ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.
2014ರ ನವೆಂಬರ್ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.
ಜಿಎಸ್ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.
ಹೌದು, Factly.in ವೆಬ್ಸೈಟ್ ಈ ವರದಿ ಪ್ರಕಟಿಸಿದ್ದು ಒಂದು ವೇಳೆ ಪೆಟ್ರೋಲ್ಗೆ ಶೇ.18 ರಷ್ಟು ತೆರಿಗೆ ವಿಧಿಸಿದರೆ ಬೆಲೆ 40 ರೂ. ಆಗುತ್ತದೆ ಎಂದು ಹೇಳಿದೆ. ಪ್ರಸ್ತುತ ಭಾರತದಲ್ಲಿ ವಸ್ತುಗಳ ಮೇಲೆ ಶೇ.5, ಶೇ.12, ಶೇ.18, ಶೇ.28 ಜಿಎಸ್ಟಿ ತೆರಿಗೆ ವಿಧಿಸಲಾಗುತ್ತದೆ. ಹೀಗಾಗಿ ಈ ಪೆಟ್ರೋಲ್ ಗೆ ಎಷ್ಟು ಜಿಎಸ್ಟಿ ಹಾಕಿದ್ರೆ ಎಷ್ಟು ರೂ. ಆಗಬಹುದು ಎನ್ನುವ ವಿವರಣೆಯಲ್ಲಿ ಈ ವೆಬ್ಸೈಟ್ ಪ್ರಕಟಿಸಿದೆ.
2014ರ ನವೆಂಬರ್ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.
ಜಿಎಸ್ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.
ಜಿಎಸ್ಟಿಯಲ್ಲಿ ಎಷ್ಟು ತೆರಿಗೆ ವಿಧಿಸಿದ್ರೆ, ಎಷ್ಟು ಬೆಲೆ ಆಗುತ್ತಾ ಗೊತ್ತಾ ಪೆಟ್ರೋಲ್?
ಈಗ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 71.17 ರೂ. ಇದೆ.
ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ಬಂದ್ರೆ..
ಶೇ.12% ತೆರಿಗೆ-38.01 ರೂ.,
ಶೇ.18% ತೆರಿಗೆ – 40.05 ರೂ.,
ಶೇ.28% ತೆರಿಗೆ – 43.44 ರೂ. ಆಗಬಹುದು.
ಶೇ. 28ಕ್ಕಿಂತ ಹೆಚ್ಚು ತೆರಿಗೆ ವಿದಿಸಿದ್ರೆ 50.91 ಆಗಬಹುದು.
ಮೂಲ:-Factly.in
ಹಾಗಾದ್ರೆ ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ಬರುತ್ತಾ?
ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಇರುವ ಜಿಎಸ್ಟಿ ಮಂಡಳಿಯಲ್ಲಿ ಒಪ್ಪಿಗೆ ಸಿಕ್ಕಿದರೆ ಪೆಟ್ರೋಲ್ ಬೆಲೆ ಕಡಿಮೆಯಾಗಬಹುದು. ಈಗಾಗಲೇ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತಂದರೆ ದೇಶಾದ್ಯಂತ ಏಕರೂಪದ ದರ ವಿಧಿಸಬಹುದು ಎಂದು ಹೇಳಿದ್ದಾರೆ. ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವ ಕಾರಣ ಎಲ್ಲ ರಾಜ್ಯಗಳು ಒಪ್ಪಿಗೆ ನೀಡಿದರೆ ಬೆಲೆ ಕಡಿಮೆಯಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ. ನಿಮ್ಮ ಆಧಾರ್ ಕಾರ್ಡ್ ನೊಂದಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(11 ನವೆಂಬರ್, 2018) ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ನಿರ್ಲಕ್ಷತನದ ಮತ್ತು…
ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ ತಲೆಮಾರಿನ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.
ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.