ವಿಸ್ಮಯ ಜಗತ್ತು

ಪೂರ್ವ ಜನ್ಮದಲ್ಲಿ ನೀವು ಏನು ಆಗಿದ್ದೀರಿ ಅಂತ ನಿಮಗೆ ಗೊತ್ತಾ ?ಈ ಲೇಖನಿ ಓದಿ…

8075

ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..? ಅದರಲ್ಲೂ ಪೂರ್ವ ಜನ್ಮದಲ್ಲಿ ಏನ್ ಏನ್ ಮಾಡಿದ್ರಿ ಅಂತ ಹೇಗೆ ಗೊತ್ತಾಗುತ್ತೆ …? ಅದರಲ್ಲೂ ಪೂರ್ವ ಜನ್ಮ ಅನ್ನೋದು ಇರುತ್ತಾ ..?

 

ಹಾ ಹೌದು ಇರುತ್ತಂತೆ..? ಪ್ರಮುಖ ಗ್ರೀಕ್ ತತ್ವಜ್ಞಾನಿ ಪೈಥಾಗೊರಸ್ ಪೂರ್ವ ಜನ್ಮ ಇರುತ್ತೆ ಎಂದು ತಿಳಿಸಿದ್ದಾರೆ ಅಸ್ಟೆ ಅಲ್ಲ ಆ ಜನ್ಮದಲ್ಲೂ ಯಾರು ಯಾರು ಏನ್ ಏನ್ ಮಡ್ತಿದ್ರು ಎಂದು ಸಹ ತಿಳಿಸಿದ್ದಾರೆ ಅದಕ್ಕೆ ಏನ್ ಮಡ್ಬೇಕಂದ್ರೆ….

ಪೂರ್ವ ಜನ್ಮದಲ್ಲಿ ಯಾರದ್ರು ಏನ್ ಮಾಡಿದಾರೆ ಅಂತ ತಿಳ್ಕೊಬೇಕು ಅಂದ್ರೆ ಅವರ ಪಾಸ್ಟ್ ಲೈಫ್ ಅನ್ನು ನೋಡಬೇಕಾಗಿದೆ.ಅದು ಹೇಗೆ ನೋದಬೇಕಂದ್ರೆ … ಎರಡು ನಂಬರ್ಗಳನ್ನು ಮೊದಲೇ ಕಂಡು ಹಿಡಿಯಬೇಕು ಅದು 1. ಹಳೇ ನಂಬರ್ 2.ಇನ್ನರ್ ನೀಡ್  ನಂಬರ್ .

ಲೈಫ್ ಹಳೇ ನಂಬರ್ ಲೆಕ್ಕ ಮಾಡೋದು ಹೇಗೆ ಅಂದ್ರೆ ..

ಉದಾಹರಣೆಗೆ ಯಾರಾದರು ಮೇ 12 1960 ರಂದು ಜನಿಸಿದ್ದಾರೆ ಎಂದು ಕಲ್ಪನೆ ಮಾಡಿಕೊಳ್ಳೋಣ. ಅವಾಗ ಅವರ ಲೈಫ್ ಹಳೇ ನಂಬರ್ ಹೇಗಿರುತ್ತೆಂದರೆ 05+12+1960=1977 ಮತ್ತೆ ಇದರಲ್ಲಿ ಇರುವ ನಾಲ್ಕು ಸಂಖ್ಯೆಗಳನ ಕೂಡಿರಿ ಅವಾಗ 1+9+7+8=25 ಆಗುತ್ತದೆ ಇದರಲ್ಲಿ ಇರುವ 2 ಅಂಕಿಗಳನ್ನು ಕೂಡಿರಿ 2+5=7 ಇದು ಹಳೆಯ ನಂಬರ್ ಆಗುತ್ತದೆ.

