ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು ರೂ.10ರಂತೆ ದೊರೆಯುವ ಕಬ್ಬಿನರಸ ಇತ್ಯಾದಿ ದೇಶೀಯ ಪಾನೀಯ ಕುಡಿದರೆ ದಿನಕ್ಕೆ ಸುಮಾರು ರೂ.3600 ಕೋಟಿ ಆಗುತ್ತದೆ.
*PEPSI* ಮುಂತಾದ ವಿದೇಶಿ ಪಾನೀಯ ಕುಡಿದರೆ :- *ಪ್ರತಿದಿನ ನಮ್ಮ ರೂ.3600 ಕೋಟಿ ಹೊರ ದೇಶಕ್ಕೆ ಹೋಗುತ್ತದೆ. *ಆ ಕಂಪನಿಗಳು ಪ್ರತಿ ದಿನ ರೂ.7000 ಕೋಟಿ ಗಳಿಸುತ್ತಿವೆ.
ನಿಮ್ಮಲ್ಲಿ ನನ್ನ ಕಳಕಳಿಯ ಪ್ರಾರ್ಥನೆ ಏನೆಂದರೆ ದಯವಿಟ್ಟು ಕಬ್ಬಿನರಸ, ಎಳನೀರು ಮುಂತಾದ ದೇಶೀಯ ಪಾನೀಯವನ್ನೇ ಸೇವಿಸಿ.
*ಅದರಿಂದ ದಿನಕ್ಕೆ ರೂ.7000ಕೋಟಿ ನಮ್ಮಲ್ಲೇ ಉಳಿಯುವಂತೆ ಮಾಡಿ.
*ತಿಂಗಳಿಗೆ 2 ಲಕ್ಷ ಕೋಟಿ. ವರ್ಷಕ್ಕೆ 24 ಲಕ್ಷ ಕೋಟಿ. ಇದು ಅಪಾರವಾದ ಹಣದ ಪರ್ವತ.* ಕೇವಲ ಪಾನೀಯ ಒಂದರಿಂದ ಮಾತ್ರ.
*ದೇಶದ ಬಡವರಿಗಾಗಿ ನೀವು ಇಷ್ಟನ್ನಾದರೂ ಮಾಡಲು ಸಾಧ್ಯವಿಲ್ಲವೇ*? ?
*ಇದು ನಮ್ಮ ರೈತರಿಗೆ ಮತ್ತು ಅವನ್ನು ಬೀದಿಯಲ್ಲಿ ಮಾರುವ ಬಡವರ ಜೀವನ ನಿರ್ವಹಣೆಗೆ ಸಹಾಯವಾಗುತ್ತದೆ.
*ರೈತರು ಮತ್ತು ಕಾರ್ಮಿಕರು ಸ್ವಾವಲಂಬಿಗಳಾಗಿ ಆತ್ಮಹತ್ಯೆಯಂಥ ದುರಂತಗಳು ತಪ್ಪುತ್ತವೆ.
*ಈ ಪಾನೀಯಗಳ ಬೆಲೆ ಕ್ರಮೇಣ ರೂ.10 ರಿಂದ ರೂ.5ಕ್ಕೆ ಇಳಿಯುತ್ತದೆ.
ನಮ್ಮ ಜನಸಾಮಾನ್ಯರ ಆರ್ಥಿಕಸ್ಥಿತಿ ಉತ್ತಮಗೊಂಡು ರಾಷ್ಟ್ರದ ಆರ್ಥಿಕ ಸ್ಥಿತಿಯೂ ಸಧೃಢವಾಗುತ್ತದೆ.
*ಸ್ವದೇಶಿ ಉತ್ಪನ್ನ ಬಳಸಿ ದೇಶ ಉಳಿಸಿ*. ಹೀಗೆಮಾಡಿದ್ದಾದರೆ ಕೇವಲ 90 ದಿನಗಳಲ್ಲಿ ಭಾರತ ವಿಶ್ವದ ಎರಡನೇ ಶ್ರೀಮಂತ ರಾಷ್ಟ್ರವಾಗುವುದು.
ನಮ್ಮ ದೇಶದ ರೂ.2 ರ ಮೌಲ್ಯ ಒಂದು ಡಾಲರ್ ಸಮಕ್ಕೆ ಏರುತ್ತದೆ.
ಸ್ವದೇಶಿ ಉತ್ಪನ್ನಗಳನ್ನು ಬಳಸಿ *ದೇಶದ ಸಂಪತ್ತು ಹೊರಹೋಗದಂತೆ ಮಾಡಿ*. ನಾವು ಇದನ್ನು ಅರಿತು *ಈ ಅಭಿಯಾನದಲ್ಲಿ ಕೈಜೋಡಿಸದಿದ್ದರೆ ನಮ್ಮ ಸಂಪತ್ತು ಸುಲಭವಾಗಿ ವಿದೇಶಗಳ ಪಾಲಾಗಿಬಿಡುತ್ತದೆ.*
*ಅಮೇರಿಕಾ + ರಷ್ಯ – ಇವುಗಳ ಎರಡರಷ್ಟಕ್ಕಿಂತಾ ಹೆಚ್ಚು ಜನಸಂಖ್ಯೆ ನಮ್ಮದು. ಅತಿ ಬಲಾಢ್ಯ ದೇಶ ನಮ್ಮದು. ಅವರನ್ನು ಮೀರಿಸಿ ಮುಂದುವರಿಯಲು ನಮಗೆ ಕೇವಲ ಒಂದು ವರ್ಷ ಸಾಕು. ಆಗ ಅವರ ಹಂಗು ನಮಗಿರುವುದೇ ಇಲ್ಲ.*
*ದಯಮಾಡಿ ಈ ಸಂದೇಶವನ್ನು ದೇಶವಾಸಿ ಗೆಳೆಯರೊಂದಿಗೆ ಹಂಚಿಕೊಳ್ಳಿ, ಸ್ವಾವಲಂಬಿ ಭಾರತಕ್ಕೆ ದಯವಿಟ್ಟು ಸಹಕರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಯಾರು ಈ ಶ್ರೀರೆಡ್ಡಿ..? ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..? ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(11 ನವೆಂಬರ್, 2018) ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ನಿರ್ಲಕ್ಷತನದ ಮತ್ತು…
ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.
ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್ಗೇಟ್ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು…
ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…
ಎಪಿಎಲ್-ಬಿಪಿಎಲ್ ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿಗಾಗಿ…