News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕರ್ನಾಟಕ

ಪೆಟ್ರೋಲ್ ಜಿಎಸ್ಟಿ ವ್ಯಾಪ್ತಿಗೆ ಬಂದ್ರೆ, 1ಲೀಟರ್ ಬೆಲೆ ಇಷ್ಟಾಗಬಹುದು!ಮಾಹಿತಿಗಾಗಿ ಈ ಲೇಖನಿ ಓದಿ…

711

ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ಪೆಟ್ರೋಲ್‌ ಮತ್ತು ಡೀಸೆಲ್‌ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್‌ಇನ್‌ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.

2014ರ ನವೆಂಬರ್‌ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.

ಜಿಎಸ್‌ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ  ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.

ಹೌದು, Factly.in ವೆಬ್‍ಸೈಟ್ ಈ ವರದಿ ಪ್ರಕಟಿಸಿದ್ದು ಒಂದು ವೇಳೆ ಪೆಟ್ರೋಲ್‍ಗೆ ಶೇ.18 ರಷ್ಟು ತೆರಿಗೆ ವಿಧಿಸಿದರೆ ಬೆಲೆ 40 ರೂ. ಆಗುತ್ತದೆ ಎಂದು ಹೇಳಿದೆ. ಪ್ರಸ್ತುತ ಭಾರತದಲ್ಲಿ ವಸ್ತುಗಳ ಮೇಲೆ ಶೇ.5, ಶೇ.12, ಶೇ.18, ಶೇ.28 ಜಿಎಸ್‍ಟಿ ತೆರಿಗೆ ವಿಧಿಸಲಾಗುತ್ತದೆ. ಹೀಗಾಗಿ ಈ ಪೆಟ್ರೋಲ್ ಗೆ ಎಷ್ಟು ಜಿಎಸ್‍ಟಿ ಹಾಕಿದ್ರೆ ಎಷ್ಟು ರೂ. ಆಗಬಹುದು ಎನ್ನುವ ವಿವರಣೆಯಲ್ಲಿ ಈ ವೆಬ್‍ಸೈಟ್ ಪ್ರಕಟಿಸಿದೆ.

2014ರ ನವೆಂಬರ್‌ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.

ಜಿಎಸ್‌ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ  ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.

ಜಿಎಸ್‍ಟಿಯಲ್ಲಿ ಎಷ್ಟು ತೆರಿಗೆ ವಿಧಿಸಿದ್ರೆ, ಎಷ್ಟು ಬೆಲೆ ಆಗುತ್ತಾ ಗೊತ್ತಾ ಪೆಟ್ರೋಲ್?
ಈಗ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 71.17 ರೂ. ಇದೆ.

ಜಿಎಸ್‍ಟಿ ವ್ಯಾಪ್ತಿಗೆ ಪೆಟ್ರೋಲ್ ಬಂದ್ರೆ..

ಶೇ.12% ತೆರಿಗೆ-38.01 ರೂ.,

ಶೇ.18% ತೆರಿಗೆ – 40.05 ರೂ.,

ಶೇ.28% ತೆರಿಗೆ – 43.44 ರೂ. ಆಗಬಹುದು.

ಶೇ. 28ಕ್ಕಿಂತ ಹೆಚ್ಚು ತೆರಿಗೆ ವಿದಿಸಿದ್ರೆ 50.91 ಆಗಬಹುದು.

ಮೂಲ:-Factly.in

ಹಾಗಾದ್ರೆ ಜಿಎಸ್‍ಟಿ ವ್ಯಾಪ್ತಿಗೆ ಪೆಟ್ರೋಲ್ ಬರುತ್ತಾ?
ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಇರುವ ಜಿಎಸ್‍ಟಿ ಮಂಡಳಿಯಲ್ಲಿ ಒಪ್ಪಿಗೆ ಸಿಕ್ಕಿದರೆ ಪೆಟ್ರೋಲ್ ಬೆಲೆ ಕಡಿಮೆಯಾಗಬಹುದು. ಈಗಾಗಲೇ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‍ಟಿ ವ್ಯಾಪ್ತಿಗೆ ತಂದರೆ ದೇಶಾದ್ಯಂತ ಏಕರೂಪದ ದರ ವಿಧಿಸಬಹುದು ಎಂದು ಹೇಳಿದ್ದಾರೆ. ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವ ಕಾರಣ ಎಲ್ಲ ರಾಜ್ಯಗಳು ಒಪ್ಪಿಗೆ ನೀಡಿದರೆ ಬೆಲೆ ಕಡಿಮೆಯಾಗಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    1.5 ಕೋಟಿ ಮೊತ್ತದ ಪ್ರಶಸ್ತಿಗೆ ಸುಳ್ಳು ದಾಖಲೆ: ಕೃತಿ ಕಾರಂತ್ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳಿಂದ ಆರೋಪ….

    ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…

  • Histrocial, inspirational, karnataka

    ನೆಲ್ಲಿತೀರ್ಥ ಗುಹಾಲಯ ಮಂದಿರಾ – ಮಂಡೀ ಉರೀ ಶಿವನ ದರ್ಶನ

    ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು  ಮಂಗಳೂರು  ಕಟೀಲ್  ದುರ್ಗಾ  ಪರಮೇಶವರೀ  ದೇವಸ್ಥಾನ  ಮೂಡಬಿದ್ರಿ. ಸುಮಾರು  ೫ ಕೆ.ಮ್ ಅಷ್ಟು  ದೂರದಲೇ  ಇರುವುಧು ಈ  ಮಂದಿರ. ಇತೀಹಾಸ : ಸುಮಾರು  ೧೪೮೭ ಇತೀಹಾಸವೀರುವ  ಗುಹಾಲಯದಲೇ ಶಿವನ  ಲಿಂಗ  ಇರುವುಧು.  ೬೬೦ ಅಡೀ  ಉದ್ದಾ  ಹಾಗೂ  ೨ ಅಡೀ ಯಥರ  ಇರುವ  ಗುಹೆಯ್ಯ್ಯ ಲೀ  ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ  ಬೇಕು . ಗುಹೆಯ್ಯ್ಯ ಲೀ  ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ  ಈ …

  • ಸಿನಿಮಾ

    ಅಂಜನಿಪುತ್ರನಿಗೆ ಕೋರ್ಟ್ ಶಾಕ್..!

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.

  • ಸುದ್ದಿ

    ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ…!

    ‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…

  • ಸುದ್ದಿ

    2ನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರಕ್ಕೆ ಹೊಗುವಮುನ್ನ ನರೇಂದ್ರ ಮೋದಿ ಮೃತ ಯೋಧರ ಸ್ಮಾರಕಗಳಿಗೆ ಭೇಟಿ…….

    ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಗುರುವಾರ ನರೇಂದ್ರ ಮೋದಿಯವರು ಸಾಯಂಕಾಲ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಇದಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ನರೇಂದ್ರ ಮೋದಿಯವರ ಜೊತೆ ನಿರ್ಗಮಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಮತ್ತು ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಆರ್…

  • ಸುದ್ದಿ

    ವಿಷದ ಹಾವು ಕಚ್ಚಿದ ಕೂಡಲೇ ಅವರ ಪ್ರಾಣವನ್ನು ಉಳಿಸಲು ತಕ್ಷಣ ಹೀಗೆ ಮಾಡಿ…!

    ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ… ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ…