ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.
2014ರ ನವೆಂಬರ್ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.
ಜಿಎಸ್ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.
ಹೌದು, Factly.in ವೆಬ್ಸೈಟ್ ಈ ವರದಿ ಪ್ರಕಟಿಸಿದ್ದು ಒಂದು ವೇಳೆ ಪೆಟ್ರೋಲ್ಗೆ ಶೇ.18 ರಷ್ಟು ತೆರಿಗೆ ವಿಧಿಸಿದರೆ ಬೆಲೆ 40 ರೂ. ಆಗುತ್ತದೆ ಎಂದು ಹೇಳಿದೆ. ಪ್ರಸ್ತುತ ಭಾರತದಲ್ಲಿ ವಸ್ತುಗಳ ಮೇಲೆ ಶೇ.5, ಶೇ.12, ಶೇ.18, ಶೇ.28 ಜಿಎಸ್ಟಿ ತೆರಿಗೆ ವಿಧಿಸಲಾಗುತ್ತದೆ. ಹೀಗಾಗಿ ಈ ಪೆಟ್ರೋಲ್ ಗೆ ಎಷ್ಟು ಜಿಎಸ್ಟಿ ಹಾಕಿದ್ರೆ ಎಷ್ಟು ರೂ. ಆಗಬಹುದು ಎನ್ನುವ ವಿವರಣೆಯಲ್ಲಿ ಈ ವೆಬ್ಸೈಟ್ ಪ್ರಕಟಿಸಿದೆ.
2014ರ ನವೆಂಬರ್ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.
ಜಿಎಸ್ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.
ಜಿಎಸ್ಟಿಯಲ್ಲಿ ಎಷ್ಟು ತೆರಿಗೆ ವಿಧಿಸಿದ್ರೆ, ಎಷ್ಟು ಬೆಲೆ ಆಗುತ್ತಾ ಗೊತ್ತಾ ಪೆಟ್ರೋಲ್?
ಈಗ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 71.17 ರೂ. ಇದೆ.
ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ಬಂದ್ರೆ..
ಶೇ.12% ತೆರಿಗೆ-38.01 ರೂ.,
ಶೇ.18% ತೆರಿಗೆ – 40.05 ರೂ.,
ಶೇ.28% ತೆರಿಗೆ – 43.44 ರೂ. ಆಗಬಹುದು.
ಶೇ. 28ಕ್ಕಿಂತ ಹೆಚ್ಚು ತೆರಿಗೆ ವಿದಿಸಿದ್ರೆ 50.91 ಆಗಬಹುದು.
ಮೂಲ:-Factly.in
ಹಾಗಾದ್ರೆ ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ಬರುತ್ತಾ?
ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಇರುವ ಜಿಎಸ್ಟಿ ಮಂಡಳಿಯಲ್ಲಿ ಒಪ್ಪಿಗೆ ಸಿಕ್ಕಿದರೆ ಪೆಟ್ರೋಲ್ ಬೆಲೆ ಕಡಿಮೆಯಾಗಬಹುದು. ಈಗಾಗಲೇ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತಂದರೆ ದೇಶಾದ್ಯಂತ ಏಕರೂಪದ ದರ ವಿಧಿಸಬಹುದು ಎಂದು ಹೇಳಿದ್ದಾರೆ. ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವ ಕಾರಣ ಎಲ್ಲ ರಾಜ್ಯಗಳು ಒಪ್ಪಿಗೆ ನೀಡಿದರೆ ಬೆಲೆ ಕಡಿಮೆಯಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…
ಅದೆಷ್ಟೋ ಲಕ್ಷ ಜೀವಿಗಳು ಕೋಟ್ಯಾನುಕೋಟಿ ವರ್ಷಗಳಿಂದ ಭೂಮಿ ಮೇಲೆ ನೆಲೆಯನ್ನು ಕಂಡುಕೊಂಡಿವೆ ಎಂಬುದೇನೋ ನಿಜ.
ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ. ಐಆರ್ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದಕ್ಕೂ ಮುನ್ನ…
ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…