ಉಪಯುಕ್ತ ಮಾಹಿತಿ

‘ಪೊಲೀಯೋ ಡ್ರಾಪ್ಸ್’ ನೀಡಲಾದ ಆ ಹುಡುಗನಿಗೆ ಆದ ದಾರುಣ ಘಟನೆ ಏನು..? ತಿಳಿಯಲು ಇದನ್ನು ಓದಿ ..

364

ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಮನೆ ಮನೆಗೆ ತೆರಳಿ ಪೊಲಿಯೋ ಡ್ರಾಪ್ಸ್ ನೀಡುವ ಕಾರ್ಯಕ್ರಮದ ಭಾಗವಾಗಿ ಅಂಗನವಾಡಿ ಕಾರ್ಯಕರ್ತೆಯರು ಒಂದೂವರೆ ವರ್ಷ ಪ್ರಾಯದ ಬಾಲಕನಿಗೆ ಪೊಲೀಯೋ ಡ್ರಾಪ್ಸ್ ನೀಡಿದ ಅರ್ಧ ತಾಸಿನೊಳಗೆ ಆತನ ಬಾಯಲ್ಲಿ ನೊರೆ ಹೊರಬರಲು ಆರಂಭವಾಯಿತು. ಒಡನೆಯೇ ಬಾಲಕನನ್ನು ಕೃಷ್ಣ ಆಸ್ಪತ್ರೆಗೆ ಒಯ್ಯಲಾಯಿತು. ಆದರೆ ಅಷ್ಟರೊಳಗಾಗಿಯೇ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದರು.

ಬಾಲಕನ ಮನೆಯವರು ಮೂಲತಃ ಆಗ್ರಾದವರು. ಅವರು ತಮ್ಮ ಬಂಧುಗಳನ್ನು ಕಾಣಲು ಫೌಜಿ ಮೊಹಲ್ಲಾಗೆ ಬಂದಿದ್ದರು. ನತದೃಷ್ಟ ಬಾಲಕನು ಮನೆಯಲ್ಲಿ ಮಲಗಿದ್ದಾಗ ಆತನನ್ನು ಎಬ್ಬಿಸಿ ಆತನಿಗೆ ಆಶಾ ಕಾರ್ಯಕರ್ತೆಯರು ಪೊಲೀಯೋ ಡ್ರಾಪ್ಸ್ ನೀಡಿದರು ಎಂದು ವರದಿಗಳು ತಿಳಿಸಿವೆ.

ಜಿಲ್ಲಾ ಪೊಲೀಯೋ ಅಭಿಯಾನದ ಅಧಿಕಾರಿಯಾಗಿರುವ ಡಾ. ಜಸ್ಬೀರ್ ಸಿಂಗ್ ಈ ಬಗ್ಗೆ ಹೇಳಿರುವುದು ಇಷ್ಟು :

ನಾವು ಐದು ದಿನಗಳ ಈ ಪೋಲಿಯೋ ನಿರ್ಮೂಲನ ಅಭಿಯಾನದಲ್ಲಿ 3.75 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಪೋಲಿಯೋ ಡ್ರಾಪ್ಸ್ ಹಾಕಿದ್ದೇವೆ; ಆದರೆ ಯಾವುದೇ ಮಗುವಿಗೆ ಯಾವುದೇ ರೀತಿಯ ಅನಾರೋಗ್ಯ, ತೊಂದರೆ ಕಾಣಿಸಿದ್ದಿಲ್ಲ. ಈ ಪ್ರಕರಣದಲ್ಲಿ ಬಾಲಕನ ಸಾವಿಗೆ ಬೇರೇನೋ ಕಾರಣ ಇರಬೇಕು.

ಪೋಲಿಯೋ ಡ್ರಾಪ್ಸ್ ಹಾಕಿದ ಅರೆ ತಾಸಿನೊಳಗೆ ಬಾಲಕನು ಸತ್ತಿರುವುದು ಏನೋ ಕಾಕತಾಳೀಯವಾಗಿರಬೇಕು. ವೈದ್ಯರ ತಂಡವು ಮೃತ ಬಾಲಕನ ಮರಣೋತ್ತರ ಪರೀಕ್ಷೆಯನ್ನು ನಡೆಸಲಿದ್ದಾರೆ ಮತ್ತು ಆವರ ವರದಿಯಿಂದ ಬಾಲಕನ ಸಾವಿನ ನಿಜವಾದ ಕಾರಣವೇನು ಎಂಬುದು ಗೊತ್ತಾಗಲಿದೆ.

