ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.
2014ರ ನವೆಂಬರ್ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.
ಜಿಎಸ್ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.
ಹೌದು, Factly.in ವೆಬ್ಸೈಟ್ ಈ ವರದಿ ಪ್ರಕಟಿಸಿದ್ದು ಒಂದು ವೇಳೆ ಪೆಟ್ರೋಲ್ಗೆ ಶೇ.18 ರಷ್ಟು ತೆರಿಗೆ ವಿಧಿಸಿದರೆ ಬೆಲೆ 40 ರೂ. ಆಗುತ್ತದೆ ಎಂದು ಹೇಳಿದೆ. ಪ್ರಸ್ತುತ ಭಾರತದಲ್ಲಿ ವಸ್ತುಗಳ ಮೇಲೆ ಶೇ.5, ಶೇ.12, ಶೇ.18, ಶೇ.28 ಜಿಎಸ್ಟಿ ತೆರಿಗೆ ವಿಧಿಸಲಾಗುತ್ತದೆ. ಹೀಗಾಗಿ ಈ ಪೆಟ್ರೋಲ್ ಗೆ ಎಷ್ಟು ಜಿಎಸ್ಟಿ ಹಾಕಿದ್ರೆ ಎಷ್ಟು ರೂ. ಆಗಬಹುದು ಎನ್ನುವ ವಿವರಣೆಯಲ್ಲಿ ಈ ವೆಬ್ಸೈಟ್ ಪ್ರಕಟಿಸಿದೆ.
2014ರ ನವೆಂಬರ್ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.
ಜಿಎಸ್ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.
ಜಿಎಸ್ಟಿಯಲ್ಲಿ ಎಷ್ಟು ತೆರಿಗೆ ವಿಧಿಸಿದ್ರೆ, ಎಷ್ಟು ಬೆಲೆ ಆಗುತ್ತಾ ಗೊತ್ತಾ ಪೆಟ್ರೋಲ್?
ಈಗ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 71.17 ರೂ. ಇದೆ.
ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ಬಂದ್ರೆ..
ಶೇ.12% ತೆರಿಗೆ-38.01 ರೂ.,
ಶೇ.18% ತೆರಿಗೆ – 40.05 ರೂ.,
ಶೇ.28% ತೆರಿಗೆ – 43.44 ರೂ. ಆಗಬಹುದು.
ಶೇ. 28ಕ್ಕಿಂತ ಹೆಚ್ಚು ತೆರಿಗೆ ವಿದಿಸಿದ್ರೆ 50.91 ಆಗಬಹುದು.
ಮೂಲ:-Factly.in
ಹಾಗಾದ್ರೆ ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ಬರುತ್ತಾ?
ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಇರುವ ಜಿಎಸ್ಟಿ ಮಂಡಳಿಯಲ್ಲಿ ಒಪ್ಪಿಗೆ ಸಿಕ್ಕಿದರೆ ಪೆಟ್ರೋಲ್ ಬೆಲೆ ಕಡಿಮೆಯಾಗಬಹುದು. ಈಗಾಗಲೇ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತಂದರೆ ದೇಶಾದ್ಯಂತ ಏಕರೂಪದ ದರ ವಿಧಿಸಬಹುದು ಎಂದು ಹೇಳಿದ್ದಾರೆ. ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವ ಕಾರಣ ಎಲ್ಲ ರಾಜ್ಯಗಳು ಒಪ್ಪಿಗೆ ನೀಡಿದರೆ ಬೆಲೆ ಕಡಿಮೆಯಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….
ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.
ಈಗಾಗಲೇ ಮಿಲನ ಪ್ರಕಾಶ್ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್’ ಚಿತ್ರದ ಶೂಟಿಂಗ್ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(25 ನವೆಂಬರ್, 2018) ಮನೆಯಲ್ಲಿನ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ….
ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…
ಇಂದು ಮಂಗಳವಾರ, 20/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…