ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ತನ್ನ ವೈಷ್ಟ್ಯದಿಂದ ತೆಂಗಿನಕಾಯಿ ಶ್ರೀಫಲಗಳ ಸಾಲಿನಲ್ಲಿ ಸ್ಥಾನಪಡೆದಿದ್ದು, ಎಲ್ಲಕ್ಕಿಂತ ಹೆಚ್ಚು ಸಾತ್ವಿಕ ಶಕ್ತಿಯನ್ನು ಹೊಂದಿದ್ದು, ಪೂಜೆ ಮಾಡುವವರಿಗೂ ಸಾತ್ವಿಕ ಶಕ್ತಿಯನ್ನು ನೀಡುವ ಫಲವಾಗಿದೆ. ಹಲವು ವಿಶೇಷತೆಗಳನ್ನು ಹೊಂದಿರುವ ತೆಂಗಿನಕಾಯಿ ಅಥವಾ ಶ್ರೀಫಲವನ್ನು ದೇವಾಲಯಗಳಲ್ಲಿ ಅಥವಾ ಮನೆಗಳಲ್ಲೇ ದೇವರಿಗೆ ಅರ್ಪಿಸುವುದಕ್ಕೆ ಮಹತ್ವದ ಕಾರಣವಿದೆ. ಎಲ್ಲಾ ಸಮಯದಲ್ಲೂ ಲಭ್ಯವಿರುವ ಫಲ ಎನ್ನುವ ಕಾರಣ ಒಂದೇ ಅಲ್ಲದೇ, ತತ್ವಜ್ಞಾನದ ಆಳವಾದ ಅರ್ಥವನ್ನು ಹೊಂದಿದೆ.
ತೆಂಗಿನಕಾಯಿಯನ್ನು ದೇವರಿಗೆ ಅರ್ಪಿಸುವವರೆಗೂ ಅಂದರೆ ಅದನ್ನು ಒಡೆಯುವವರೆಗೂ ತೆಂಗಿನ ಕಾಯಿಯಲ್ಲಿರುವ ಸೇವಿಸಬಹುದಾದ ಭಾಗವನ್ನು ಪಡೆಯಲು ಸಾಧ್ಯವಿರುವುದಿಲ್ಲ. ಒಮ್ಮೆ ತೆಂಗಿನ ಕಾಯಿಯನ್ನು ಒಡೆದರೆ ಅದರಲ್ಲಿರುವ ನೀರು ಹಾಗೂ ಒಳಭಾಗದಲ್ಲಿರುವ ಪದಾರ್ಥ ದೇವರಿಗೆ ನೈವೇದ್ಯವಾಗಲಿದೆ.
ತೆಂಗಿನ ಕಾಯಿಯ ಮೇಲ್ಭಾಗದಲ್ಲಿರುವ ಕರಟ ಮನುಷ್ಯನ ಅಹಂಕಾರವನ್ನು ಪ್ರತಿನಿಧಿಸುತ್ತದೆ. ಒಳಗಿರುವ ಸಿಹಿ ನೀರು ಹಾಗೂ ಸೇವಿಸಬಹುದಾದ ಪದಾರ್ಥ ಸಾತ್ವಿಕತೆ, ಮೃದುತ್ವವನ್ನು ಪ್ರತಿನಿಧಿಸುತ್ತದೆ. ಅಹಂಕಾರವನ್ನು ಪ್ರತಿನಿಧಿಸುವ ಕರಟವನ್ನು ಒಡೆದಿ ಒಳಗಿರುವ ಸಾತ್ವಿಕತೆಯಿಂದ ದೇವರನ್ನು ಪ್ರಾರ್ಥಿಸಿದರೆ ಅಂತರಾತ್ಮ ಶುದ್ಧಿಗೆ ಸಹಕಾರಿಯಾಗಲಿದೆ ಎಂಬ ನಂಬಿಕೆಯೂ ಇದೆ.
ತೆಂಗಿನಕಾಯಿಯ ಕರಟದಂತಹ ಕಠಿಣ ಅಹಂಕಾರವನ್ನು ಭಂಜಿಸಿದರೆ ಪರಮಾತ್ಮನ ಸಾಕ್ಷಾತ್ಕಾರ ಹಾಗೂ ಪರಮಸತ್ಯದ ಸಾಕ್ಷಾತ್ಕಾರದ ಹಾದಿ ಸುಗಮ ಎಂಬುದು ಸನಾತನ ಧರ್ಮದ ಬೋಧನೆಯಾಗಿದ್ದು, ಇದನ್ನು ತಿಳಿಸಲು ಶ್ರೀಫಲವಾಗಿರುವ ತೆಂಗಿನಕಾಯಿಯನ್ನು ರೂಪಕವಾಗಿ ಉದಾಹರಣೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…
ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಏಪ್ರಿಲ್, 2019) ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು…
ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…