ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ತನ್ನ ವೈಷ್ಟ್ಯದಿಂದ ತೆಂಗಿನಕಾಯಿ ಶ್ರೀಫಲಗಳ ಸಾಲಿನಲ್ಲಿ ಸ್ಥಾನಪಡೆದಿದ್ದು, ಎಲ್ಲಕ್ಕಿಂತ ಹೆಚ್ಚು ಸಾತ್ವಿಕ ಶಕ್ತಿಯನ್ನು ಹೊಂದಿದ್ದು, ಪೂಜೆ ಮಾಡುವವರಿಗೂ ಸಾತ್ವಿಕ ಶಕ್ತಿಯನ್ನು ನೀಡುವ ಫಲವಾಗಿದೆ. ಹಲವು ವಿಶೇಷತೆಗಳನ್ನು ಹೊಂದಿರುವ ತೆಂಗಿನಕಾಯಿ ಅಥವಾ ಶ್ರೀಫಲವನ್ನು ದೇವಾಲಯಗಳಲ್ಲಿ ಅಥವಾ ಮನೆಗಳಲ್ಲೇ ದೇವರಿಗೆ ಅರ್ಪಿಸುವುದಕ್ಕೆ ಮಹತ್ವದ ಕಾರಣವಿದೆ. ಎಲ್ಲಾ ಸಮಯದಲ್ಲೂ ಲಭ್ಯವಿರುವ ಫಲ ಎನ್ನುವ ಕಾರಣ ಒಂದೇ ಅಲ್ಲದೇ, ತತ್ವಜ್ಞಾನದ ಆಳವಾದ ಅರ್ಥವನ್ನು ಹೊಂದಿದೆ.
ತೆಂಗಿನಕಾಯಿಯನ್ನು ದೇವರಿಗೆ ಅರ್ಪಿಸುವವರೆಗೂ ಅಂದರೆ ಅದನ್ನು ಒಡೆಯುವವರೆಗೂ ತೆಂಗಿನ ಕಾಯಿಯಲ್ಲಿರುವ ಸೇವಿಸಬಹುದಾದ ಭಾಗವನ್ನು ಪಡೆಯಲು ಸಾಧ್ಯವಿರುವುದಿಲ್ಲ. ಒಮ್ಮೆ ತೆಂಗಿನ ಕಾಯಿಯನ್ನು ಒಡೆದರೆ ಅದರಲ್ಲಿರುವ ನೀರು ಹಾಗೂ ಒಳಭಾಗದಲ್ಲಿರುವ ಪದಾರ್ಥ ದೇವರಿಗೆ ನೈವೇದ್ಯವಾಗಲಿದೆ.
ತೆಂಗಿನ ಕಾಯಿಯ ಮೇಲ್ಭಾಗದಲ್ಲಿರುವ ಕರಟ ಮನುಷ್ಯನ ಅಹಂಕಾರವನ್ನು ಪ್ರತಿನಿಧಿಸುತ್ತದೆ. ಒಳಗಿರುವ ಸಿಹಿ ನೀರು ಹಾಗೂ ಸೇವಿಸಬಹುದಾದ ಪದಾರ್ಥ ಸಾತ್ವಿಕತೆ, ಮೃದುತ್ವವನ್ನು ಪ್ರತಿನಿಧಿಸುತ್ತದೆ. ಅಹಂಕಾರವನ್ನು ಪ್ರತಿನಿಧಿಸುವ ಕರಟವನ್ನು ಒಡೆದಿ ಒಳಗಿರುವ ಸಾತ್ವಿಕತೆಯಿಂದ ದೇವರನ್ನು ಪ್ರಾರ್ಥಿಸಿದರೆ ಅಂತರಾತ್ಮ ಶುದ್ಧಿಗೆ ಸಹಕಾರಿಯಾಗಲಿದೆ ಎಂಬ ನಂಬಿಕೆಯೂ ಇದೆ.
ತೆಂಗಿನಕಾಯಿಯ ಕರಟದಂತಹ ಕಠಿಣ ಅಹಂಕಾರವನ್ನು ಭಂಜಿಸಿದರೆ ಪರಮಾತ್ಮನ ಸಾಕ್ಷಾತ್ಕಾರ ಹಾಗೂ ಪರಮಸತ್ಯದ ಸಾಕ್ಷಾತ್ಕಾರದ ಹಾದಿ ಸುಗಮ ಎಂಬುದು ಸನಾತನ ಧರ್ಮದ ಬೋಧನೆಯಾಗಿದ್ದು, ಇದನ್ನು ತಿಳಿಸಲು ಶ್ರೀಫಲವಾಗಿರುವ ತೆಂಗಿನಕಾಯಿಯನ್ನು ರೂಪಕವಾಗಿ ಉದಾಹರಣೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್ಗಳಿಂದ –…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಮಾರ್ಚ್, 2019) ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ….
ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್ಇಡಿ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಇಂದು ಪ್ರೇಮನಿವೇದನೆ…
ಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನ ಆರಾಧನೆಗೆ ಭಕ್ತರು ಸಿದ್ಧರಾಗಿದ್ದಾರೆ. ಕೃಷ್ಣನಿಗೆ ಪ್ರಿಯವಾದ ವಸ್ತುಗಳಲ್ಲಿ ನವಿಲುಗರಿ ಕೂಡ ಒಂದು. ನವಿಲುಗರಿ ಅದೃಷ್ಟವನ್ನು ಬದಲಿಸುವ ಶಕ್ತಿ ಹೊಂದಿದೆ.ನವಿಲುಗರಿ ಮನೆ ಸೌಂದರ್ಯವನ್ನು ಮಾತ್ರವಲ್ಲ ಆರ್ಥಿಕ ವೃದ್ಧಿಗೆ ಕಾರಣವಾಗುತ್ತದೆ. ಶ್ರೀಕೃಷ್ಣನ ಮುಕುಟದ ಮೇಲಿರುವ ನವಿಲುಗರಿ ಬಗ್ಗೆ ಶಾಸ್ತ್ರಗಳಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಜನ್ಮಾಷ್ಠಮಿಯಂದು ಆ ಉಪಾಯಗಳನ್ನು ಅನುಸರಿಸಿದ್ರೆ ಅದೃಷ್ಟ ನಿಮ್ಮದಾಗಲಿದೆ. ಮನೆಯಲ್ಲಿ ಯಾವಾಗಲೂ ಜಗಳವಾಗ್ತಿದ್ದರೆ, ಮನಸ್ಸಿನಲ್ಲಿ ಕಿರಿಕಿರಿಯಿದ್ದರೆ ಇದಕ್ಕೆ ನವಿಲುಗರಿ ಪರಿಹಾರ ನೀಡಬಲ್ಲದು. ನವಿಲುಗರಿಯನ್ನು ದೇವರ ಮನೆಯಲ್ಲಿ ಕೊಳಲಿನ ಜೊತೆ ಇಡಬೇಕು. ಮನೆಯಲ್ಲಿ ಹರಡುವ…
ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ. ‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ. ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ…