ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು ರೂ.10ರಂತೆ ದೊರೆಯುವ ಕಬ್ಬಿನರಸ ಇತ್ಯಾದಿ ದೇಶೀಯ ಪಾನೀಯ ಕುಡಿದರೆ ದಿನಕ್ಕೆ ಸುಮಾರು ರೂ.3600 ಕೋಟಿ ಆಗುತ್ತದೆ.
*PEPSI* ಮುಂತಾದ ವಿದೇಶಿ ಪಾನೀಯ ಕುಡಿದರೆ :- *ಪ್ರತಿದಿನ ನಮ್ಮ ರೂ.3600 ಕೋಟಿ ಹೊರ ದೇಶಕ್ಕೆ ಹೋಗುತ್ತದೆ. *ಆ ಕಂಪನಿಗಳು ಪ್ರತಿ ದಿನ ರೂ.7000 ಕೋಟಿ ಗಳಿಸುತ್ತಿವೆ.
ನಿಮ್ಮಲ್ಲಿ ನನ್ನ ಕಳಕಳಿಯ ಪ್ರಾರ್ಥನೆ ಏನೆಂದರೆ ದಯವಿಟ್ಟು ಕಬ್ಬಿನರಸ, ಎಳನೀರು ಮುಂತಾದ ದೇಶೀಯ ಪಾನೀಯವನ್ನೇ ಸೇವಿಸಿ.
*ಅದರಿಂದ ದಿನಕ್ಕೆ ರೂ.7000ಕೋಟಿ ನಮ್ಮಲ್ಲೇ ಉಳಿಯುವಂತೆ ಮಾಡಿ.
*ತಿಂಗಳಿಗೆ 2 ಲಕ್ಷ ಕೋಟಿ. ವರ್ಷಕ್ಕೆ 24 ಲಕ್ಷ ಕೋಟಿ. ಇದು ಅಪಾರವಾದ ಹಣದ ಪರ್ವತ.* ಕೇವಲ ಪಾನೀಯ ಒಂದರಿಂದ ಮಾತ್ರ.
*ದೇಶದ ಬಡವರಿಗಾಗಿ ನೀವು ಇಷ್ಟನ್ನಾದರೂ ಮಾಡಲು ಸಾಧ್ಯವಿಲ್ಲವೇ*? ?
*ಇದು ನಮ್ಮ ರೈತರಿಗೆ ಮತ್ತು ಅವನ್ನು ಬೀದಿಯಲ್ಲಿ ಮಾರುವ ಬಡವರ ಜೀವನ ನಿರ್ವಹಣೆಗೆ ಸಹಾಯವಾಗುತ್ತದೆ.
*ರೈತರು ಮತ್ತು ಕಾರ್ಮಿಕರು ಸ್ವಾವಲಂಬಿಗಳಾಗಿ ಆತ್ಮಹತ್ಯೆಯಂಥ ದುರಂತಗಳು ತಪ್ಪುತ್ತವೆ.
*ಈ ಪಾನೀಯಗಳ ಬೆಲೆ ಕ್ರಮೇಣ ರೂ.10 ರಿಂದ ರೂ.5ಕ್ಕೆ ಇಳಿಯುತ್ತದೆ.
ನಮ್ಮ ಜನಸಾಮಾನ್ಯರ ಆರ್ಥಿಕಸ್ಥಿತಿ ಉತ್ತಮಗೊಂಡು ರಾಷ್ಟ್ರದ ಆರ್ಥಿಕ ಸ್ಥಿತಿಯೂ ಸಧೃಢವಾಗುತ್ತದೆ.
*ಸ್ವದೇಶಿ ಉತ್ಪನ್ನ ಬಳಸಿ ದೇಶ ಉಳಿಸಿ*. ಹೀಗೆಮಾಡಿದ್ದಾದರೆ ಕೇವಲ 90 ದಿನಗಳಲ್ಲಿ ಭಾರತ ವಿಶ್ವದ ಎರಡನೇ ಶ್ರೀಮಂತ ರಾಷ್ಟ್ರವಾಗುವುದು.
