News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕರ್ನಾಟಕ

ಪ್ರತ್ತ್ಯೇಕ ನಾಡ ಧ್ವಜ ಕುರಿತು ಸಂವಿಧಾನದಲ್ಲಿ ಏನು ಹೇಳಲಾಗಿದೆ ಗೊತ್ತಾ ???

2462

ಈಗ ಎಲ್ಲಾ ಕಡೆ  ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ  ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?

ನಾವು ಮೊದಲು ಕರ್ನಾಟಕ ಧ್ವಜದ ಹಿನ್ನೆಲೆ ತಿಳಿಯೋಣ:-


1950ರಲ್ಲಿ ಭಾರತ ಗಣರಾಜ್ಯವಾಯಿತು. ಈ ವೇಳೆ, ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾಯರ ಸುದೀರ್ಘ ಹೋರಾಟದಿಂದ 1956ರಲ್ಲಿ ಕರ್ನಾಟಕದ ಏಕೀಕರಣವಾಯ್ತು. ಮದ್ರಾಸ್, ಹೈದರಾಬಾದ್, ಮುಂಬೈ ಭಾಗದ ಕನ್ನಡ ಮಾತನಾಡೋ ಪ್ರಾಂತ್ಯಗಳೆಲ್ಲಾ ಸೇರಿ `ಮೈಸೂರು ರಾಜ್ಯ’ ಉದಯವಾಯಿತು. ನಂತರ 1973ರಲ್ಲಿ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೇ ಮೈಸೂರು ಭಾಗಗಳನ್ನುಮೈಸೂರಿಗೆ `ಕರ್ನಾಟಕ’ ಅಂತ ಮರುನಾಮಕರಣ ಮಾಡಲಾಯಿತು. 1960ರಲ್ಲಿ ಹೋರಾಟಗಾರ ಮಾ.ರಾಮಮೂರ್ತಿ ಅವರು ಅರಿಶಿನ-ಕುಂಕುಮ ಧ್ವಜವನ್ನು ರೂಪಿಸಿದ್ದರು.

ಪ್ರತ್ಯೇಕ ನಾಡ ಧ್ವಜ ಕುರಿತು ಕುರಿತು ಸಂವಿಧಾನದಲ್ಲಿ ಏನಿದೆ?

  • ಮೊದಲಿಗೆ ಭಾರತ ಒಂದು ಒಕ್ಕೂಟ
  • ಹಲವು ರಾಜ್ಯಗಳಿಂದ ಭಾರತ ಒಕ್ಕೂಟವಾಗಿದ್ದು ರಾಜ್ಯ ಸರಕಾರಗಳಿಗೆ  ಅದರದ್ದೇ  ಆದ ಅಧಿಕಾರಗಳು ಇರುತ್ತವೆ.
  • ಭಾರತದ ಸಂವಿಧಾನದಲ್ಲಾಗಲಿ (flag code of India) ನಲ್ಲಾಗಲಿ ರಾಜ್ಯಗಳು ತಮ್ಮ ಧ್ವಜವನ್ನು ಹೊಂದಬಾರದು ಎಂದು ಹೇಳಿಲ್ಲ.
  • Flag code of India ಪ್ರಕಾರ ಭಾರತದ ತ್ರಿವರ್ಣ ಧ್ವಜಕ್ಕೆ ಮೊದಲ ಸ‌್ಥಾನ, ಅಂದರೆ ಭಾರತ ಒಕ್ಕೂಟದ ಧ್ವಜ ಬೇರೆಲ್ಲಾ ಧ್ವಜಗಳಿಗಿಂತಲೂ ಮೇಲೆ ಹಾರಾಡಬೇಕಿದೆ.
  • ಕರ್ನಾಟಕ ಸರಕಾರ ತನ್ನ ಧ್ವಜವನ್ನು ಹೊಂದಲು ಸಂಪೂರ್ಣ ಸ್ವತಂತ್ರವಿದೆ.
  • ಪ್ರಪಂಚದಲ್ಲಿ ಅನೇಕ ಒಕ್ಕೂಟಗಳಲ್ಲಿ ರಾಜ್ಯಗಳು ತಮ್ಮದೇ ಧ್ವಜವನ್ನು ಹೊಂದಿವೆ.
  • . ರಾಜ್ಯ ತನ್ನದೇ ಧ್ವಜ ಹೊಂದಿದ ಮಾತ್ರಕ್ಕೆ ಏಕತೆಗೆ ಧಕ್ಕೆ ಅನ್ನುವುದರಲ್ಲಿ ಹುರುಳಿಲ್ಲ.
  •  ಅಮೇರಿಕದ 50 ರಾಜ್ಯಗಳಲ್ಲಿ ತಮ್ಮದೇ ಆದ ಧ್ವಜ ಹೊಂದಿದೆ.
  •  ಬ್ರೆಸಿಲ್ ನ 27 ರಾಜ್ಯಗಳು ತಮ್ಮದೇ ಆದ ಧ್ಬಜ ಹೊಂದಿವೆ
  •  ಆಸ್ಟ್ರೇಲಿಯಾದ 8 ಕ್ಕೂ ಹೆಚ್ಚು ರಾಜ್ಯಗಳು ತಮ್ಮದೇ ಆದ ಧ್ವಜ ಹೊಂದಿವೆ
  •  ಜರ್ಮನಿಯ ಸುಮಾರು 16 ರಾಜ್ಯಗಳು ತಮ್ಮದೇ ಆದ ಧ್ವಜ ಹೊಂದಿದೆ.

ಪ್ರಪಂಚದ ಅನೇಕ ಒಕ್ಕೂಟದಲ್ಲಿ ರಾಜ್ಯಗಳು ತಮ್ಮ ಧ್ವಜ ಹೊಂದಿದ ಮಾತ್ರಕ್ಕೆ ಆ ಒಕ್ಕೂಟದ ಏಕತೆಗೆ ಧಕ್ಕೆಯಾಗಿದೆಯೇ ? ಪ್ರಸ್ತುತ ಭಾರತದಲ್ಲಿ ಜಮ್ಮು ಕಾಶ್ಮೀರ ಹೊರತುಪಡಿಸಿ ಯಾವುದೇ ರಾಜ್ಯಕ್ಕೆ ಪ್ರತ್ಯೇಕ ಧ್ವಜವಿಲ್ಲ. ಸಂವಿಧಾನದ ಪ್ರಕಾರ ರಾಷ್ಟ್ರಧ್ವಜಕ್ಕಿಂತ ಸ್ವಲ್ಪ ಕೆಳಗಡೆ ನಾಡ ಧ್ವಜ ಹಾರಿಸಬಹುದು, ಎಂದು ಉಲ್ಲೇಕಿಸಲಾಗಿದೆ.ಇಲ್ಲಿ ಓದಿ:-ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ???

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸಿಕ್ಕಿಬಿದ್ದ ವಿನೋದ್ ರಾಜ್ ರವರ ಹಣವನ್ನು ಲಪಟಾಯಿಸಿದ್ದ ಕಳ್ಳ..!

    ನೆಲಮಂಗಲದಲ್ಲಿ ನಟ ವಿನೋದ್ ರಾಜ್‍ಗೆ ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ.ಕಳೆದ ತಿಂಗಳು ಅಭಿಮಾನಿಗಳ ಸೋಗಿನಲ್ಲಿ ಬಂದು ನಟ, ವಿನೋದ್ ರಾಜ್ ಅವರನ್ನು ಮಾತನಾಡಿಸುತ್ತಲೇ ಕಾರು ಪಂಚರ್ ಮಾಡಿದ್ದರು, ಕಾರಿನಲ್ಲಿದ್ದ 1 ಲಕ್ಷ ಹಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿದ್ದರು. ಈ ಗ್ಯಾಂಗ್‍ನ ಬೆನ್ನಟ್ಟಿದ್ದ ನೆಲಮಂಗಲ ಪೊಲೀಸರು ಕೊನೆಗೆ ಓಜಿಕುಪ್ಪಂ ಗ್ಯಾಂಗ್‍ನ ರಾಜು ಹೈಟೆಕ್ ರಾಜುನನ್ನ ಬಂಧಿಸಿದ್ದಾರೆ. ಬಂಧಿತ ರಾಜು ಅಲಿಯಾಸ್ ಹೈಟೆಕ್ ರಾಜು ಐಷಾರಾಮಿ ಜೀವನ ಮಾಡುತ್ತಿದ್ದ.ಇವನು ಧರಿಸುತ್ತಿದ್ದ ಶರ್ಟ್, ಪ್ಯಾಂಟ್‍ಗಳು…

  • ಸುದ್ದಿ

    ಆನ್‍ಲೈನ್ ಫುಡ್ ಪ್ರಿಯರೆ ದಯವಿಟ್ಟು ಇದನ್ನೊಮ್ಮೆ ಓದಿ, ಇದನ್ನು ನೀವು ತಪ್ಪದೇ ತಿಳಿದುಕೊಳ್ಳಬೇಕು,.!

    ಆನ್‍ಲೈನ್‍ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್‍ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್‍ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್‍ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನ ಕರಾವಳಿ…

  • ಸ್ಪೂರ್ತಿ

    ಟೀ ಮಾಡಿಕೊಂಡೇ ಲಕ್ಷಾಂತರ ಹಣ ಮಾಡುತ್ತಿದ್ದಾನೆ ಈತ..!

    ಇಂಜಿನಿಯರಿಂಗ್, ವೈದ್ಯ ಸೇರಿದಂತೆ ತಿಂಗಳಿಗೆ ಸಂಬಳ ಸಿಗುವಂತಹ ಹುದ್ದೆಗಳನ್ನು ಮಾತ್ರ ಎಲ್ಲರೂ ಗೌರವದಿಂದ ನೋಡ್ತಾರೆ. ಸಣ್ಣ ಪುಟ್ಟ ವ್ಯಾಪಾರ, ಟೀ ವ್ಯಾಪಾರದ ಹೆಸರು ಕೇಳಿದ್ರೆ ಬಹುತೇಕರು ಮೂಗು ಮುರಿಯುತ್ತಾರೆ. ಆದ್ರೆ ಟೀ ಸಣ್ಣ ವ್ಯಾಪಾರವಲ್ಲ. ಟೀ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಗಳಿಸಬಹುದು ಎಂಬುದನ್ನು ಪುಣೆ ಯುವಕ ತೋರಿಸಿಕೊಟ್ಟಿದ್ದಾನೆ. ಪುಣೆಯಲ್ಲಿ ಯೇವ್ಲೆ ಟೀ ಹೌಸ್ ಪ್ರಸಿದ್ಧಿ ಪಡೆದಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುವ ಗುರಿಯನ್ನು ಈ ಟೀ ಹೌಸ್ ಹೊಂದಿದೆ. ಪುಣೆಯಲ್ಲಿಯೇ ಮೂರು ಸ್ಟಾಲ್ ಗಳನ್ನು ಇದು…

  • ಸುದ್ದಿ

    ಎಲ್‌ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್‌ಪಿಜಿ ಡೀಲರ್ಬಳಿಯೇ ಹೋಗುತ್ತಿದ್ದಿರಾ ;ಇನ್ಮುಂದೆ ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು,ಇಲ್ಲಿದೆ ನೋಡಿ ಮಾಹಿತಿ,.!!

    ಎಲ್‌ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್‌ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್‌ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್‌ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ದೇಶದ ಪ್ರಮುಖ 3 ಎಲ್‌ಪಿಜಿ ಪೂರೈಕೆದಾರ ಕಂಪನಿಗಳ ವೆಬ್‌ಸೈಟ್ ಮೂಲಕ ಹೊಸ ಎಲ್‌ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್‌ ಹೊಂದಿದ್ದು, ಅದರ…

  • ಜ್ಯೋತಿಷ್ಯ

    ಸ್ನಾನದ ನೀರಿಗೆ ಈ ವಸ್ತುಗಳನ್ನು ಹಾಕಿ ಸ್ನಾನ ಮಾಡಿದ್ರೆ ಆಗೋ ಚಮತ್ಕಾರ ಏನು ಗೊತ್ತಾ..?

    ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…

  • Place

    ಕೇದಾರನಾಥ ದೇವಾಲಯ

    ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…