ಮತ್ತೆ ಇನ್ನರ್ ನೀಡ್  ನಂಬರನ್ನು ಹೇಗೆ ಲೆಕ್ಕಿಸುವುದೆಂದರೆ …priya sharma  ಅನ್ನೋ ಹೆಸರು ಇದೆ ಎಂದುಕೊಳ್ಳೋಣ  ಅದರಲ್ಲಿ ಅಕ್ಷರಗಳಾದ i,a,a, ಅನ್ನು ತಗೆದುಕೊಳ್ಳಬೇಕು ಮತ್ತೆ ಇದಕ್ಕೆ ನಂಬರ್,ಗಳು ಹೇಗೆ ಇರುತ್ತವೆ ಎಂದರೆ A=1; E=5; I=9;O=6; U=3  ಇದರ ಪ್ರಕಾರ ಇರುತ್ತದೆ ಮೊದಲು ಬಂದಿರುವ i,a,a ಇದಕ್ಕೆ ಈ ನಂಬರ್’ಗಳನ್ನು ಕೊಟ್ಟು ಕೂಡಬೇಕು . ಅಂದ್ರೆ …..9+1+1+1 ಆಗುತ್ತದೆ.ಇದರ ಮೊತ್ತ 12 ಆಗುತ್ತದೆ.ಇದನ್ನು ಮತ್ತೆ ಕೂಡಿದರೆ 1+2+3 ಆಗುತ್ತದೆ.ಇದು ಇನ್ನರ್ ನೀಡ್ ನಂಬರ್ ಆಗುತ್ತದೆ.

ಮೇಲೆ  ಬಂದಿರುವ  ಹಳೇ ನಂಬರ್ 7,  ಕೆಳೆಗೆ ಬಂದಿರುವ ಇನ್ನರ್ ನೀಡ್  ನಂಬರ್ 3ಅನ್ನು ಕೂಡಬೇಕು .10 ಆಗುತ್ತದೆ . ಇದನ್ನು ಮತ್ತೆ ಕೂಡಬೇಕು .1+0=1 ಆಗುತ್ತದೆ  ಇದೆ ಪಾಸ್ಟ್ ಲೈಫ್ ನಂಬರ್ ಆಗುತ್ತದೆ . ಈ ನಂಬರ್ 1 ರಿಂದ 9 ರ ಮಧ್ಯದಲ್ಲಿ ಬರುತ್ತದೆ. ಹಾಗೆ  ಯಾರಿಗಾದರೂ ಬರುವ ಪಾಸ್ಟ್ ಲೈಫ್ ನಂಬರ್’ನ ಪ್ರಕಾರ, ಅವರು ಪೂರ್ವ ಜನ್ಮದಲ್ಲಿ ಏನು ಮಾಡುತ್ತಿದ್ದರು ಎಂದು ಸುಲಭವಾಗಿ ತಿಳಿದುಕೊಳ್ಳಬಹುದು.ಮತ್ತೆ 1 ರಿಂದ 9 ರ ಮಧ್ಯೆ ಬರುವ ನಂಬರ್’ನ ಪ್ರಕಾರ , ಪೂರ್ವ ಜನ್ಮದಲ್ಲಿ ಯಾರು ಯಾರು ಏನ್ ಮಾಡುತ್ತಿರುತ್ತಾರೆಂದರೆ….

 ಸಂಖ್ಯೆ 1 ಬಂದರೆ : ನೀವು ಪೂರ್ವ ಜನ್ಮದಲ್ಲಿ  ರಾಜ, ರಾಣಿ, ಪೋಲಿಸ್, ರಾಜಕೀಯ ನಾಯಕರು ಆಗಿರ್ತೀರ.

 ಸಂಖ್ಯೆ 2 ಬಂದರೆ : ನೀವು ಪೂರ್ವ ಜನ್ಮದಲ್ಲಿ ಜವಳಿಯಾಗಿರುತ್ತೀರಿ.ಏನು ಕೆಲಸ ಮಾಡದಿರ, ಏನೋ ಕಳಕಂಡನ್ಗೆ ಇರ್ತೀರಾ.

 ಸಂಖ್ಯೆ 3 ಬಂದರೆ : ನೀವು ಪೂರ್ವ ಜನ್ಮದಲ್ಲಿ  ಕಲಾವಿದ ಅಥವಾ ಬರಹಗಾರ ಹಾಗಿರುತ್ತೀರಿ.

ಸಂಖ್ಯೆ 4 ಬಂದರೆ : ನೀವು ಪೂರ್ವ ಜನ್ಮದಲ್ಲಿ ಸೈನಿಕರು ಅಥವಾ ಗುಲಾಮರು ಹಾಗಿರುತ್ತೀರಿ.

 ಸಂಖ್ಯೆ 5 ಬಂದರೆ : ನೀವು ಪೂರ್ವ ಜನ್ಮದಲ್ಲಿ ಹೋರಾಟಗಾರರು ಹಾಗಿರುತ್ತೀರಿ.

ಸಂಖ್ಯೆ 6 ಬಂದರೆ : ನೀವು ಪೂರ್ವ ಜನ್ಮದಲ್ಲಿ ಸನ್ಯಾಸಿ ಅಥವಾ ಗುರುವು ಹಾಗಿರುತ್ತೀರಿ.

ಸಂಖ್ಯೆ 7 ಬಂದರೆ : ನೀವು ಪೂರ್ವ ಜನ್ಮದಲ್ಲಿ ಡಾಕ್ಟರ್ ಅಥವಾ ವ್ಯಾಪಾರಿ ಹಾಗಿರುತ್ತೀರಿ.

ಸಂಖ್ಯೆ8ಬಂದರೆ :ನೀವು ಪೂರ್ವ ಜನ್ಮದಲ್ಲಿ ಆಧ್ಯಾತ್ಮಿಕ ಚಿಂತಕ ಅಥವಾ ಭೋದಕ ಹಾಗಿರುತ್ತೀರಿ.

ಸಂಖ್ಯೆ 9 ಬಂದರೆ:ನೀವು ಪೂರ್ವ ಜನ್ಮದಲ್ಲಿ ಪತ್ರಕರ್ತ ಅಥವಾ ಜೋತಿಷಿ ಹಾಗಿರುತ್ತೀರಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    10 ವರ್ಷಗಳ ಹಿಂದೆ 16 ಕೆಜಿ ತೂಕವಿದ್ದ ಈ ಯುವತಿ ಈಗ ಹೇಗಿದ್ದಾಳೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.

  • ಉಪಯುಕ್ತ ಮಾಹಿತಿ, ಹಣ

    ನೀವು ದುಡ್ಡು ಉಳಿಸಬೇಕು, ಅಂದ್ರೆ ಮಾತ್ರ ಓದಿ..ಶೇರ್ ಮಾಡಿ..

    ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.

  • ಸುದ್ದಿ

    ಅಲ್ಲು ಅರ್ಜುನ್ ಬಳಿ ಕ್ಷಮೆ ಯಾಚಿಸಿದ ರಶ್ಮಿಕಾ ಮಂದಣ್ಣ..!ಯಾಕೆ ಗೊತ್ತಾ?

    ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ರಾಶಿ ಭವಿಷ್ಯದ ಜೊತೆಗೆ ನಿಮ್ಮ ಇಂದಿನ ಅದೃಷ್ಟದ ಸಂಖ್ಯೆ ಯಾವುದು ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಏಪ್ರಿಲ್, 2019) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ…

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬರೀಶ್ ರವರ ಆ ಎರಡು ಕನಸು ಕೊನೆಗೂ ನನಸಾಗಲೇ ಇಲ್ಲಾ…

    ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ.   ಅಂಬರೀಶ್ ಅವರ ಹಾಗೆ…

  • ಉಪಯುಕ್ತ ಮಾಹಿತಿ

    ಕಡಿಮೆ ಖರ್ಚಿನಲ್ಲಿ ನಟಿ ಮತ್ತು ಟರ್ಕಿ ಕೋಳಿಯನ್ನು ಸಾಕಿ ಹೆಚ್ಚು ಹಣ ಗಳಿಸಿ!ತಿಳಿಯಲು ಈ ಮಾಹಿತಿ ನೋಡಿ…

    ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್​ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ. ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ…