ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.
2014ರ ನವೆಂಬರ್ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.
ಜಿಎಸ್ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.
ಹೌದು, Factly.in ವೆಬ್ಸೈಟ್ ಈ ವರದಿ ಪ್ರಕಟಿಸಿದ್ದು ಒಂದು ವೇಳೆ ಪೆಟ್ರೋಲ್ಗೆ ಶೇ.18 ರಷ್ಟು ತೆರಿಗೆ ವಿಧಿಸಿದರೆ ಬೆಲೆ 40 ರೂ. ಆಗುತ್ತದೆ ಎಂದು ಹೇಳಿದೆ. ಪ್ರಸ್ತುತ ಭಾರತದಲ್ಲಿ ವಸ್ತುಗಳ ಮೇಲೆ ಶೇ.5, ಶೇ.12, ಶೇ.18, ಶೇ.28 ಜಿಎಸ್ಟಿ ತೆರಿಗೆ ವಿಧಿಸಲಾಗುತ್ತದೆ. ಹೀಗಾಗಿ ಈ ಪೆಟ್ರೋಲ್ ಗೆ ಎಷ್ಟು ಜಿಎಸ್ಟಿ ಹಾಕಿದ್ರೆ ಎಷ್ಟು ರೂ. ಆಗಬಹುದು ಎನ್ನುವ ವಿವರಣೆಯಲ್ಲಿ ಈ ವೆಬ್ಸೈಟ್ ಪ್ರಕಟಿಸಿದೆ.
2014ರ ನವೆಂಬರ್ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.
ಜಿಎಸ್ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.
ಜಿಎಸ್ಟಿಯಲ್ಲಿ ಎಷ್ಟು ತೆರಿಗೆ ವಿಧಿಸಿದ್ರೆ, ಎಷ್ಟು ಬೆಲೆ ಆಗುತ್ತಾ ಗೊತ್ತಾ ಪೆಟ್ರೋಲ್?
ಈಗ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 71.17 ರೂ. ಇದೆ.
ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ಬಂದ್ರೆ..
ಶೇ.12% ತೆರಿಗೆ-38.01 ರೂ.,
ಶೇ.18% ತೆರಿಗೆ – 40.05 ರೂ.,
ಶೇ.28% ತೆರಿಗೆ – 43.44 ರೂ. ಆಗಬಹುದು.
ಶೇ. 28ಕ್ಕಿಂತ ಹೆಚ್ಚು ತೆರಿಗೆ ವಿದಿಸಿದ್ರೆ 50.91 ಆಗಬಹುದು.
ಮೂಲ:-Factly.in
ಹಾಗಾದ್ರೆ ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ಬರುತ್ತಾ?
ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಇರುವ ಜಿಎಸ್ಟಿ ಮಂಡಳಿಯಲ್ಲಿ ಒಪ್ಪಿಗೆ ಸಿಕ್ಕಿದರೆ ಪೆಟ್ರೋಲ್ ಬೆಲೆ ಕಡಿಮೆಯಾಗಬಹುದು. ಈಗಾಗಲೇ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತಂದರೆ ದೇಶಾದ್ಯಂತ ಏಕರೂಪದ ದರ ವಿಧಿಸಬಹುದು ಎಂದು ಹೇಳಿದ್ದಾರೆ. ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವ ಕಾರಣ ಎಲ್ಲ ರಾಜ್ಯಗಳು ಒಪ್ಪಿಗೆ ನೀಡಿದರೆ ಬೆಲೆ ಕಡಿಮೆಯಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು. ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್ಗೆ ಈ ಪ್ರಕರಣ ಹೋಗಬಹುದು ಕೋರ್ಟ್ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು. ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ…
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.
ನಗರದಲ್ಲಿ ಹೆಚ್ಚುತ್ತಿರುವ ಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚನೆ … ಮಾಡಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಹೇಳಿದರು. ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾ. ಕದ್ದ ಮೊಬೈಲ್ನಲ್ಲಿನ ದತ್ತಾಂಶ ಹಾಗೂ ಐಎಂಇಐ ಸಂಖ್ಯೆ ಅಳಿಸಿ ಹಾಕುವುದನ್ನು ಕಳ್ಳರುಕರಗತ ಮಾಡಿಕೊಂಡಿದ್ದಾರೆ. ಹೀಗಾಗಿಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚಿಸಲಾಗುವುದು ಎಂದರು. ಮೊಬೈಲ್ ಬಳಕೆದಾರರು ಜಿಪಿಎಸ್ ಬಳಕೆ ಮಾಡಿಕೊಂಡರೆ ಒಳಿತು… ಇದರಿಂದ ಕಳವಾದ ಮೊಬೈಲ್ ಸುಲಭವಾಗಿ ಸಿಗುವ ಸಾಧ್ಯತೆ ಹೆಚ್ಚಿದೆ…
ಬೇಸರವಾಗುತ್ತಿದ್ದಾರೆ ನಿಜವಾಗಿಯೂ ಆಸಕ್ತಿರಹಿತವಾಗಿರುತ್ತದೆ, ಆದರೆ ನೀವು ಅದನ್ನು ಉತ್ತಮ ಸಮಯಕ್ಕೆ ಬದಲಾಯಿಸಬಹುದು.
ರಾಜಕಾರಣಿಗಳು ಕೆಲಸ ಮಾಡದಿದ್ದರೆ ಅವರ ವಿರುದ್ಧ ಜನರು ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾರೆ. ಆದರೆ ಆಗಾಗ ಕೆಲವು ಪ್ರತಿಭಟನೆಗಳು ಎಲ್ಲರ ಗಮನ ಸೆಳೆಯುತ್ತವೆ. ಆಸ್ಟ್ರೇಲಿಯಾದ ತಾಸ್ಮಾನಿಯಾದ ಈ ವ್ಯಕ್ತಿ ಮಾಡಿದ ಪ್ರತಿಭಟನೆ ಕೂಡ ಬಹಳ ವಿಶಿಷ್ಟವಾಗಿದೆ. 51 ವರ್ಷದ ವ್ಯಕ್ತಿಯೊಬ್ಬ ಸ್ಥಳೀಯ ಜನಪ್ರತಿನಿಧಿ ಅವನ ಮಾತು ಕೇಳಲಿಲ್ಲವೆಂದು ಅವರ ಕಚೇರಿಯ ಮುಂದೆ 8000 ಕೆಜಿಯಷ್ಟು ಗೊಬ್ಬರ ಹಾಕಲು ಹೋಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಅವನಿಗೆ ಬೇಕಾಗಿರುವ ಸರ್ಕಾರದ ಅನುದಾನದ ಬಗ್ಗೆ ಕೇಳಿದ್ದಾನೆ. ಯಾವಾಗ ಅವರು ಅವನ ಪ್ರಶ್ನೆಗೆ ಉತ್ತರಿಸಲಿಲ್ಲವೋ…