News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕರ್ನಾಟಕ

ಪ್ರತ್ತ್ಯೇಕ ನಾಡ ಧ್ವಜ ಕುರಿತು ಸಂವಿಧಾನದಲ್ಲಿ ಏನು ಹೇಳಲಾಗಿದೆ ಗೊತ್ತಾ ???

2469

ಈಗ ಎಲ್ಲಾ ಕಡೆ  ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ  ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?

ನಾವು ಮೊದಲು ಕರ್ನಾಟಕ ಧ್ವಜದ ಹಿನ್ನೆಲೆ ತಿಳಿಯೋಣ:-


1950ರಲ್ಲಿ ಭಾರತ ಗಣರಾಜ್ಯವಾಯಿತು. ಈ ವೇಳೆ, ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾಯರ ಸುದೀರ್ಘ ಹೋರಾಟದಿಂದ 1956ರಲ್ಲಿ ಕರ್ನಾಟಕದ ಏಕೀಕರಣವಾಯ್ತು. ಮದ್ರಾಸ್, ಹೈದರಾಬಾದ್, ಮುಂಬೈ ಭಾಗದ ಕನ್ನಡ ಮಾತನಾಡೋ ಪ್ರಾಂತ್ಯಗಳೆಲ್ಲಾ ಸೇರಿ `ಮೈಸೂರು ರಾಜ್ಯ’ ಉದಯವಾಯಿತು. ನಂತರ 1973ರಲ್ಲಿ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೇ ಮೈಸೂರು ಭಾಗಗಳನ್ನುಮೈಸೂರಿಗೆ `ಕರ್ನಾಟಕ’ ಅಂತ ಮರುನಾಮಕರಣ ಮಾಡಲಾಯಿತು. 1960ರಲ್ಲಿ ಹೋರಾಟಗಾರ ಮಾ.ರಾಮಮೂರ್ತಿ ಅವರು ಅರಿಶಿನ-ಕುಂಕುಮ ಧ್ವಜವನ್ನು ರೂಪಿಸಿದ್ದರು.

ಪ್ರತ್ಯೇಕ ನಾಡ ಧ್ವಜ ಕುರಿತು ಕುರಿತು ಸಂವಿಧಾನದಲ್ಲಿ ಏನಿದೆ?

  • ಮೊದಲಿಗೆ ಭಾರತ ಒಂದು ಒಕ್ಕೂಟ
  • ಹಲವು ರಾಜ್ಯಗಳಿಂದ ಭಾರತ ಒಕ್ಕೂಟವಾಗಿದ್ದು ರಾಜ್ಯ ಸರಕಾರಗಳಿಗೆ  ಅದರದ್ದೇ  ಆದ ಅಧಿಕಾರಗಳು ಇರುತ್ತವೆ.
  • ಭಾರತದ ಸಂವಿಧಾನದಲ್ಲಾಗಲಿ (flag code of India) ನಲ್ಲಾಗಲಿ ರಾಜ್ಯಗಳು ತಮ್ಮ ಧ್ವಜವನ್ನು ಹೊಂದಬಾರದು ಎಂದು ಹೇಳಿಲ್ಲ.
  • Flag code of India ಪ್ರಕಾರ ಭಾರತದ ತ್ರಿವರ್ಣ ಧ್ವಜಕ್ಕೆ ಮೊದಲ ಸ‌್ಥಾನ, ಅಂದರೆ ಭಾರತ ಒಕ್ಕೂಟದ ಧ್ವಜ ಬೇರೆಲ್ಲಾ ಧ್ವಜಗಳಿಗಿಂತಲೂ ಮೇಲೆ ಹಾರಾಡಬೇಕಿದೆ.
  • ಕರ್ನಾಟಕ ಸರಕಾರ ತನ್ನ ಧ್ವಜವನ್ನು ಹೊಂದಲು ಸಂಪೂರ್ಣ ಸ್ವತಂತ್ರವಿದೆ.
  • ಪ್ರಪಂಚದಲ್ಲಿ ಅನೇಕ ಒಕ್ಕೂಟಗಳಲ್ಲಿ ರಾಜ್ಯಗಳು ತಮ್ಮದೇ ಧ್ವಜವನ್ನು ಹೊಂದಿವೆ.
  • . ರಾಜ್ಯ ತನ್ನದೇ ಧ್ವಜ ಹೊಂದಿದ ಮಾತ್ರಕ್ಕೆ ಏಕತೆಗೆ ಧಕ್ಕೆ ಅನ್ನುವುದರಲ್ಲಿ ಹುರುಳಿಲ್ಲ.
  •  ಅಮೇರಿಕದ 50 ರಾಜ್ಯಗಳಲ್ಲಿ ತಮ್ಮದೇ ಆದ ಧ್ವಜ ಹೊಂದಿದೆ.
  •  ಬ್ರೆಸಿಲ್ ನ 27 ರಾಜ್ಯಗಳು ತಮ್ಮದೇ ಆದ ಧ್ಬಜ ಹೊಂದಿವೆ
  •  ಆಸ್ಟ್ರೇಲಿಯಾದ 8 ಕ್ಕೂ ಹೆಚ್ಚು ರಾಜ್ಯಗಳು ತಮ್ಮದೇ ಆದ ಧ್ವಜ ಹೊಂದಿವೆ
  •  ಜರ್ಮನಿಯ ಸುಮಾರು 16 ರಾಜ್ಯಗಳು ತಮ್ಮದೇ ಆದ ಧ್ವಜ ಹೊಂದಿದೆ.

