ಆಧ್ಯಾತ್ಮ

ಪೂಜೆಗೆ ತೆಂಗಿನಕಾಯಿಯನ್ನೇ ಏಕೆ ಅರ್ಪಿಸುತ್ತಾರೆ?ಅದರ ಹಿಂದಿನ ಉದ್ದೇಶ ಏನು ಗೊತ್ತಾ ನಿಮ್ಗೆ?

1375

ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು,  ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ  ತೆಂಗಿನ ಕಾಯಿಗೆ ವಿಶೇಷವಾದ  ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.

ತನ್ನ ವೈಷ್ಟ್ಯದಿಂದ ತೆಂಗಿನಕಾಯಿ ಶ್ರೀಫಲಗಳ ಸಾಲಿನಲ್ಲಿ ಸ್ಥಾನಪಡೆದಿದ್ದು, ಎಲ್ಲಕ್ಕಿಂತ ಹೆಚ್ಚು ಸಾತ್ವಿಕ ಶಕ್ತಿಯನ್ನು ಹೊಂದಿದ್ದು, ಪೂಜೆ ಮಾಡುವವರಿಗೂ ಸಾತ್ವಿಕ ಶಕ್ತಿಯನ್ನು ನೀಡುವ ಫಲವಾಗಿದೆ. ಹಲವು ವಿಶೇಷತೆಗಳನ್ನು ಹೊಂದಿರುವ ತೆಂಗಿನಕಾಯಿ ಅಥವಾ ಶ್ರೀಫಲವನ್ನು ದೇವಾಲಯಗಳಲ್ಲಿ ಅಥವಾ ಮನೆಗಳಲ್ಲೇ ದೇವರಿಗೆ ಅರ್ಪಿಸುವುದಕ್ಕೆ ಮಹತ್ವದ ಕಾರಣವಿದೆ. ಎಲ್ಲಾ ಸಮಯದಲ್ಲೂ ಲಭ್ಯವಿರುವ ಫಲ ಎನ್ನುವ ಕಾರಣ ಒಂದೇ ಅಲ್ಲದೇ, ತತ್ವಜ್ಞಾನದ ಆಳವಾದ ಅರ್ಥವನ್ನು ಹೊಂದಿದೆ.

ತೆಂಗಿನಕಾಯಿಯನ್ನು ದೇವರಿಗೆ ಅರ್ಪಿಸುವವರೆಗೂ ಅಂದರೆ ಅದನ್ನು ಒಡೆಯುವವರೆಗೂ ತೆಂಗಿನ ಕಾಯಿಯಲ್ಲಿರುವ ಸೇವಿಸಬಹುದಾದ ಭಾಗವನ್ನು ಪಡೆಯಲು ಸಾಧ್ಯವಿರುವುದಿಲ್ಲ. ಒಮ್ಮೆ ತೆಂಗಿನ ಕಾಯಿಯನ್ನು ಒಡೆದರೆ ಅದರಲ್ಲಿರುವ ನೀರು ಹಾಗೂ ಒಳಭಾಗದಲ್ಲಿರುವ ಪದಾರ್ಥ ದೇವರಿಗೆ ನೈವೇದ್ಯವಾಗಲಿದೆ.

ತೆಂಗಿನ ಕಾಯಿಯ ಮೇಲ್ಭಾಗದಲ್ಲಿರುವ ಕರಟ ಮನುಷ್ಯನ ಅಹಂಕಾರವನ್ನು ಪ್ರತಿನಿಧಿಸುತ್ತದೆ. ಒಳಗಿರುವ ಸಿಹಿ ನೀರು ಹಾಗೂ ಸೇವಿಸಬಹುದಾದ ಪದಾರ್ಥ ಸಾತ್ವಿಕತೆ, ಮೃದುತ್ವವನ್ನು ಪ್ರತಿನಿಧಿಸುತ್ತದೆ. ಅಹಂಕಾರವನ್ನು ಪ್ರತಿನಿಧಿಸುವ ಕರಟವನ್ನು ಒಡೆದಿ ಒಳಗಿರುವ ಸಾತ್ವಿಕತೆಯಿಂದ ದೇವರನ್ನು ಪ್ರಾರ್ಥಿಸಿದರೆ ಅಂತರಾತ್ಮ ಶುದ್ಧಿಗೆ ಸಹಕಾರಿಯಾಗಲಿದೆ ಎಂಬ ನಂಬಿಕೆಯೂ ಇದೆ.

ತೆಂಗಿನಕಾಯಿಯ ಕರಟದಂತಹ ಕಠಿಣ ಅಹಂಕಾರವನ್ನು ಭಂಜಿಸಿದರೆ ಪರಮಾತ್ಮನ ಸಾಕ್ಷಾತ್ಕಾರ ಹಾಗೂ ಪರಮಸತ್ಯದ ಸಾಕ್ಷಾತ್ಕಾರದ ಹಾದಿ ಸುಗಮ ಎಂಬುದು ಸನಾತನ ಧರ್ಮದ ಬೋಧನೆಯಾಗಿದ್ದು, ಇದನ್ನು ತಿಳಿಸಲು ಶ್ರೀಫಲವಾಗಿರುವ  ತೆಂಗಿನಕಾಯಿಯನ್ನು ರೂಪಕವಾಗಿ ಉದಾಹರಣೆ ನೀಡಲಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ಮಹಿಳಾಮಣಿಗಳೆ “ಮೂಗುತಿ” ಚುಚ್ಚಿಸಿಕೊಳ್ಳುವ ಮುನ್ನ ಈ ಲೇಖನಿ ಓದಿ, ತಪ್ಪದೆ ಶೇರ್ ಮಾಡಿ

    ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.

  • ಸುದ್ದಿ

    ರಮ್ಯಾ ಎಲ್ಲಿದಿಯಮ್ಮಾ? ನಟಿ ಕಮ್ ರಾಜಕಾರಣಿ ರಮ್ಯಾ ಕಾಲೆಳೆದ ಶಿಲ್ಪಾ ಗಣೇಶ್!

    ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…

  • ಜ್ಯೋತಿಷ್ಯ

    ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ. ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಸೇಬುಗಳ ಕುರಿತ೦ತೆ ಪ್ರಮುಖವಾದ ಕೆಲವು ಆರೋಗ್ಯ ಸ೦ಬ೦ಧಿ ಪ್ರಯೋಜನಗಳು!!

    ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ  ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು  ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…

  • ಸುದ್ದಿ

    ಭಾರತದ ಮೋಸ್ಟ್ ವಂಡರ್, ಈ 10 ಸೂರ್ಯೋದಯ-ಸೂರ್ಯಾಸ್ತದ ಸ್ಥಳಗಳು…

    ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