News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇವರು-ಧರ್ಮ

ಪ್ರತಿಯೊಬ್ಬ “ಹಿಂದೂ ಧರ್ಮ”ದವರು ಕೂಡ ತಿಳಿಯಲೇಬೇಕಾದ ಈ ವಿಷಯಗಳು..!ಏನೆಂದು ತಿಳಿಯಬೇಕಾದ್ರೆ ಈ ಲೇಖನ ಓದಿ…

2895

ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ. ಯೋಗಿಕ ಸಂಪ್ರದಾಯಗಳು ಮತ್ತು ಕರ್ಮದ ಕಲ್ಪನೆಯನ್ನು ಆಧರಿಸಿದ “ದೈನಿಕ ಸದಾಚಾರ”ದ ವಿಶಾಲವಾದ ವೈವಿಧ್ಯ ಮತ್ತು ಹಿಂದೂ ವಿವಾಹ ಪದ್ಧತಿಗಳಂತಹ ಸಮಾಜದ ಸಂಪ್ರದಾಯಬದ್ಧ ನಡವಳಿಕೆಗಳನ್ನೂ ಹಿಂದೂ ಧರ್ಮವು ಒಳಗೊಳ್ಳುತ್ತದೆ.

ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದ್ದು, ಓಂ ಕಾರ – ಹಿಂದೂ ಧರ್ಮದ ಒಂದು ಪವಿತ್ರಾಕ್ಷರ, ಗಣಪತಿ – ಹಿಂದೂ ಧರ್ಮೀಯರು ಅಪಾರವಾಗಿ ನಂಬುವ ದೇವರು

ವೇದಗಳು (4)
ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವವೇದ.

ರಾಶೀಗಳು (12)
ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ,
ಧನು, ಮಕರ, ಕುಂಭ, ಮೀನ.

ಋತುಗಳು (6) ಮತ್ತು ಮಾಸ (12)
ವಸಂತ (ಚೈತ್ರ-ವೈಶಾಖ), ಗ್ರೀಷ್ಮ (ಜೇಷ್ಠ-ಆಷಾಢ) ,
ವರ್ಷಾ (ಶ್ರಾವಣ-ಭಾದ್ರಪದ), ಶರದ (ಅಶ್ವಿನ-ಕಾರ್ತಿಕ),
ಹೇಮಂತ (ಮಾರ್ಗಶಿರ-ಪೌಷ), ಶಿಶಿರ (ಮಾಘ-ಫಾಲ್ಗುಣ).

ದಿಕ್ಕುಗಳು (10)
ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಈಶಾನ್ಯ,
ಆಗ್ನೇಯ, ವಾಯವ್ಯ, ನೈಋತ್ಯ, ಆಕಾಶ, ಪಾತಾಳ.

ಸಂಸ್ಕಾರಗಳು (16)
ಗರ್ಭಧಾನ, ಪುಂಸವನ, ಸೀಮನ್ತೋತ್ರಯನ, ಜಾತಕರ್ಮ, ನಾಮಕರಣ,
ನಿಷಕ್ರಮಣ, ಅನ್ನಪ್ರಾಶನ, ಚೂಡಾಕರ್ಮ, ಕರ್ಣಭೇದ, ಯಜ್ಞೋಪವೀತ,
ವೇದಾರಂಭ, ಕೇಶಾಂತ, ಸಮಾವರ್ತನ, ವಿವಾಹ, ಆವಸಥ್ಯಧಾನ, ಶ್ರೌತಧಾನ.

ಸಪ್ತ ಋಷಿಗಳು (7)
ವಿಶ್ವಾಮಿತ್ರ, ಜಮದಗ್ನಿ, ಭಾರದ್ವಾಜ, ಗೌತಮ, ಅತ್ರಿ, ವಸಿಷ್ಠ, ಕಶ್ಯಪ.

ಸಪ್ತ ಪರ್ವತಗಳು
ಹಿಮಾಲಯ (ಉತ್ತರ ಭಾರತ), ಮಲಯ (ಕರ್ನಾಟಕ ಮತ್ತು ತಮಿಳನಾಡು) ,
ಸಹ್ಯಾದ್ರೀ (ಮಹಾರಾಷ್ಟ್ರ) , ಮಹೇಂದ್ರ (ಉಡಿಸಾ), ವಿಂಧ್ಯಾಚಲ (ಮಧ್ಯಪ್ರದೇಶ),
ಅರವಲೀ (ರಾಜಸ್ಥಾನ), ರೈವತಕ (ಗಿರನಾರ-ಗುಜರಾತ)

ಜ್ಯೋತಿರ್ಲಿಂಗಗಳು (12)
ಸೋಮನಾಥ ನಾಗೇಶ (ಗುಜರಾಥ), ಮಲ್ಲಿಕಾರ್ಜುನ (ಆಂಧ್ರಪ್ರದೇಶ),
ರಾಮೇಶ್ವರ (ತಮಿಳನಾಡು), ಮಹಾಕಾಲೇಶ್ವರ (ಉಜ್ಜೈನ),
ಓಂಕಾರೇಶ್ವರ (ಮಧ್ಯಪ್ರದೇಶ), ಕೇದಾರನಾಥ (ಉತ್ತರಾಂಚಲ),
ವಿಶ್ವನಾಥ (ಉತ್ತರ ಪ್ರದೇಶ), ಪರಳೀ ವೈಜನಾಥ, ತ್ರ್ಯಂಬಕೇಶ್ವರ ,
ಘೃಷ್ಣೇಶ್ವರ , ಭೀಮಾಶಂಕರ (ಎಲ್ಲ ಮಹಾರಾಷ್ಟ್ರ).

ಪೀಠಗಳು (4)
ಶಾರದಾಪೀಠ (ದ್ವಾರಕಾ-ಗುಜರಾತ), ಜ್ಯೋತಿಷ್ಪೀಠ (ಜೋಶೀಮಠ- ಉತ್ತರಾಂಚಲ),
ಗೋವರ್ಧನಪೀಠ(ಜಗನ್ನಾಥಪುರೀ- ಉಡೀಸಾ), ಶೃಂಗೇರಿ ಪೀಠ (ಶೃಂಗೇರಿ- ಕರ್ನಾಟಕ)

ಚಾರಧಾಮಗಳು
ಬದ್ರಿನಾಥ (ಉತ್ತರಾಂಚಲ), ರಾಮೇಶ್ವರಮ (ತಮಿಳನಾಡು),
ದ್ವಾರಿಕಾ (ಗುಜರಾತ), ಜಗನ್ನಾಥಪುರೀ (ಉಡೀಸಾ).

ಸಪ್ತಪುರಿಗಳು :-
ಅಯೋಧ್ಯಾ, ಮಥುರಾ, ಕಾಶೀ (ಎಲ್ಲ ಉತ್ತರ ಪ್ರದೇಶ),
ಹರಿದ್ವಾರ (ಉತ್ತರಾಂಚಲ), ಕಾಂಚೀಪುರಂ (ತಮಿಳನಾಡು) ,
ಅವಂತಿಕಾ (ಉಜ್ಜೈನ – ಮ.ಪ್ರ.), ದ್ವಾರಿಕಾ (ಗುಜರಾಥ).

ಚಾರಕುಂಭಗಳು :-
ಹರಿದ್ವಾರ (ಉತ್ತರಖಂಡ), ಪ್ರಯಾಗ (ಉತ್ತ ಪ್ರದೇಶ),
ಉಜ್ಜೈನ (ಮಧ್ಯ ಪ್ರದೇಶ) , ನಾಶಿಕ(ಮಹಾರಾಷ್ಟ್ರ)

ಪವಿತ್ರ-ಸ್ಮರಣೀಯ ನದಿಗಳು
ಗಂಗಾ , ಕಾವೇರಿ, ಯಮುನಾ, ಸರಸ್ವತೀ, ನರ್ಮದಾ, ಮಹಾನದೀ, ಗೋದಾವರೀ,
ಕೃಷ್ಣಾ , ಬ್ರಹ್ಮಪುತ್ರಾ.

ಅಷ್ಟ ಲಕ್ಷ್ಮೀಯರು (8)
ಆದಿಲಕ್ಷ್ಮೀ , ವಿದ್ಯಾಲಕ್ಷ್ಮೀ , ಸೌಭಾಗ್ಯಲಕ್ಷ್ಮೀ,
ಅಮೃತಲಕ್ಷ್ಮೀ, ಕಾಮಲಕ್ಷ್ಮೀ, ಸತ್ಯಲಕ್ಷ್ಮೀ,
ಭೋಗಲಕ್ಷ್ಮೀ, ಯೋಗಲಕ್ಷ್ಮೀ.