ನಮ್ಮ ದೇಶದ ರೂ.2 ರ ಮೌಲ್ಯ ಒಂದು ಡಾಲರ್ ಸಮಕ್ಕೆ ಏರುತ್ತದೆ.
ಸ್ವದೇಶಿ ಉತ್ಪನ್ನಗಳನ್ನು ಬಳಸಿ *ದೇಶದ ಸಂಪತ್ತು ಹೊರಹೋಗದಂತೆ ಮಾಡಿ*. ನಾವು ಇದನ್ನು ಅರಿತು *ಈ ಅಭಿಯಾನದಲ್ಲಿ ಕೈಜೋಡಿಸದಿದ್ದರೆ ನಮ್ಮ ಸಂಪತ್ತು ಸುಲಭವಾಗಿ ವಿದೇಶಗಳ ಪಾಲಾಗಿಬಿಡುತ್ತದೆ.*
*ಅಮೇರಿಕಾ + ರಷ್ಯ – ಇವುಗಳ ಎರಡರಷ್ಟಕ್ಕಿಂತಾ ಹೆಚ್ಚು ಜನಸಂಖ್ಯೆ ನಮ್ಮದು. ಅತಿ ಬಲಾಢ್ಯ ದೇಶ ನಮ್ಮದು. ಅವರನ್ನು ಮೀರಿಸಿ ಮುಂದುವರಿಯಲು ನಮಗೆ ಕೇವಲ ಒಂದು ವರ್ಷ ಸಾಕು. ಆಗ ಅವರ ಹಂಗು ನಮಗಿರುವುದೇ ಇಲ್ಲ.*
*ದಯಮಾಡಿ ಈ ಸಂದೇಶವನ್ನು ದೇಶವಾಸಿ ಗೆಳೆಯರೊಂದಿಗೆ ಹಂಚಿಕೊಳ್ಳಿ, ಸ್ವಾವಲಂಬಿ ಭಾರತಕ್ಕೆ ದಯವಿಟ್ಟು ಸಹಕರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 29 ಜನವರಿ, 2019 ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ…
ಮಹಿಳೆಯರು ಅಡುಗೆ ಮಾಡುವಾಗ ಚಿಕ್ಕ ಪುಟ್ಟ ಸುಟ್ಟ ಗಾಯಗಳಾಗುವುದು ಸಾಮಾನ್ಯದ ಸಂಗತಿ. ಇಂತಹ ಚಿಕ್ಕ ಸುಟ್ಟ ಗಾಯಗಳನ್ನು ಕಡಿಮೆಗೊಳಿಸುವಂತ ಔಷಧಗಳು ನಮ್ಮ ಮನೆಯಲ್ಲೇ ಇರುತ್ತವೆ. ಅಂತಹ ಕೆಲವು ಮನೆಮದ್ದು ಇಲ್ಲಿವೆ.. ಸುಟ್ಟ ಗಾಯಕ್ಕೆ ತಕ್ಷಣವೇ ಟೂತ್ ಪೇಸ್ಟ್ ಹಚ್ಚಿಕೊಂಡಲ್ಲಿ ಸುಟ್ಟ ಗಾಯದಿಂದಾಗುವ ಉರಿ ಶಮನವಾಗುತ್ತದೆ.ಶರೀರದ ಭಾಗ ಸುಟ್ಟ ತಕ್ಷಣವೇ ಹಸಿ ಮಣ್ಣನ್ನು ಆ ಭಾಗಕ್ಕೆ ಹಚ್ಚುವುದರಿಂದ ಉರಿ ಕಡಿಮೆಯಾಗುತ್ತದೆ ಮತ್ತು ಗುಳ್ಳೆಗಳು ಏಳುವುದಿಲ್ಲ. ಸುಟ್ಟ ಭಾಗಕ್ಕೆ ಸತತವಾಗಿ ನೀರು ಬಿಡುತ್ತಿದ್ದಲ್ಲಿ ಗಾಯದ ಉರಿ ಕಡಿಮೆಯಾಗುತ್ತದೆ.ಚರ್ಮ ಸುಟ್ಟಿದ್ದ ಭಾಗಕ್ಕೆ…
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ?
‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…