ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು ರೂ.10ರಂತೆ ದೊರೆಯುವ ಕಬ್ಬಿನರಸ ಇತ್ಯಾದಿ ದೇಶೀಯ ಪಾನೀಯ ಕುಡಿದರೆ ದಿನಕ್ಕೆ ಸುಮಾರು ರೂ.3600 ಕೋಟಿ ಆಗುತ್ತದೆ.
*PEPSI* ಮುಂತಾದ ವಿದೇಶಿ ಪಾನೀಯ ಕುಡಿದರೆ :- *ಪ್ರತಿದಿನ ನಮ್ಮ ರೂ.3600 ಕೋಟಿ ಹೊರ ದೇಶಕ್ಕೆ ಹೋಗುತ್ತದೆ. *ಆ ಕಂಪನಿಗಳು ಪ್ರತಿ ದಿನ ರೂ.7000 ಕೋಟಿ ಗಳಿಸುತ್ತಿವೆ.
ನಿಮ್ಮಲ್ಲಿ ನನ್ನ ಕಳಕಳಿಯ ಪ್ರಾರ್ಥನೆ ಏನೆಂದರೆ ದಯವಿಟ್ಟು ಕಬ್ಬಿನರಸ, ಎಳನೀರು ಮುಂತಾದ ದೇಶೀಯ ಪಾನೀಯವನ್ನೇ ಸೇವಿಸಿ.
*ಅದರಿಂದ ದಿನಕ್ಕೆ ರೂ.7000ಕೋಟಿ ನಮ್ಮಲ್ಲೇ ಉಳಿಯುವಂತೆ ಮಾಡಿ.
*ತಿಂಗಳಿಗೆ 2 ಲಕ್ಷ ಕೋಟಿ. ವರ್ಷಕ್ಕೆ 24 ಲಕ್ಷ ಕೋಟಿ. ಇದು ಅಪಾರವಾದ ಹಣದ ಪರ್ವತ.* ಕೇವಲ ಪಾನೀಯ ಒಂದರಿಂದ ಮಾತ್ರ.
*ದೇಶದ ಬಡವರಿಗಾಗಿ ನೀವು ಇಷ್ಟನ್ನಾದರೂ ಮಾಡಲು ಸಾಧ್ಯವಿಲ್ಲವೇ*? ?
*ಇದು ನಮ್ಮ ರೈತರಿಗೆ ಮತ್ತು ಅವನ್ನು ಬೀದಿಯಲ್ಲಿ ಮಾರುವ ಬಡವರ ಜೀವನ ನಿರ್ವಹಣೆಗೆ ಸಹಾಯವಾಗುತ್ತದೆ.
*ರೈತರು ಮತ್ತು ಕಾರ್ಮಿಕರು ಸ್ವಾವಲಂಬಿಗಳಾಗಿ ಆತ್ಮಹತ್ಯೆಯಂಥ ದುರಂತಗಳು ತಪ್ಪುತ್ತವೆ.
*ಈ ಪಾನೀಯಗಳ ಬೆಲೆ ಕ್ರಮೇಣ ರೂ.10 ರಿಂದ ರೂ.5ಕ್ಕೆ ಇಳಿಯುತ್ತದೆ.
ನಮ್ಮ ಜನಸಾಮಾನ್ಯರ ಆರ್ಥಿಕಸ್ಥಿತಿ ಉತ್ತಮಗೊಂಡು ರಾಷ್ಟ್ರದ ಆರ್ಥಿಕ ಸ್ಥಿತಿಯೂ ಸಧೃಢವಾಗುತ್ತದೆ.
*ಸ್ವದೇಶಿ ಉತ್ಪನ್ನ ಬಳಸಿ ದೇಶ ಉಳಿಸಿ*. ಹೀಗೆಮಾಡಿದ್ದಾದರೆ ಕೇವಲ 90 ದಿನಗಳಲ್ಲಿ ಭಾರತ ವಿಶ್ವದ ಎರಡನೇ ಶ್ರೀಮಂತ ರಾಷ್ಟ್ರವಾಗುವುದು.
ನಮ್ಮ ದೇಶದ ರೂ.2 ರ ಮೌಲ್ಯ ಒಂದು ಡಾಲರ್ ಸಮಕ್ಕೆ ಏರುತ್ತದೆ.
ಸ್ವದೇಶಿ ಉತ್ಪನ್ನಗಳನ್ನು ಬಳಸಿ *ದೇಶದ ಸಂಪತ್ತು ಹೊರಹೋಗದಂತೆ ಮಾಡಿ*. ನಾವು ಇದನ್ನು ಅರಿತು *ಈ ಅಭಿಯಾನದಲ್ಲಿ ಕೈಜೋಡಿಸದಿದ್ದರೆ ನಮ್ಮ ಸಂಪತ್ತು ಸುಲಭವಾಗಿ ವಿದೇಶಗಳ ಪಾಲಾಗಿಬಿಡುತ್ತದೆ.*
*ಅಮೇರಿಕಾ + ರಷ್ಯ – ಇವುಗಳ ಎರಡರಷ್ಟಕ್ಕಿಂತಾ ಹೆಚ್ಚು ಜನಸಂಖ್ಯೆ ನಮ್ಮದು. ಅತಿ ಬಲಾಢ್ಯ ದೇಶ ನಮ್ಮದು. ಅವರನ್ನು ಮೀರಿಸಿ ಮುಂದುವರಿಯಲು ನಮಗೆ ಕೇವಲ ಒಂದು ವರ್ಷ ಸಾಕು. ಆಗ ಅವರ ಹಂಗು ನಮಗಿರುವುದೇ ಇಲ್ಲ.*
*ದಯಮಾಡಿ ಈ ಸಂದೇಶವನ್ನು ದೇಶವಾಸಿ ಗೆಳೆಯರೊಂದಿಗೆ ಹಂಚಿಕೊಳ್ಳಿ, ಸ್ವಾವಲಂಬಿ ಭಾರತಕ್ಕೆ ದಯವಿಟ್ಟು ಸಹಕರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು. ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ. ಕುಡುಕ…
ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…
ಕ್ರೀಡಾ ಮತ್ತು ಕ್ರೀಡಾಕೂಟದಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಅಧಿಕೃತವಾಗಿ ಕರೆಯಲ್ಪಡುವ ರಾಜೀವ್ ಗಾಂಧಿ ಖೇಲ್ ರತ್ನ, ಇದು ಭಾರತದ ಗಣರಾಜ್ಯದ ಅತ್ಯುನ್ನತ ಕ್ರೀಡಾ ಗೌರವವಾಗಿದೆ. 1984 ರಿಂದ 1989 ರವರೆಗೆ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ. ಇದನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ವಾರ್ಷಿಕವಾಗಿ ನೀಡಲಾಗುತ್ತದೆ. ಸ್ವೀಕರಿಸುವವರನ್ನು (ಗಳು) ಸಚಿವಾಲಯವು ರಚಿಸಿದ ಸಮಿತಿಯಿಂದ ಆಯ್ಕೆಮಾಡಲಾಗುತ್ತದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…
ಕಂಪ್ಯೂಟರ್ಗಳು, ಕಂಪನಿಯ ಸರ್ವರ್ಗಳನ್ನು ಹ್ಯಾಕ್ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್ ಟೀವಿಯನ್ನು ಹ್ಯಾಕ್ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್ಲೈನ್ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…