 

“ಬಾಲಕನ ಸಾವಿಗೂ ಪೋಲಿಯೋ ಡ್ರಾಪ್ಸ್ ಗೂ ಯಾವುದೇ ಸಂಬಂಧವಿಲ್ಲ; 1995ರಿಂದಲೂ ನಾವು ಈ ಅಭಿಯಾನವನ್ನು ಯಾವುದೇ ಚ್ಯುತಿ, ಹುಳಕು, ವ್ಯತಿರಿಕ್ತ ಪರಿಣಾಮವಿಲ್ಲದೇ ನಡೆಸಿಕೊಂಡು ಬರುತ್ತಿದ್ದೇವೆ ಎಂದು ಡಾ. ಜಸ್ಬೀರ್ ಸಿಂಗ್ ಹೇಳಿದ್ದಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    9ರ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ನಡು ರಸ್ತೆಯಲ್ಲೇ ಬಡಿದು ಸಾಯಿಸಿದ್ರು ಜನ…..!

    9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್‍ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯ ಕೃಪೆ ಯಿಂದ ವಿಪರೀತ ಧನಲಾಭ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…

  • ಸುದ್ದಿ

    ರೈಲಿನ ಪ್ರಯಾಣದ ಮಧ್ಯೆ ಹೆರಿಗೆ ಮಾಡಿಸಿದ ಧರಣಿಗೆ ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರು.!

    ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು.  ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು.‌ ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು.  ರಾಯಚೂರು…

  • corona

    ಕೋವಿಡ್-19 ಮಾರ್ಗಸೂಚಿ ಪಾಲನೆಗೆ ಸೂಚನೆ

    ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ  (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಛೇರಿಗಳು…

  • ಸುದ್ದಿ

    ಬೆತ್ತಲೆ ಫೋಟೋ ಅಪ್ಲೋಡ್ ಮಾಡಿ ತನ್ನ ಹುಟ್ಟು ಹಬ್ಬವನ್ನು ಸಂಬ್ರಮಿಸಿದ ನಟಿ…!

    ವಾಷಿಂಗ್ಟನ್: ಸಾಮಾನ್ಯವಾಗಿ ಸೆಲಬ್ರೆಟಿಗಳು ತಮ್ಮ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಿಕೊಳ್ಳುತ್ತಾರೆ. ಆದರೆ ಹಾಲಿವುಡ್‍ನ ಖ್ಯಾತ ನಟಿ, ಗಾಯಕಿ ತನ್ನ ಬೆತ್ತಲೆ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ಜನ್ಮದಿನವನ್ನು ಸಂಭ್ರಮಿಸಿದ್ದಾರೆ. ಹಾಲಿವುಡ್‍ನ ಮೀನ್ ಗಲ್ರ್ಸ್, ಫ್ರೀಕಿ ಫ್ರೈಡೇ ಸಿನಿಮಾದ ನಟಿ ಲಿಂಡ್ಸೆ ಲೋಹನ್ ಜುಲೈ 2ರಂದು 33ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಲಿಂಡ್ಸೆ ಕನ್ನಡಿಯ ಮುಂದೆ ಬೆತ್ತಲಾಗಿ ಕುಳಿತು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋದಲ್ಲಿ ಲಿಂಡ್ಸೆ ಆಭರಣಗಳನ್ನು ಹೊರತಾಗಿ ಏನನ್ನೂ ಧರಿಸಿಲ್ಲ. ಹುಟ್ಟುಹಬ್ಬ ಆಚರಣೆಗೂ 2 ನಿಮಿಷ ಮುನ್ನ…

  • ತಂತ್ರಜ್ಞಾನ

    ಶೌಚಾಲಯಗಳ ಸ್ವಚ್ಛತೆಗೆ ರೈಲ್ವೆ ಇಲಾಖೆ 42 ಕೋಟಿ ಮೌಲ್ಯದ ಹಸುವಿನ ಬೆರಣಿ ಖರೀದಿಸ್ತಿ ಏಕೆ..?ತಿಳಿಯಲು ಇದನ್ನು ಓದಿ..

    ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.