ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?
ನಾವು ಮೊದಲು ಕರ್ನಾಟಕ ಧ್ವಜದ ಹಿನ್ನೆಲೆ ತಿಳಿಯೋಣ:-

1950ರಲ್ಲಿ ಭಾರತ ಗಣರಾಜ್ಯವಾಯಿತು. ಈ ವೇಳೆ, ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾಯರ ಸುದೀರ್ಘ ಹೋರಾಟದಿಂದ 1956ರಲ್ಲಿ ಕರ್ನಾಟಕದ ಏಕೀಕರಣವಾಯ್ತು. ಮದ್ರಾಸ್, ಹೈದರಾಬಾದ್, ಮುಂಬೈ ಭಾಗದ ಕನ್ನಡ ಮಾತನಾಡೋ ಪ್ರಾಂತ್ಯಗಳೆಲ್ಲಾ ಸೇರಿ `ಮೈಸೂರು ರಾಜ್ಯ’ ಉದಯವಾಯಿತು. ನಂತರ 1973ರಲ್ಲಿ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೇ ಮೈಸೂರು ಭಾಗಗಳನ್ನುಮೈಸೂರಿಗೆ `ಕರ್ನಾಟಕ’ ಅಂತ ಮರುನಾಮಕರಣ ಮಾಡಲಾಯಿತು. 1960ರಲ್ಲಿ ಹೋರಾಟಗಾರ ಮಾ.ರಾಮಮೂರ್ತಿ ಅವರು ಅರಿಶಿನ-ಕುಂಕುಮ ಧ್ವಜವನ್ನು ರೂಪಿಸಿದ್ದರು.
ಪ್ರತ್ಯೇಕ ನಾಡ ಧ್ವಜ ಕುರಿತು ಕುರಿತು ಸಂವಿಧಾನದಲ್ಲಿ ಏನಿದೆ?
ಪ್ರಪಂಚದ ಅನೇಕ ಒಕ್ಕೂಟದಲ್ಲಿ ರಾಜ್ಯಗಳು ತಮ್ಮ ಧ್ವಜ ಹೊಂದಿದ ಮಾತ್ರಕ್ಕೆ ಆ ಒಕ್ಕೂಟದ ಏಕತೆಗೆ ಧಕ್ಕೆಯಾಗಿದೆಯೇ ? ಪ್ರಸ್ತುತ ಭಾರತದಲ್ಲಿ ಜಮ್ಮು ಕಾಶ್ಮೀರ ಹೊರತುಪಡಿಸಿ ಯಾವುದೇ ರಾಜ್ಯಕ್ಕೆ ಪ್ರತ್ಯೇಕ ಧ್ವಜವಿಲ್ಲ. ಸಂವಿಧಾನದ ಪ್ರಕಾರ ರಾಷ್ಟ್ರಧ್ವಜಕ್ಕಿಂತ ಸ್ವಲ್ಪ ಕೆಳಗಡೆ ನಾಡ ಧ್ವಜ ಹಾರಿಸಬಹುದು, ಎಂದು ಉಲ್ಲೇಕಿಸಲಾಗಿದೆ.ಇಲ್ಲಿ ಓದಿ:-ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ???
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…
ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…
ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ| 2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ| ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…