ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?
ನಾವು ಮೊದಲು ಕರ್ನಾಟಕ ಧ್ವಜದ ಹಿನ್ನೆಲೆ ತಿಳಿಯೋಣ:-

1950ರಲ್ಲಿ ಭಾರತ ಗಣರಾಜ್ಯವಾಯಿತು. ಈ ವೇಳೆ, ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾಯರ ಸುದೀರ್ಘ ಹೋರಾಟದಿಂದ 1956ರಲ್ಲಿ ಕರ್ನಾಟಕದ ಏಕೀಕರಣವಾಯ್ತು. ಮದ್ರಾಸ್, ಹೈದರಾಬಾದ್, ಮುಂಬೈ ಭಾಗದ ಕನ್ನಡ ಮಾತನಾಡೋ ಪ್ರಾಂತ್ಯಗಳೆಲ್ಲಾ ಸೇರಿ `ಮೈಸೂರು ರಾಜ್ಯ’ ಉದಯವಾಯಿತು. ನಂತರ 1973ರಲ್ಲಿ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೇ ಮೈಸೂರು ಭಾಗಗಳನ್ನುಮೈಸೂರಿಗೆ `ಕರ್ನಾಟಕ’ ಅಂತ ಮರುನಾಮಕರಣ ಮಾಡಲಾಯಿತು. 1960ರಲ್ಲಿ ಹೋರಾಟಗಾರ ಮಾ.ರಾಮಮೂರ್ತಿ ಅವರು ಅರಿಶಿನ-ಕುಂಕುಮ ಧ್ವಜವನ್ನು ರೂಪಿಸಿದ್ದರು.
ಪ್ರತ್ಯೇಕ ನಾಡ ಧ್ವಜ ಕುರಿತು ಕುರಿತು ಸಂವಿಧಾನದಲ್ಲಿ ಏನಿದೆ?
ಪ್ರಪಂಚದ ಅನೇಕ ಒಕ್ಕೂಟದಲ್ಲಿ ರಾಜ್ಯಗಳು ತಮ್ಮ ಧ್ವಜ ಹೊಂದಿದ ಮಾತ್ರಕ್ಕೆ ಆ ಒಕ್ಕೂಟದ ಏಕತೆಗೆ ಧಕ್ಕೆಯಾಗಿದೆಯೇ ? ಪ್ರಸ್ತುತ ಭಾರತದಲ್ಲಿ ಜಮ್ಮು ಕಾಶ್ಮೀರ ಹೊರತುಪಡಿಸಿ ಯಾವುದೇ ರಾಜ್ಯಕ್ಕೆ ಪ್ರತ್ಯೇಕ ಧ್ವಜವಿಲ್ಲ. ಸಂವಿಧಾನದ ಪ್ರಕಾರ ರಾಷ್ಟ್ರಧ್ವಜಕ್ಕಿಂತ ಸ್ವಲ್ಪ ಕೆಳಗಡೆ ನಾಡ ಧ್ವಜ ಹಾರಿಸಬಹುದು, ಎಂದು ಉಲ್ಲೇಕಿಸಲಾಗಿದೆ.ಇಲ್ಲಿ ಓದಿ:-ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ???
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ. ವೃಷಭ:- ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ…
ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…
ಭಾನುವಾರ ಇಂಗ್ಲೆಂಡ್ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ…
ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.
ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.
ರಾಜಸ್ಥಾನದ ರಾಜ್ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…