ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?
ನಾವು ಮೊದಲು ಕರ್ನಾಟಕ ಧ್ವಜದ ಹಿನ್ನೆಲೆ ತಿಳಿಯೋಣ:-

1950ರಲ್ಲಿ ಭಾರತ ಗಣರಾಜ್ಯವಾಯಿತು. ಈ ವೇಳೆ, ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾಯರ ಸುದೀರ್ಘ ಹೋರಾಟದಿಂದ 1956ರಲ್ಲಿ ಕರ್ನಾಟಕದ ಏಕೀಕರಣವಾಯ್ತು. ಮದ್ರಾಸ್, ಹೈದರಾಬಾದ್, ಮುಂಬೈ ಭಾಗದ ಕನ್ನಡ ಮಾತನಾಡೋ ಪ್ರಾಂತ್ಯಗಳೆಲ್ಲಾ ಸೇರಿ `ಮೈಸೂರು ರಾಜ್ಯ’ ಉದಯವಾಯಿತು. ನಂತರ 1973ರಲ್ಲಿ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೇ ಮೈಸೂರು ಭಾಗಗಳನ್ನುಮೈಸೂರಿಗೆ `ಕರ್ನಾಟಕ’ ಅಂತ ಮರುನಾಮಕರಣ ಮಾಡಲಾಯಿತು. 1960ರಲ್ಲಿ ಹೋರಾಟಗಾರ ಮಾ.ರಾಮಮೂರ್ತಿ ಅವರು ಅರಿಶಿನ-ಕುಂಕುಮ ಧ್ವಜವನ್ನು ರೂಪಿಸಿದ್ದರು.
ಪ್ರತ್ಯೇಕ ನಾಡ ಧ್ವಜ ಕುರಿತು ಕುರಿತು ಸಂವಿಧಾನದಲ್ಲಿ ಏನಿದೆ?
ಪ್ರಪಂಚದ ಅನೇಕ ಒಕ್ಕೂಟದಲ್ಲಿ ರಾಜ್ಯಗಳು ತಮ್ಮ ಧ್ವಜ ಹೊಂದಿದ ಮಾತ್ರಕ್ಕೆ ಆ ಒಕ್ಕೂಟದ ಏಕತೆಗೆ ಧಕ್ಕೆಯಾಗಿದೆಯೇ ? ಪ್ರಸ್ತುತ ಭಾರತದಲ್ಲಿ ಜಮ್ಮು ಕಾಶ್ಮೀರ ಹೊರತುಪಡಿಸಿ ಯಾವುದೇ ರಾಜ್ಯಕ್ಕೆ ಪ್ರತ್ಯೇಕ ಧ್ವಜವಿಲ್ಲ. ಸಂವಿಧಾನದ ಪ್ರಕಾರ ರಾಷ್ಟ್ರಧ್ವಜಕ್ಕಿಂತ ಸ್ವಲ್ಪ ಕೆಳಗಡೆ ನಾಡ ಧ್ವಜ ಹಾರಿಸಬಹುದು, ಎಂದು ಉಲ್ಲೇಕಿಸಲಾಗಿದೆ.ಇಲ್ಲಿ ಓದಿ:-ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ???
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ಯಾವುದೂ ಬೇಡ ಎಂದು ಮಂಕಾಗಿ ಕುಳಿತುಕೊಳ್ಳುವ ಸ್ಥಿತಿ ನಿಮ್ಮದು. ಆದರೆ ಬಹು ಪರಿವರ್ತನೆಗೆ ಕಾಲ ಉತ್ತಮವಾಗಿದೆ. ನಿರಾಸೆ ಬಿಟ್ಟು ಮುಂದಕ್ಕೆ ಅಡಿ ಇಡಿ. ರಾಜಕೀಯದಲ್ಲಿ ಹೊಸ ಅಲೆ ಸೃಷ್ಟಿಯಾಗುವುದು….
ಅಂಟರ್ 19 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್ಮನ್ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು…
ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್ಸೈಟ್ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…
ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(24 ಡಿಸೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ…