ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.
2014ರ ನವೆಂಬರ್ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.
ಜಿಎಸ್ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.
ಹೌದು, Factly.in ವೆಬ್ಸೈಟ್ ಈ ವರದಿ ಪ್ರಕಟಿಸಿದ್ದು ಒಂದು ವೇಳೆ ಪೆಟ್ರೋಲ್ಗೆ ಶೇ.18 ರಷ್ಟು ತೆರಿಗೆ ವಿಧಿಸಿದರೆ ಬೆಲೆ 40 ರೂ. ಆಗುತ್ತದೆ ಎಂದು ಹೇಳಿದೆ. ಪ್ರಸ್ತುತ ಭಾರತದಲ್ಲಿ ವಸ್ತುಗಳ ಮೇಲೆ ಶೇ.5, ಶೇ.12, ಶೇ.18, ಶೇ.28 ಜಿಎಸ್ಟಿ ತೆರಿಗೆ ವಿಧಿಸಲಾಗುತ್ತದೆ. ಹೀಗಾಗಿ ಈ ಪೆಟ್ರೋಲ್ ಗೆ ಎಷ್ಟು ಜಿಎಸ್ಟಿ ಹಾಕಿದ್ರೆ ಎಷ್ಟು ರೂ. ಆಗಬಹುದು ಎನ್ನುವ ವಿವರಣೆಯಲ್ಲಿ ಈ ವೆಬ್ಸೈಟ್ ಪ್ರಕಟಿಸಿದೆ.
2014ರ ನವೆಂಬರ್ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.
ಜಿಎಸ್ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.
ಜಿಎಸ್ಟಿಯಲ್ಲಿ ಎಷ್ಟು ತೆರಿಗೆ ವಿಧಿಸಿದ್ರೆ, ಎಷ್ಟು ಬೆಲೆ ಆಗುತ್ತಾ ಗೊತ್ತಾ ಪೆಟ್ರೋಲ್?
ಈಗ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 71.17 ರೂ. ಇದೆ.
ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ಬಂದ್ರೆ..
ಶೇ.12% ತೆರಿಗೆ-38.01 ರೂ.,
ಶೇ.18% ತೆರಿಗೆ – 40.05 ರೂ.,
ಶೇ.28% ತೆರಿಗೆ – 43.44 ರೂ. ಆಗಬಹುದು.
ಶೇ. 28ಕ್ಕಿಂತ ಹೆಚ್ಚು ತೆರಿಗೆ ವಿದಿಸಿದ್ರೆ 50.91 ಆಗಬಹುದು.
ಮೂಲ:-Factly.in
ಹಾಗಾದ್ರೆ ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ಬರುತ್ತಾ?
ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಇರುವ ಜಿಎಸ್ಟಿ ಮಂಡಳಿಯಲ್ಲಿ ಒಪ್ಪಿಗೆ ಸಿಕ್ಕಿದರೆ ಪೆಟ್ರೋಲ್ ಬೆಲೆ ಕಡಿಮೆಯಾಗಬಹುದು. ಈಗಾಗಲೇ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತಂದರೆ ದೇಶಾದ್ಯಂತ ಏಕರೂಪದ ದರ ವಿಧಿಸಬಹುದು ಎಂದು ಹೇಳಿದ್ದಾರೆ. ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವ ಕಾರಣ ಎಲ್ಲ ರಾಜ್ಯಗಳು ಒಪ್ಪಿಗೆ ನೀಡಿದರೆ ಬೆಲೆ ಕಡಿಮೆಯಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೃದಯಾಘಾತದ ಬಗ್ಗೆ ಇರುವ ಮಾಹಿತಿಯನ್ನು ಎಲ್ಲರೂ ತಿಳಿದಿರಲೇಬೇಕು. ಹೃದಯಾಘಾತ ಯಾವ ಕ್ಷಣದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ನಮ್ಮ ಜೀವಮಾನದ ಅವದಿಯಲ್ಲಿ ನಮ್ಮ ಸಂಬದಿಕರಿಗೋ, ಸ್ನೇಹ್ತಿತರಿಗೋ ಯಾರಿಗಾದ್ರೂ ಹೃದಯಾಘಾತ ಬರಬಹುದು. ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ.
ಸ್ಯಾಂಡಲ್ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಇಂದು ಆರೋಗ್ಯ…
ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.
ಟಿಕ್ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್ಟಾಕ್ಗೆ ಅಡಿಕ್ಟ್…
ಲಾಲ್ಬಾಗ್ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ. ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ…