ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.
2014ರ ನವೆಂಬರ್ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.
ಜಿಎಸ್ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.
ಹೌದು, Factly.in ವೆಬ್ಸೈಟ್ ಈ ವರದಿ ಪ್ರಕಟಿಸಿದ್ದು ಒಂದು ವೇಳೆ ಪೆಟ್ರೋಲ್ಗೆ ಶೇ.18 ರಷ್ಟು ತೆರಿಗೆ ವಿಧಿಸಿದರೆ ಬೆಲೆ 40 ರೂ. ಆಗುತ್ತದೆ ಎಂದು ಹೇಳಿದೆ. ಪ್ರಸ್ತುತ ಭಾರತದಲ್ಲಿ ವಸ್ತುಗಳ ಮೇಲೆ ಶೇ.5, ಶೇ.12, ಶೇ.18, ಶೇ.28 ಜಿಎಸ್ಟಿ ತೆರಿಗೆ ವಿಧಿಸಲಾಗುತ್ತದೆ. ಹೀಗಾಗಿ ಈ ಪೆಟ್ರೋಲ್ ಗೆ ಎಷ್ಟು ಜಿಎಸ್ಟಿ ಹಾಕಿದ್ರೆ ಎಷ್ಟು ರೂ. ಆಗಬಹುದು ಎನ್ನುವ ವಿವರಣೆಯಲ್ಲಿ ಈ ವೆಬ್ಸೈಟ್ ಪ್ರಕಟಿಸಿದೆ.
2014ರ ನವೆಂಬರ್ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.
ಜಿಎಸ್ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.
ಜಿಎಸ್ಟಿಯಲ್ಲಿ ಎಷ್ಟು ತೆರಿಗೆ ವಿಧಿಸಿದ್ರೆ, ಎಷ್ಟು ಬೆಲೆ ಆಗುತ್ತಾ ಗೊತ್ತಾ ಪೆಟ್ರೋಲ್?
ಈಗ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 71.17 ರೂ. ಇದೆ.
ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ಬಂದ್ರೆ..
ಶೇ.12% ತೆರಿಗೆ-38.01 ರೂ.,
ಶೇ.18% ತೆರಿಗೆ – 40.05 ರೂ.,
ಶೇ.28% ತೆರಿಗೆ – 43.44 ರೂ. ಆಗಬಹುದು.
ಶೇ. 28ಕ್ಕಿಂತ ಹೆಚ್ಚು ತೆರಿಗೆ ವಿದಿಸಿದ್ರೆ 50.91 ಆಗಬಹುದು.
ಮೂಲ:-Factly.in
ಹಾಗಾದ್ರೆ ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ಬರುತ್ತಾ?
ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಇರುವ ಜಿಎಸ್ಟಿ ಮಂಡಳಿಯಲ್ಲಿ ಒಪ್ಪಿಗೆ ಸಿಕ್ಕಿದರೆ ಪೆಟ್ರೋಲ್ ಬೆಲೆ ಕಡಿಮೆಯಾಗಬಹುದು. ಈಗಾಗಲೇ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತಂದರೆ ದೇಶಾದ್ಯಂತ ಏಕರೂಪದ ದರ ವಿಧಿಸಬಹುದು ಎಂದು ಹೇಳಿದ್ದಾರೆ. ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವ ಕಾರಣ ಎಲ್ಲ ರಾಜ್ಯಗಳು ಒಪ್ಪಿಗೆ ನೀಡಿದರೆ ಬೆಲೆ ಕಡಿಮೆಯಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ. ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ…
ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿಅತ್ಯಂತ ಪ್ರಭಾವಿ…
ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್ಆರ್ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.