ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು ರೂ.10ರಂತೆ ದೊರೆಯುವ ಕಬ್ಬಿನರಸ ಇತ್ಯಾದಿ ದೇಶೀಯ ಪಾನೀಯ ಕುಡಿದರೆ ದಿನಕ್ಕೆ ಸುಮಾರು ರೂ.3600 ಕೋಟಿ ಆಗುತ್ತದೆ.
*PEPSI* ಮುಂತಾದ ವಿದೇಶಿ ಪಾನೀಯ ಕುಡಿದರೆ :- *ಪ್ರತಿದಿನ ನಮ್ಮ ರೂ.3600 ಕೋಟಿ ಹೊರ ದೇಶಕ್ಕೆ ಹೋಗುತ್ತದೆ. *ಆ ಕಂಪನಿಗಳು ಪ್ರತಿ ದಿನ ರೂ.7000 ಕೋಟಿ ಗಳಿಸುತ್ತಿವೆ.
ನಿಮ್ಮಲ್ಲಿ ನನ್ನ ಕಳಕಳಿಯ ಪ್ರಾರ್ಥನೆ ಏನೆಂದರೆ ದಯವಿಟ್ಟು ಕಬ್ಬಿನರಸ, ಎಳನೀರು ಮುಂತಾದ ದೇಶೀಯ ಪಾನೀಯವನ್ನೇ ಸೇವಿಸಿ.
*ಅದರಿಂದ ದಿನಕ್ಕೆ ರೂ.7000ಕೋಟಿ ನಮ್ಮಲ್ಲೇ ಉಳಿಯುವಂತೆ ಮಾಡಿ.
*ತಿಂಗಳಿಗೆ 2 ಲಕ್ಷ ಕೋಟಿ. ವರ್ಷಕ್ಕೆ 24 ಲಕ್ಷ ಕೋಟಿ. ಇದು ಅಪಾರವಾದ ಹಣದ ಪರ್ವತ.* ಕೇವಲ ಪಾನೀಯ ಒಂದರಿಂದ ಮಾತ್ರ.
*ದೇಶದ ಬಡವರಿಗಾಗಿ ನೀವು ಇಷ್ಟನ್ನಾದರೂ ಮಾಡಲು ಸಾಧ್ಯವಿಲ್ಲವೇ*? ?
*ಇದು ನಮ್ಮ ರೈತರಿಗೆ ಮತ್ತು ಅವನ್ನು ಬೀದಿಯಲ್ಲಿ ಮಾರುವ ಬಡವರ ಜೀವನ ನಿರ್ವಹಣೆಗೆ ಸಹಾಯವಾಗುತ್ತದೆ.
*ರೈತರು ಮತ್ತು ಕಾರ್ಮಿಕರು ಸ್ವಾವಲಂಬಿಗಳಾಗಿ ಆತ್ಮಹತ್ಯೆಯಂಥ ದುರಂತಗಳು ತಪ್ಪುತ್ತವೆ.
*ಈ ಪಾನೀಯಗಳ ಬೆಲೆ ಕ್ರಮೇಣ ರೂ.10 ರಿಂದ ರೂ.5ಕ್ಕೆ ಇಳಿಯುತ್ತದೆ.
ನಮ್ಮ ಜನಸಾಮಾನ್ಯರ ಆರ್ಥಿಕಸ್ಥಿತಿ ಉತ್ತಮಗೊಂಡು ರಾಷ್ಟ್ರದ ಆರ್ಥಿಕ ಸ್ಥಿತಿಯೂ ಸಧೃಢವಾಗುತ್ತದೆ.
*ಸ್ವದೇಶಿ ಉತ್ಪನ್ನ ಬಳಸಿ ದೇಶ ಉಳಿಸಿ*. ಹೀಗೆಮಾಡಿದ್ದಾದರೆ ಕೇವಲ 90 ದಿನಗಳಲ್ಲಿ ಭಾರತ ವಿಶ್ವದ ಎರಡನೇ ಶ್ರೀಮಂತ ರಾಷ್ಟ್ರವಾಗುವುದು.
ನಮ್ಮ ದೇಶದ ರೂ.2 ರ ಮೌಲ್ಯ ಒಂದು ಡಾಲರ್ ಸಮಕ್ಕೆ ಏರುತ್ತದೆ.
ಸ್ವದೇಶಿ ಉತ್ಪನ್ನಗಳನ್ನು ಬಳಸಿ *ದೇಶದ ಸಂಪತ್ತು ಹೊರಹೋಗದಂತೆ ಮಾಡಿ*. ನಾವು ಇದನ್ನು ಅರಿತು *ಈ ಅಭಿಯಾನದಲ್ಲಿ ಕೈಜೋಡಿಸದಿದ್ದರೆ ನಮ್ಮ ಸಂಪತ್ತು ಸುಲಭವಾಗಿ ವಿದೇಶಗಳ ಪಾಲಾಗಿಬಿಡುತ್ತದೆ.*
*ಅಮೇರಿಕಾ + ರಷ್ಯ – ಇವುಗಳ ಎರಡರಷ್ಟಕ್ಕಿಂತಾ ಹೆಚ್ಚು ಜನಸಂಖ್ಯೆ ನಮ್ಮದು. ಅತಿ ಬಲಾಢ್ಯ ದೇಶ ನಮ್ಮದು. ಅವರನ್ನು ಮೀರಿಸಿ ಮುಂದುವರಿಯಲು ನಮಗೆ ಕೇವಲ ಒಂದು ವರ್ಷ ಸಾಕು. ಆಗ ಅವರ ಹಂಗು ನಮಗಿರುವುದೇ ಇಲ್ಲ.*
*ದಯಮಾಡಿ ಈ ಸಂದೇಶವನ್ನು ದೇಶವಾಸಿ ಗೆಳೆಯರೊಂದಿಗೆ ಹಂಚಿಕೊಳ್ಳಿ, ಸ್ವಾವಲಂಬಿ ಭಾರತಕ್ಕೆ ದಯವಿಟ್ಟು ಸಹಕರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಬಿಗ್ಬಾಸ್’ ರಿಯಾಲಿಟಿ ಶೋನಲ್ಲಿ ಒಂದಷ್ಟು ಜನ ಸ್ಪರ್ಧಿಗಳಾಗಿ ಎಂಟ್ರಿ ನೀಡಿದರೆ, ಮತ್ತೊಂದಿಷ್ಟು ಜನ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ನೀಡುತ್ತಾರೆ. ಜತೆಗೆ ಸಿನಿಮಾ ಪ್ರಮೋಷನ್ಗಾಗಿ ಅನೇಕರು ಬಿಗ್ಬಾಸ್ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಕೂಡ ಬೆಂಗಳೂರಿನ ಬಿಡದಿಯಲ್ಲಿರುವ ಬಿಗ್ಬಾಸ್ ಮನೆಗೆ ಕಾಲಿಟ್ಟರೆ ಅಚ್ಚರಿ ಇಲ್ಲ! ಇಂಥದ್ದೊಂದು ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಆದರೆ, ಇತ್ತೀಚಿಗಷ್ಟೇ ನಡೆದ ‘ಬಿಗ್ಬಾಸ್’ ಪ್ರೆಸ್ಮೀಟ್ನಲ್ಲಿ ಸಲ್ಮಾನ್ ಆಗಮನದ ಬಗ್ಗೆ ಸುದೀಪ್ ಕ್ಲಾರಿಟಿ ನೀಡಿದ್ದಾರೆ. ‘ನಾವಿಬ್ಬರು ಒಂದೇ ದಿನ ಬಿಗ್ಬಾಸ್ನ ಬೇರೆ…
ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…
ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…
ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…
ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್ ಸಾಯ್, ಗ್ಲುಟೆನ್ಮುಕ್ತವಾಗಿರುವ ಈ ಮೊಟ್ಟೆಯನ್ನು…
ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್ನಿಂದ ಅಕ್ಟೋಬರ್ 1 ರಿಂದ…