ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.
2014ರ ನವೆಂಬರ್ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.
ಜಿಎಸ್ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.
ಹೌದು, Factly.in ವೆಬ್ಸೈಟ್ ಈ ವರದಿ ಪ್ರಕಟಿಸಿದ್ದು ಒಂದು ವೇಳೆ ಪೆಟ್ರೋಲ್ಗೆ ಶೇ.18 ರಷ್ಟು ತೆರಿಗೆ ವಿಧಿಸಿದರೆ ಬೆಲೆ 40 ರೂ. ಆಗುತ್ತದೆ ಎಂದು ಹೇಳಿದೆ. ಪ್ರಸ್ತುತ ಭಾರತದಲ್ಲಿ ವಸ್ತುಗಳ ಮೇಲೆ ಶೇ.5, ಶೇ.12, ಶೇ.18, ಶೇ.28 ಜಿಎಸ್ಟಿ ತೆರಿಗೆ ವಿಧಿಸಲಾಗುತ್ತದೆ. ಹೀಗಾಗಿ ಈ ಪೆಟ್ರೋಲ್ ಗೆ ಎಷ್ಟು ಜಿಎಸ್ಟಿ ಹಾಕಿದ್ರೆ ಎಷ್ಟು ರೂ. ಆಗಬಹುದು ಎನ್ನುವ ವಿವರಣೆಯಲ್ಲಿ ಈ ವೆಬ್ಸೈಟ್ ಪ್ರಕಟಿಸಿದೆ.
2014ರ ನವೆಂಬರ್ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು.
ಜಿಎಸ್ಟಿಯ ವಿವಿಧ ತೆರಿಗೆ ಹಂತಗಳನ್ನು ಅನ್ವಯಿಸಿದರೆ ಅದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಬೆಂಗಳೂರಿನಲ್ಲಿ ಎಷ್ಟು ಅಗ್ಗವಾಗಲಿದೆ ಎನ್ನುವ ವಿವರಗಳನ್ನು ಇಲ್ಲಿ ಪ್ರತ್ಯೇಕವಾಗಿ ನೀಡಲಾಗಿದೆ.
ಜಿಎಸ್ಟಿಯಲ್ಲಿ ಎಷ್ಟು ತೆರಿಗೆ ವಿಧಿಸಿದ್ರೆ, ಎಷ್ಟು ಬೆಲೆ ಆಗುತ್ತಾ ಗೊತ್ತಾ ಪೆಟ್ರೋಲ್?
ಈಗ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 71.17 ರೂ. ಇದೆ.
ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ಬಂದ್ರೆ..
ಶೇ.12% ತೆರಿಗೆ-38.01 ರೂ.,
ಶೇ.18% ತೆರಿಗೆ – 40.05 ರೂ.,
ಶೇ.28% ತೆರಿಗೆ – 43.44 ರೂ. ಆಗಬಹುದು.
ಶೇ. 28ಕ್ಕಿಂತ ಹೆಚ್ಚು ತೆರಿಗೆ ವಿದಿಸಿದ್ರೆ 50.91 ಆಗಬಹುದು.
ಮೂಲ:-Factly.in
ಹಾಗಾದ್ರೆ ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ಬರುತ್ತಾ?
ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಇರುವ ಜಿಎಸ್ಟಿ ಮಂಡಳಿಯಲ್ಲಿ ಒಪ್ಪಿಗೆ ಸಿಕ್ಕಿದರೆ ಪೆಟ್ರೋಲ್ ಬೆಲೆ ಕಡಿಮೆಯಾಗಬಹುದು. ಈಗಾಗಲೇ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತಂದರೆ ದೇಶಾದ್ಯಂತ ಏಕರೂಪದ ದರ ವಿಧಿಸಬಹುದು ಎಂದು ಹೇಳಿದ್ದಾರೆ. ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವ ಕಾರಣ ಎಲ್ಲ ರಾಜ್ಯಗಳು ಒಪ್ಪಿಗೆ ನೀಡಿದರೆ ಬೆಲೆ ಕಡಿಮೆಯಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನಾನ ಮಾಡುವ ವಿಷಯಕ್ಕೆ ಬಂದ್ರೆ ಕೆಲವರು ದಿನಾ ಮತ್ತೆ ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ನಮಗೆ ಕೆಲಸಗಲಿರಲಿ ಬೇರೆ ಏನಾದ್ರೂ ಇರಲಿ ಪ್ರತಿನಿತ್ಯ ಸ್ನಾನ ಮಾಡುವುದು ಒಳಿತು.
ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ
ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…
ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….