್ನು ಪ್ರಾರ್ಥಿಸಿದರೆ ಅಂತರಾತ್ಮ ಶುದ್ಧಿಗೆ ಸಹಕಾರಿಯಾಗಲಿದೆ ಎಂಬ ನಂಬಿಕೆಯೂ ಇದೆ.

ತೆಂಗಿನಕಾಯಿಯ ಕರಟದಂತಹ ಕಠಿಣ ಅಹಂಕಾರವನ್ನು ಭಂಜಿಸಿದರೆ ಪರಮಾತ್ಮನ ಸಾಕ್ಷಾತ್ಕಾರ ಹಾಗೂ ಪರಮಸತ್ಯದ ಸಾಕ್ಷಾತ್ಕಾರದ ಹಾದಿ ಸುಗಮ ಎಂಬುದು ಸನಾತನ ಧರ್ಮದ ಬೋಧನೆಯಾಗಿದ್ದು, ಇದನ್ನು ತಿಳಿಸಲು ಶ್ರೀಫಲವಾಗಿರುವ  ತೆಂಗಿನಕಾಯಿಯನ್ನು ರೂಪಕವಾಗಿ ಉದಾಹರಣೆ ನೀಡಲಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    84 ದಿನಗಳ ಕಾಲ ಇದ್ದು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಚಂದನ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ.

    ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…

  • ಸಿನಿಮಾ

    ಟಾಲಿವುಡ್ ನಲ್ಲಿ ರಶ್ಮಿಕಾ ಮಂದಣ್ಣನ ಹವಾ ಜೋರು!ಕಾಲ್ ಶೀಟ್ ಗೆ ದಂಬಾಲು ಬಿದ್ದಿರುವ ಸ್ಟಾರ್ ನಾಯಕರು…

    ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.

  • ದೇವರು-ಧರ್ಮ

    ದೇವಾಲಯಗಳಲ್ಲಿ ಎಂದಿಗೂ ಈ ತಪ್ಪುಗಳನ್ನು ಮಾಡಲೇಬೇಡಿ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ…

    ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…

  • ಜೀವನಶೈಲಿ

    ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮೊದಲು ಮಾಡಿದ್ರೆ, ಅದೃಷ್ಟ ತಾನಾಗೇ ನಿಮ್ಮ ಬಳಿ ಬರುವುದು..!

    ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.

  • ರಾಜಕೀಯ

    ಇವಿಎಂನಲ್ಲಿದ್ದ ವೋಟ್ ಗಳನ್ನು ಡಿಲೀಟ್ ಮಾಡಿದ ಅಧಿಕಾರಿಗಳು…!

    ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…

  • ಸುದ್ದಿ

    ಈ ʼಮೊಬೈಲ್‍‌ʼ ನಲ್ಲಿ ಇನ್ಮುಂದೆ ಸಿಗಲ್ಲ ಗೂಗಲ್ ಪ್ಲೇ ಸ್ಟೋರ್…..?

    ಹುವಾವೇ ಮೊಬೈಲ್‍ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್‍ ಗಳಿಗೆ ಗೂಗಲ್ ಪ್ಲೇ, ಗೂಗಲ್‍ ಪ್ಲೇ ಸ್ಟೋರ್, ಜಿ ಮೇಲ್‍, ಗೂಗಲ್‍ ಮ್ಯಾಪ್‍ ಹಾಗೂ ಯೂಟೂಬ್‍ ಆಪ್‍ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್‍ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್‍ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…