ದೇವರು-ಧರ್ಮ

ಪ್ರತಿಯೊಬ್ಬ “ಹಿಂದೂ ಧರ್ಮ”ದವರು ಕೂಡ ತಿಳಿಯಲೇಬೇಕಾದ ಈ ವಿಷಯಗಳು..!ಏನೆಂದು ತಿಳಿಯಬೇಕಾದ್ರೆ ಈ ಲೇಖನ ಓದಿ…

2659

ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ. ಯೋಗಿಕ ಸಂಪ್ರದಾಯಗಳು ಮತ್ತು ಕರ್ಮದ ಕಲ್ಪನೆಯನ್ನು ಆಧರಿಸಿದ “ದೈನಿಕ ಸದಾಚಾರ”ದ ವಿಶಾಲವಾದ ವೈವಿಧ್ಯ ಮತ್ತು ಹಿಂದೂ ವಿವಾಹ ಪದ್ಧತಿಗಳಂತಹ ಸಮಾಜದ ಸಂಪ್ರದಾಯಬದ್ಧ ನಡವಳಿಕೆಗಳನ್ನೂ ಹಿಂದೂ ಧರ್ಮವು ಒಳಗೊಳ್ಳುತ್ತದೆ.

ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದ್ದು, ಓಂ ಕಾರ – ಹಿಂದೂ ಧರ್ಮದ ಒಂದು ಪವಿತ್ರಾಕ್ಷರ, ಗಣಪತಿ – ಹಿಂದೂ ಧರ್ಮೀಯರು ಅಪಾರವಾಗಿ ನಂಬುವ ದೇವರು

ವೇದಗಳು (4)
ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವವೇದ.

ರಾಶೀಗಳು (12)
ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ,
ಧನು, ಮಕರ, ಕುಂಭ, ಮೀನ.

ಋತುಗಳು (6) ಮತ್ತು ಮಾಸ (12)
ವಸಂತ (ಚೈತ್ರ-ವೈಶಾಖ), ಗ್ರೀಷ್ಮ (ಜೇಷ್ಠ-ಆಷಾಢ) ,
ವರ್ಷಾ (ಶ್ರಾವಣ-ಭಾದ್ರಪದ), ಶರದ (ಅಶ್ವಿನ-ಕಾರ್ತಿಕ),
ಹೇಮಂತ (ಮಾರ್ಗಶಿರ-ಪೌಷ), ಶಿಶಿರ (ಮಾಘ-ಫಾಲ್ಗುಣ).

ದಿಕ್ಕುಗಳು (10)
ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಈಶಾನ್ಯ,
ಆಗ್ನೇಯ, ವಾಯವ್ಯ, ನೈಋತ್ಯ, ಆಕಾಶ, ಪಾತಾಳ.

ಸಂಸ್ಕಾರಗಳು (16)
ಗರ್ಭಧಾನ, ಪುಂಸವನ, ಸೀಮನ್ತೋತ್ರಯನ, ಜಾತಕರ್ಮ, ನಾಮಕರಣ,
ನಿಷಕ್ರಮಣ, ಅನ್ನಪ್ರಾಶನ, ಚೂಡಾಕರ್ಮ, ಕರ್ಣಭೇದ, ಯಜ್ಞೋಪವೀತ,
ವೇದಾರಂಭ, ಕೇಶಾಂತ, ಸಮಾವರ್ತನ, ವಿವಾಹ, ಆವಸಥ್ಯಧಾನ, ಶ್ರೌತಧಾನ.

ಸಪ್ತ ಋಷಿಗಳು (7)
ವಿಶ್ವಾಮಿತ್ರ, ಜಮದಗ್ನಿ, ಭಾರದ್ವಾಜ, ಗೌತಮ, ಅತ್ರಿ, ವಸಿಷ್ಠ, ಕಶ್ಯಪ.

ಸಪ್ತ ಪರ್ವತಗಳು
ಹಿಮಾಲಯ (ಉತ್ತರ ಭಾರತ), ಮಲಯ (ಕರ್ನಾಟಕ ಮತ್ತು ತಮಿಳನಾಡು) ,
ಸಹ್ಯಾದ್ರೀ (ಮಹಾರಾಷ್ಟ್ರ) , ಮಹೇಂದ್ರ (ಉಡಿಸಾ), ವಿಂಧ್ಯಾಚಲ (ಮಧ್ಯಪ್ರದೇಶ),
ಅರವಲೀ (ರಾಜಸ್ಥಾನ), ರೈವತಕ (ಗಿರನಾರ-ಗುಜರಾತ)

