ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?
ನಾವು ಮೊದಲು ಕರ್ನಾಟಕ ಧ್ವಜದ ಹಿನ್ನೆಲೆ ತಿಳಿಯೋಣ:-

1950ರಲ್ಲಿ ಭಾರತ ಗಣರಾಜ್ಯವಾಯಿತು. ಈ ವೇಳೆ, ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾಯರ ಸುದೀರ್ಘ ಹೋರಾಟದಿಂದ 1956ರಲ್ಲಿ ಕರ್ನಾಟಕದ ಏಕೀಕರಣವಾಯ್ತು. ಮದ್ರಾಸ್, ಹೈದರಾಬಾದ್, ಮುಂಬೈ ಭಾಗದ ಕನ್ನಡ ಮಾತನಾಡೋ ಪ್ರಾಂತ್ಯಗಳೆಲ್ಲಾ ಸೇರಿ `ಮೈಸೂರು ರಾಜ್ಯ’ ಉದಯವಾಯಿತು. ನಂತರ 1973ರಲ್ಲಿ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೇ ಮೈಸೂರು ಭಾಗಗಳನ್ನುಮೈಸೂರಿಗೆ `ಕರ್ನಾಟಕ’ ಅಂತ ಮರುನಾಮಕರಣ ಮಾಡಲಾಯಿತು. 1960ರಲ್ಲಿ ಹೋರಾಟಗಾರ ಮಾ.ರಾಮಮೂರ್ತಿ ಅವರು ಅರಿಶಿನ-ಕುಂಕುಮ ಧ್ವಜವನ್ನು ರೂಪಿಸಿದ್ದರು.
ಪ್ರತ್ಯೇಕ ನಾಡ ಧ್ವಜ ಕುರಿತು ಕುರಿತು ಸಂವಿಧಾನದಲ್ಲಿ ಏನಿದೆ?
ಪ್ರಪಂಚದ ಅನೇಕ ಒಕ್ಕೂಟದಲ್ಲಿ ರಾಜ್ಯಗಳು ತಮ್ಮ ಧ್ವಜ ಹೊಂದಿದ ಮಾತ್ರಕ್ಕೆ ಆ ಒಕ್ಕೂಟದ ಏಕತೆಗೆ ಧಕ್ಕೆಯಾಗಿದೆಯೇ ? ಪ್ರಸ್ತುತ ಭಾರತದಲ್ಲಿ ಜಮ್ಮು ಕಾಶ್ಮೀರ ಹೊರತುಪಡಿಸಿ ಯಾವುದೇ ರಾಜ್ಯಕ್ಕೆ ಪ್ರತ್ಯೇಕ ಧ್ವಜವಿಲ್ಲ. ಸಂವಿಧಾನದ ಪ್ರಕಾರ ರಾಷ್ಟ್ರಧ್ವಜಕ್ಕಿಂತ ಸ್ವಲ್ಪ ಕೆಳಗಡೆ ನಾಡ ಧ್ವಜ ಹಾರಿಸಬಹುದು, ಎಂದು ಉಲ್ಲೇಕಿಸಲಾಗಿದೆ.ಇಲ್ಲಿ ಓದಿ:-ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ???
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ. ನಕಲಿ ಫೇಸ್ಬುಕ್ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…
ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ…
ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.
ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…