ಯುಗಗಳು (4) ಸತ್ಯಯುಗ, ತ್ರೇತಾಯುಗ,ದ್ವಾಪರಯುಗ, ಕಲಿಯುಗ.

ಪುರುಷಾರ್ಥ (4) ಧರ್ಮ , ಅರ್ಥ , ಕಾಮ , ಮೋಕ್ಷ.

ಪ್ರಕೃತಿಯ ಗುಣಗಳು (3) ಸತ್ವ , ರಜ , ತಮ.

ನಕ್ಷತ್ರಗಳು (28)
ಅಶ್ವನೀ, ಭರಣೀ, ಕೃತಿಕಾ, ರೋಹಿಣೀ, ಮೃಗ,ಆರ್ದ್ರಾ, ಪುನರ್ವಸು, ಪುಷ್ಯ, ಆಶ್ಲೇಷಾ,
ಮೇಘಾ, ಪೂರ್ವಾಫಾಲ್ಗುನೀ, ಉತ್ತರಾ ಫಾಲ್ಗುನೀ,ಹಸ್ತ, ಚಿತ್ರಾ, ಸ್ವಾತೀ, ವಿಶಾಖಾ, ಅನುರಾಧಾ,
ಜ್ಯೇಷ್ಠ, ಮೂಲ, ಪೂರ್ವಾಷಾಢಾ, ಉತ್ತರಾಷಾಢಾ,ಶ್ರಾವಣ, ಘನಿಷ್ಠಾ, ಶತತಾರಕಾ, ಪೂರ್ವಾಭಾದ್ರಪದಾ,
ಉತ್ತರಾಭಾದ್ರಪದಾ, ರೇವತೀ, ಅಭಿಜಿತ.


ದಶಾವತಾರ (10)
ಮತ್ಸ್ಯ, ಕೂರ್ಮ, ವರಾಹ, ನರಸಿಂಹ, ವಾಮನ, ಪರಶುರಾಮ, ರಾಮ, ಕೃಷ್ಣ, ಬುದ್ಧ, ಕಲ್ಕಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಪ್ಪಟ ರಾಪ್ಟ್ರೀಯವಾದಿ,ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಇನ್ನಿಲ್ಲ….!

    ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್  ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ  67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…

  • ಸುದ್ದಿ

    ದೇವಾಲಯಕ್ಕೆ ಹೋಗ್ತಿದ್ದ ವಿವಾಹಿತೆ ಮಹಿಳೆಯ ಮೇಲೆ ಅತ್ಯಾಚಾರವೆಸೆಗಿದ ಕಾಮುಕರು -ವಿಡಿಯೋ ಮಾಡಿ ಅಪ್ಲೋಡ್…!

    ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…

  • ತಂತ್ರಜ್ಞಾನ

    ನೆಲದ ಮೇಲೆ ಹಾಗೊ ಆಕಾಶದಲ್ಲಿ ಹಾರುವ ಕಾರು..!ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.

  • ಸುದ್ದಿ

    ಮೊದಲ ದಿನದ ಪ್ರದರ್ಶನದಲ್ಲೇ ದಾಖಲೆ ಬರೆದ ‘ಪೈಲ್ವಾನ್’…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…

  • ಆಧ್ಯಾತ್ಮ

    ದೀಪಗಳ ಹಬ್ಬದ ಹಿನ್ನಲೆ ಏನು ಗೊತ್ತಾ?ಪಟಾಕಿ ಹೊಡೆಯುವವರಿಗೆ ಇಲ್ಲಿವೆ, ಕೆಲವು ಸಲಹೆಗಳು…ತಿಳಿಯಲು ಇದನ್ನು ಓದಿ…

    ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.

  • ಸುದ್ದಿ

    ಯಾವುದೇ ರಸಗೊಬ್ಬರ ಬಳಕೆ ಮಾಡದೇ. ಅತೀ ಕಡಿಮೆ ಬೆಲೆಯಲ್ಲಿ, ಬೆಳೆಯನ್ನ ತೆಗೆದ ನಟ ಉಪೇಂದ್ರ.

    ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ…