ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ತನ್ನ ವೈಷ್ಟ್ಯದಿಂದ ತೆಂಗಿನಕಾಯಿ ಶ್ರೀಫಲಗಳ ಸಾಲಿನಲ್ಲಿ ಸ್ಥಾನಪಡೆದಿದ್ದು, ಎಲ್ಲಕ್ಕಿಂತ ಹೆಚ್ಚು ಸಾತ್ವಿಕ ಶಕ್ತಿಯನ್ನು ಹೊಂದಿದ್ದು, ಪೂಜೆ ಮಾಡುವವರಿಗೂ ಸಾತ್ವಿಕ ಶಕ್ತಿಯನ್ನು ನೀಡುವ ಫಲವಾಗಿದೆ. ಹಲವು ವಿಶೇಷತೆಗಳನ್ನು ಹೊಂದಿರುವ ತೆಂಗಿನಕಾಯಿ ಅಥವಾ ಶ್ರೀಫಲವನ್ನು ದೇವಾಲಯಗಳಲ್ಲಿ ಅಥವಾ ಮನೆಗಳಲ್ಲೇ ದೇವರಿಗೆ ಅರ್ಪಿಸುವುದಕ್ಕೆ ಮಹತ್ವದ ಕಾರಣವಿದೆ. ಎಲ್ಲಾ ಸಮಯದಲ್ಲೂ ಲಭ್ಯವಿರುವ ಫಲ ಎನ್ನುವ ಕಾರಣ ಒಂದೇ ಅಲ್ಲದೇ, ತತ್ವಜ್ಞಾನದ ಆಳವಾದ ಅರ್ಥವನ್ನು ಹೊಂದಿದೆ.
ತೆಂಗಿನಕಾಯಿಯನ್ನು ದೇವರಿಗೆ ಅರ್ಪಿಸುವವರೆಗೂ ಅಂದರೆ ಅದನ್ನು ಒಡೆಯುವವರೆಗೂ ತೆಂಗಿನ ಕಾಯಿಯಲ್ಲಿರುವ ಸೇವಿಸಬಹುದಾದ ಭಾಗವನ್ನು ಪಡೆಯಲು ಸಾಧ್ಯವಿರುವುದಿಲ್ಲ. ಒಮ್ಮೆ ತೆಂಗಿನ ಕಾಯಿಯನ್ನು ಒಡೆದರೆ ಅದರಲ್ಲಿರುವ ನೀರು ಹಾಗೂ ಒಳಭಾಗದಲ್ಲಿರುವ ಪದಾರ್ಥ ದೇವರಿಗೆ ನೈವೇದ್ಯವಾಗಲಿದೆ.
ತೆಂಗಿನ ಕಾಯಿಯ ಮೇಲ್ಭಾಗದಲ್ಲಿರುವ ಕರಟ ಮನುಷ್ಯನ ಅಹಂಕಾರವನ್ನು ಪ್ರತಿನಿಧಿಸುತ್ತದೆ. ಒಳಗಿರುವ ಸಿಹಿ ನೀರು ಹಾಗೂ ಸೇವಿಸಬಹುದಾದ ಪದಾರ್ಥ ಸಾತ್ವಿಕತೆ, ಮೃದುತ್ವವನ್ನು ಪ್ರತಿನಿಧಿಸುತ್ತದೆ. ಅಹಂಕಾರವನ್ನು ಪ್ರತಿನಿಧಿಸುವ ಕರಟವನ್ನು ಒಡೆದಿ ಒಳಗಿರುವ ಸಾತ್ವಿಕತೆಯಿಂದ ದೇವರನ್ನು ಪ್ರಾರ್ಥಿಸಿದರೆ ಅಂತರಾತ್ಮ ಶುದ್ಧಿಗೆ ಸಹಕಾರಿಯಾಗಲಿದೆ ಎಂಬ ನಂಬಿಕೆಯೂ ಇದೆ.
ತೆಂಗಿನಕಾಯಿಯ ಕರಟದಂತಹ ಕಠಿಣ ಅಹಂಕಾರವನ್ನು ಭಂಜಿಸಿದರೆ ಪರಮಾತ್ಮನ ಸಾಕ್ಷಾತ್ಕಾರ ಹಾಗೂ ಪರಮಸತ್ಯದ ಸಾಕ್ಷಾತ್ಕಾರದ ಹಾದಿ ಸುಗಮ ಎಂಬುದು ಸನಾತನ ಧರ್ಮದ ಬೋಧನೆಯಾಗಿದ್ದು, ಇದನ್ನು ತಿಳಿಸಲು ಶ್ರೀಫಲವಾಗಿರುವ ತೆಂಗಿನಕಾಯಿಯನ್ನು ರೂಪಕವಾಗಿ ಉದಾಹರಣೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.
ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…
ಇಂದು ಶುಕ್ರವಾರ ,16/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷನಿಮ್ಮ ಆರೋಗ್ಯದ ಬಗ್ಗೆ…
ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ. 1998ರ ಅಕ್ಟೋಬರ್-ಡಿಸೆಂಬರ್ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು. ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ. 1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ…
ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು. ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು. ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು. ರಾಯಚೂರು…