ಜ್ಯೋತಿರ್ಲಿಂಗಗಳು (12)
ಸೋಮನಾಥ ನಾಗೇಶ (ಗುಜರಾಥ), ಮಲ್ಲಿಕಾರ್ಜುನ (ಆಂಧ್ರಪ್ರದೇಶ),
ರಾಮೇಶ್ವರ (ತಮಿಳನಾಡು), ಮಹಾಕಾಲೇಶ್ವರ (ಉಜ್ಜೈನ),
ಓಂಕಾರೇಶ್ವರ (ಮಧ್ಯಪ್ರದೇಶ), ಕೇದಾರನಾಥ (ಉತ್ತರಾಂಚಲ),
ವಿಶ್ವನಾಥ (ಉತ್ತರ ಪ್ರದೇಶ), ಪರಳೀ ವೈಜನಾಥ, ತ್ರ್ಯಂಬಕೇಶ್ವರ ,
ಘೃಷ್ಣೇಶ್ವರ , ಭೀಮಾಶಂಕರ (ಎಲ್ಲ ಮಹಾರಾಷ್ಟ್ರ).

ಪೀಠಗಳು (4)
ಶಾರದಾಪೀಠ (ದ್ವಾರಕಾ-ಗುಜರಾತ), ಜ್ಯೋತಿಷ್ಪೀಠ (ಜೋಶೀಮಠ- ಉತ್ತರಾಂಚಲ),
ಗೋವರ್ಧನಪೀಠ(ಜಗನ್ನಾಥಪುರೀ- ಉಡೀಸಾ), ಶೃಂಗೇರಿ ಪೀಠ (ಶೃಂಗೇರಿ- ಕರ್ನಾಟಕ)

ಚಾರಧಾಮಗಳು
ಬದ್ರಿನಾಥ (ಉತ್ತರಾಂಚಲ), ರಾಮೇಶ್ವರಮ (ತಮಿಳನಾಡು),
ದ್ವಾರಿಕಾ (ಗುಜರಾತ), ಜಗನ್ನಾಥಪುರೀ (ಉಡೀಸಾ).

ಸಪ್ತಪುರಿಗಳು :-
ಅಯೋಧ್ಯಾ, ಮಥುರಾ, ಕಾಶೀ (ಎಲ್ಲ ಉತ್ತರ ಪ್ರದೇಶ),
ಹರಿದ್ವಾರ (ಉತ್ತರಾಂಚಲ), ಕಾಂಚೀಪುರಂ (ತಮಿಳನಾಡು) ,
ಅವಂತಿಕಾ (ಉಜ್ಜೈನ – ಮ.ಪ್ರ.), ದ್ವಾರಿಕಾ (ಗುಜರಾಥ).

ಚಾರಕುಂಭಗಳು :-
ಹರಿದ್ವಾರ (ಉತ್ತರಖಂಡ), ಪ್ರಯಾಗ (ಉತ್ತ ಪ್ರದೇಶ),
ಉಜ್ಜೈನ (ಮಧ್ಯ ಪ್ರದೇಶ) , ನಾಶಿಕ(ಮಹಾರಾಷ್ಟ್ರ)

ಪವಿತ್ರ-ಸ್ಮರಣೀಯ ನದಿಗಳು
ಗಂಗಾ , ಕಾವೇರಿ, ಯಮುನಾ, ಸರಸ್ವತೀ, ನರ್ಮದಾ, ಮಹಾನದೀ, ಗೋದಾವರೀ,
ಕೃಷ್ಣಾ , ಬ್ರಹ್ಮಪುತ್ರಾ.

ಅಷ್ಟ ಲಕ್ಷ್ಮೀಯರು (8)
ಆದಿಲಕ್ಷ್ಮೀ , ವಿದ್ಯಾಲಕ್ಷ್ಮೀ , ಸೌಭಾಗ್ಯಲಕ್ಷ್ಮೀ,
ಅಮೃತಲಕ್ಷ್ಮೀ, ಕಾಮಲಕ್ಷ್ಮೀ, ಸತ್ಯಲಕ್ಷ್ಮೀ,
ಭೋಗಲಕ್ಷ್ಮೀ, ಯೋಗಲಕ್ಷ್ಮೀ.

ಯುಗಗಳು (4) ಸತ್ಯಯುಗ, ತ್ರೇತಾಯುಗ,ದ್ವಾಪರಯುಗ, ಕಲಿಯುಗ.

ಪುರುಷಾರ್ಥ (4) ಧರ್ಮ , ಅರ್ಥ , ಕಾಮ , ಮೋಕ್ಷ.

ಪ್ರಕೃತಿಯ ಗುಣಗಳು (3) ಸತ್ವ , ರಜ , ತಮ.

ನಕ್ಷತ್ರಗಳು (28)
ಅಶ್ವನೀ, ಭರಣೀ, ಕೃತಿಕಾ, ರೋಹಿಣೀ, ಮೃಗ,ಆರ್ದ್ರಾ, ಪುನರ್ವಸು, ಪುಷ್ಯ, ಆಶ್ಲೇಷಾ,
ಮೇಘಾ, ಪೂರ್ವಾಫಾಲ್ಗುನೀ, ಉತ್ತರಾ ಫಾಲ್ಗುನೀ,ಹಸ್ತ, ಚಿತ್ರಾ, ಸ್ವಾತೀ, ವಿಶಾಖಾ, ಅನುರಾಧಾ,
ಜ್ಯೇಷ್ಠ, ಮೂಲ, ಪೂರ್ವಾಷಾಢಾ, ಉತ್ತರಾಷಾಢಾ,ಶ್ರಾವಣ, ಘನಿಷ್ಠಾ, ಶತತಾರಕಾ, ಪೂರ್ವಾಭಾದ್ರಪದಾ,
ಉತ್ತರಾಭಾದ್ರಪದಾ, ರೇವತೀ, ಅಭಿಜಿತ.


ದಶಾವತಾರ (10)
ಮತ್ಸ್ಯ, ಕೂರ್ಮ, ವರಾಹ, ನರಸಿಂಹ, ವಾಮನ, ಪರಶುರಾಮ, ರಾಮ, ಕೃಷ್ಣ, ಬುದ್ಧ, ಕಲ್ಕಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    62 ಅಡಿ ಉದ್ದದ ಹನುಮನ ವಿಗ್ರಹ ಬಂದದ್ದು ಎಲ್ಲಿಂದ?ಶಿಲೆ ಸಿಕ್ಕಿದ್ದು ಹೇಗೆ?ಕೆತ್ತಿದ್ದು ಯಾರು?ಇಲ್ಲಿದೆ ಸಂಪೂರ್ಣ ಮಾಹಿತಿ ಓದಿ ಶೇರ್ ಮಾಡಿ…

    ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…

  • ಉಪಯುಕ್ತ ಮಾಹಿತಿ

    ಈಗ ಬಂದಿದೆ ಹೊಸ ಸ್ಫೋಟಗೊಳ್ಳದ ಪಾರದರ್ಶಕ ಗ್ಯಾಸ್ ಸಿಲಿಂಡರ್..!ತಿಲಿಯಲು ಈ ಲೇಖನ ಓದಿ..

    ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್‌ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.

  • ಸುದ್ದಿ

    ಕೊನೆಗೂ ಶಬರಿ ಮಲೆ ಪ್ರವೇಶ ಮಾಡಿ ಅಯ್ಯಪ್ಪನ ದರ್ಶನ ಪಡೆದ ಇಬ್ಬರು ಮಹಿಳೆಯರು..!ಬಂದ್ ಆಯ್ತು ದೇವಸ್ಥಾನ…

    ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ. ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಗೆ…

  • ಸುದ್ದಿ

    ಹಾಸನ SSLC ಫಲಿತಾಂಶದಲ್ಲಿ ರಾಜ್ಯಕ್ಕೆ ಫಸ್ಟ್ ಪ್ಲೇಸ್ ಬರಲು ಕಾರಣ ನನ್ನ ಹೆಂಡತಿಯೇ ಹೊರತು ರೋಹಿಣಿ ಸಿಂಧುರಿ ಅಲ್ಲ ಎಂದ ರೇವಣ್ಣ..!

    ಹಾಸನದಲ್ಲಿ ಎಸ್‍ಎಸ್‍ಎಲ್‍ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…

  • ಕ್ರೀಡೆ

    ಮುಂಬೈ ಇಂಡಿಯನ್ಸ್‌ ಆಟಗಾರನ, ಬೆತ್ತಲೆ ಕುಣಿತ !!!

    ಐಪಿಎಲ್‌ ಫೈನಲ್‌ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್‌ ತಂಡದ ಜೋಸ್‌ ಬಟ್ಲರ್‌, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

  • ಉಪಯುಕ್ತ ಮಾಹಿತಿ

    ಪದೇ ಪದೇ ಸೆಲ್ಫಿ ಫೋಟೋ ತೆಗೆದುಕೊಳ್ಳುವವರಿಗೆ ಶಾಕಿಂಗ್ ಸುದ್ದಿ!

    ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…