ಪ್ರಪಂಚದ ಅನೇಕ ಒಕ್ಕೂಟದಲ್ಲಿ ರಾಜ್ಯಗಳು ತಮ್ಮ ಧ್ವಜ ಹೊಂದಿದ ಮಾತ್ರಕ್ಕೆ ಆ ಒಕ್ಕೂಟದ ಏಕತೆಗೆ ಧಕ್ಕೆಯಾಗಿದೆಯೇ ? ಪ್ರಸ್ತುತ ಭಾರತದಲ್ಲಿ ಜಮ್ಮು ಕಾಶ್ಮೀರ ಹೊರತುಪಡಿಸಿ ಯಾವುದೇ ರಾಜ್ಯಕ್ಕೆ ಪ್ರತ್ಯೇಕ ಧ್ವಜವಿಲ್ಲ. ಸಂವಿಧಾನದ ಪ್ರಕಾರ ರಾಷ್ಟ್ರಧ್ವಜಕ್ಕಿಂತ ಸ್ವಲ್ಪ ಕೆಳಗಡೆ ನಾಡ ಧ್ವಜ ಹಾರಿಸಬಹುದು, ಎಂದು ಉಲ್ಲೇಕಿಸಲಾಗಿದೆ.ಇಲ್ಲಿ ಓದಿ:-ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ???

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ..ಈ ದಿನದ ನಿಮ್ಮ ರಾಶಿ ಭವಿಷ್ಯ ಶುಭವೋ ಅಶುಭವೋ ನೋಡಿ ತಿಳಿಯಿರಿ…ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮಂಗಳವಾರ, 17 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:03 ಸೂರ್ಯಾಸ್ತ18:47:16 ಹಗಲಿನ ಅವಧಿ12:41:12 ರಾತ್ರಿಯ ಅವಧಿ11:17:56 ಚಂದ್ರೋದಯ07:04:48 ಚಂದ್ರಾಸ್ತ20:10:53 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…

  • ಸುದ್ದಿ

    ಗೌರಿ ಲಂಕೇಶ್ ಹತ್ಯೆ ಪ್ರಕರಣ ಬೇಧಿಸಿದ ವಿಶೇಷ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ಘೋಷಿಸಿದೆ !

    ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್‌ ಆಯುಕ್ತ ಬಿ.ಕೆ.ಸಿಂಗ್‌ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್‌ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…

  • ಆರೋಗ್ಯ

    ದಿನಾಲೂ ನಿಂಬೆ ರಸ ಕುಡಿಯೋದ್ರಿಂದ ಏನೆಲ್ಲಾ ಪ್ರಯೋಜನೆಗಳು ಆಗುತ್ತೆ, ಒಮ್ಮೆ ಈ ಲೇಖನ ಓದಿ ನೋಡಿ…

    ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ.   *ಬಾಯಿಯ ದುರ್ವಾಸನೆ ನಿವಾರಿಸುತ್ತದೆ  ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…

  • inspirational

    ಪ್ರಯಾಣಿಕರ ಉಪಯೋಗಕ್ಕಾಗಿ ಆಟೋವನ್ನೇ ಮನೆಯಂತೆ ಮಾಡಿದ ಚಾಲಕ ಸಿಗುತ್ತೆ ಹಲವು ಸೌಲಭ್ಯ..!

    ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್‍ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…

  • ಸುದ್ದಿ

    ‘2020ರ ಮಾರ್ಚ್ ಒಳಗೆ ಏರ್ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಮಾರಾಟಕ್ಕೆಂದು ಕೇಂದ್ರ ಸರಕಾರದ ನಿರ್ಧಾರ..!

    ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….

  • ಸುದ್ದಿ

    1 ಗ್ರಾಂ ಮೀನಿಗೆ, 40 ನಿಮಿಷ ಆಪರೇಶನ್ ಮಾಡಿದ ವೈದ್ಯೆ ಸೋನ್ಯಾ ಮೈಲ್ಸ್, ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು,.!

    ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ. 1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ  ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ  ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್  ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು. ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ…