ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ತನ್ನ ವೈಷ್ಟ್ಯದಿಂದ ತೆಂಗಿನಕಾಯಿ ಶ್ರೀಫಲಗಳ ಸಾಲಿನಲ್ಲಿ ಸ್ಥಾನಪಡೆದಿದ್ದು, ಎಲ್ಲಕ್ಕಿಂತ ಹೆಚ್ಚು ಸಾತ್ವಿಕ ಶಕ್ತಿಯನ್ನು ಹೊಂದಿದ್ದು, ಪೂಜೆ ಮಾಡುವವರಿಗೂ ಸಾತ್ವಿಕ ಶಕ್ತಿಯನ್ನು ನೀಡುವ ಫಲವಾಗಿದೆ. ಹಲವು ವಿಶೇಷತೆಗಳನ್ನು ಹೊಂದಿರುವ ತೆಂಗಿನಕಾಯಿ ಅಥವಾ ಶ್ರೀಫಲವನ್ನು ದೇವಾಲಯಗಳಲ್ಲಿ ಅಥವಾ ಮನೆಗಳಲ್ಲೇ ದೇವರಿಗೆ ಅರ್ಪಿಸುವುದಕ್ಕೆ ಮಹತ್ವದ ಕಾರಣವಿದೆ. ಎಲ್ಲಾ ಸಮಯದಲ್ಲೂ ಲಭ್ಯವಿರುವ ಫಲ ಎನ್ನುವ ಕಾರಣ ಒಂದೇ ಅಲ್ಲದೇ, ತತ್ವಜ್ಞಾನದ ಆಳವಾದ ಅರ್ಥವನ್ನು ಹೊಂದಿದೆ.
ತೆಂಗಿನಕಾಯಿಯನ್ನು ದೇವರಿಗೆ ಅರ್ಪಿಸುವವರೆಗೂ ಅಂದರೆ ಅದನ್ನು ಒಡೆಯುವವರೆಗೂ ತೆಂಗಿನ ಕಾಯಿಯಲ್ಲಿರುವ ಸೇವಿಸಬಹುದಾದ ಭಾಗವನ್ನು ಪಡೆಯಲು ಸಾಧ್ಯವಿರುವುದಿಲ್ಲ. ಒಮ್ಮೆ ತೆಂಗಿನ ಕಾಯಿಯನ್ನು ಒಡೆದರೆ ಅದರಲ್ಲಿರುವ ನೀರು ಹಾಗೂ ಒಳಭಾಗದಲ್ಲಿರುವ ಪದಾರ್ಥ ದೇವರಿಗೆ ನೈವೇದ್ಯವಾಗಲಿದೆ.
ತೆಂಗಿನ ಕಾಯಿಯ ಮೇಲ್ಭಾಗದಲ್ಲಿರುವ ಕರಟ ಮನುಷ್ಯನ ಅಹಂಕಾರವನ್ನು ಪ್ರತಿನಿಧಿಸುತ್ತದೆ. ಒಳಗಿರುವ ಸಿಹಿ ನೀರು ಹಾಗೂ ಸೇವಿಸಬಹುದಾದ ಪದಾರ್ಥ ಸಾತ್ವಿಕತೆ, ಮೃದುತ್ವವನ್ನು ಪ್ರತಿನಿಧಿಸುತ್ತದೆ. ಅಹಂಕಾರವನ್ನು ಪ್ರತಿನಿಧಿಸುವ ಕರಟವನ್ನು ಒಡೆದಿ ಒಳಗಿರುವ ಸಾತ್ವಿಕತೆಯಿಂದ ದೇವರನ್ನು ಪ್ರಾರ್ಥಿಸಿದರೆ ಅಂತರಾತ್ಮ ಶುದ್ಧಿಗೆ ಸಹಕಾರಿಯಾಗಲಿದೆ ಎಂಬ ನಂಬಿಕೆಯೂ ಇದೆ.
ತೆಂಗಿನಕಾಯಿಯ ಕರಟದಂತಹ ಕಠಿಣ ಅಹಂಕಾರವನ್ನು ಭಂಜಿಸಿದರೆ ಪರಮಾತ್ಮನ ಸಾಕ್ಷಾತ್ಕಾರ ಹಾಗೂ ಪರಮಸತ್ಯದ ಸಾಕ್ಷಾತ್ಕಾರದ ಹಾದಿ ಸುಗಮ ಎಂಬುದು ಸನಾತನ ಧರ್ಮದ ಬೋಧನೆಯಾಗಿದ್ದು, ಇದನ್ನು ತಿಳಿಸಲು ಶ್ರೀಫಲವಾಗಿರುವ ತೆಂಗಿನಕಾಯಿಯನ್ನು ರೂಪಕವಾಗಿ ಉದಾಹರಣೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಜನವರಿ, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಇಂದು ನೀವು ಮನೆಯಲ್ಲಿ ಸೂಕ್ಷ್ಮಸಮಸ್ಯೆಯನ್ನು ಬಗೆಹರಿಸಲು ನಿಮ್ಮ…
ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ.
ಚಿಕ್ಕಬಳ್ಳಾಪುರ/ಬೆಂಗಳೂರು: ಮನೆ ಮಾಲೀಕರು ಮತ್ತು ಪೊಲೀಸರ ಕಿರುಕುಳದಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಮಂಜುಳಾ (35) ನೇಣಿಗೆ ಶರಣಾದ ಮಹಿಳೆ. ದೇವನಹಳ್ಳಿ ಪಟ್ಟಣದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾಗುವ ಮೊದಲು ಮಂಜುಳಾ ಮೊಬೈಲ್ನಲ್ಲಿ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಬಾಡಿಗೆ ಮನೆ ವಿಚಾರವಾಗಿ ಮಾಲೀಕರು ಮತ್ತು ಮಂಜುಳಾ ನಡುವೆ ಜಗಳ ನಡೆದಿತ್ತು. ಜಗಳದ ಹಿನ್ನೆಲೆಯಲ್ಲಿ ಮಾಲೀಕರು ಮತ್ತು ಮೃತಳ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟೆಲೇರಿದ್ದರು….
ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು.
ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…
ಹೈದ್ರಾಬಾದ್ ನ ಮಹಿಳೆಯೊಬ್ಬಳ ನೋವಿನ ಕಥೆ ಬಹಿರಂಗವಾಗಿದೆ. ಮಹಿಳೆಗೆ ಒಂದಲ್ಲ ಎರಡಲ್ಲ 7 ಬಾರಿ ಗರ್ಭಪಾತವಾಗಿದೆ. ಪ್ರತಿ ಬಾರಿ ಗರ್ಭ ಧರಿಸುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಗಂಡನ ಮನೆಯವರು ಲಿಂಗ ಪರೀಕ್ಷೆ ನಂತ್ರ ಗರ್ಭಪಾತ ಮಾಡಿಸ್ತಿದ್ದರಂತೆ. ಸುಮತಿ ಏಳು ವರ್ಷಗಳಲ್ಲಿ 7 ಬಾರಿ ಗರ್ಭ ಧರಿಸಿದ್ದಾಳೆ. ಪ್ರತಿ ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಒಂದು ಗರ್ಭಪಾತದಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಗರ್ಭಪಾತ ನಡೆಯುತ್ತಿತ್ತು. ಗರ್ಭ ಧರಿಸಿದ ಮೇಲೆ ಖುಷಿ ಪಡುವ ಬದಲು ಅಳುತ್ತಿದ್ದ ಸುಮತಿ ಈ ಬಾರಿ ಹೆಣ್ಣಾಗದಿರಲಿ ಎಂದು…