News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕ

ಪ್ರತ್ತ್ಯೇಕ ನಾಡ ಧ್ವಜ ಕುರಿತು ಸಂವಿಧಾನದಲ್ಲಿ ಏನು ಹೇಳಲಾಗಿದೆ ಗೊತ್ತಾ ???

2442

ಈಗ ಎಲ್ಲಾ ಕಡೆ  ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ  ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?

ನಾವು ಮೊದಲು ಕರ್ನಾಟಕ ಧ್ವಜದ ಹಿನ್ನೆಲೆ ತಿಳಿಯೋಣ:-


1950ರಲ್ಲಿ ಭಾರತ ಗಣರಾಜ್ಯವಾಯಿತು. ಈ ವೇಳೆ, ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾಯರ ಸುದೀರ್ಘ ಹೋರಾಟದಿಂದ 1956ರಲ್ಲಿ ಕರ್ನಾಟಕದ ಏಕೀಕರಣವಾಯ್ತು. ಮದ್ರಾಸ್, ಹೈದರಾಬಾದ್, ಮುಂಬೈ ಭಾಗದ ಕನ್ನಡ ಮಾತನಾಡೋ ಪ್ರಾಂತ್ಯಗಳೆಲ್ಲಾ ಸೇರಿ `ಮೈಸೂರು ರಾಜ್ಯ’ ಉದಯವಾಯಿತು. ನಂತರ 1973ರಲ್ಲಿ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೇ ಮೈಸೂರು ಭಾಗಗಳನ್ನುಮೈಸೂರಿಗೆ `ಕರ್ನಾಟಕ’ ಅಂತ ಮರುನಾಮಕರಣ ಮಾಡಲಾಯಿತು. 1960ರಲ್ಲಿ ಹೋರಾಟಗಾರ ಮಾ.ರಾಮಮೂರ್ತಿ ಅವರು ಅರಿಶಿನ-ಕುಂಕುಮ ಧ್ವಜವನ್ನು ರೂಪಿಸಿದ್ದರು.

ಪ್ರತ್ಯೇಕ ನಾಡ ಧ್ವಜ ಕುರಿತು ಕುರಿತು ಸಂವಿಧಾನದಲ್ಲಿ ಏನಿದೆ?

  • ಮೊದಲಿಗೆ ಭಾರತ ಒಂದು ಒಕ್ಕೂಟ
  • ಹಲವು ರಾಜ್ಯಗಳಿಂದ ಭಾರತ ಒಕ್ಕೂಟವಾಗಿದ್ದು ರಾಜ್ಯ ಸರಕಾರಗಳಿಗೆ  ಅದರದ್ದೇ  ಆದ ಅಧಿಕಾರಗಳು ಇರುತ್ತವೆ.
  • ಭಾರತದ ಸಂವಿಧಾನದಲ್ಲಾಗಲಿ (flag code of India) ನಲ್ಲಾಗಲಿ ರಾಜ್ಯಗಳು ತಮ್ಮ ಧ್ವಜವನ್ನು ಹೊಂದಬಾರದು ಎಂದು ಹೇಳಿಲ್ಲ.
  • Flag code of India ಪ್ರಕಾರ ಭಾರತದ ತ್ರಿವರ್ಣ ಧ್ವಜಕ್ಕೆ ಮೊದಲ ಸ‌್ಥಾನ, ಅಂದರೆ ಭಾರತ ಒಕ್ಕೂಟದ ಧ್ವಜ ಬೇರೆಲ್ಲಾ ಧ್ವಜಗಳಿಗಿಂತಲೂ ಮೇಲೆ ಹಾರಾಡಬೇಕಿದೆ.
  • ಕರ್ನಾಟಕ ಸರಕಾರ ತನ್ನ ಧ್ವಜವನ್ನು ಹೊಂದಲು ಸಂಪೂರ್ಣ ಸ್ವತಂತ್ರವಿದೆ.
  • ಪ್ರಪಂಚದಲ್ಲಿ ಅನೇಕ ಒಕ್ಕೂಟಗಳಲ್ಲಿ ರಾಜ್ಯಗಳು ತಮ್ಮದೇ ಧ್ವಜವನ್ನು ಹೊಂದಿವೆ.
  • . ರಾಜ್ಯ ತನ್ನದೇ ಧ್ವಜ ಹೊಂದಿದ ಮಾತ್ರಕ್ಕೆ ಏಕತೆಗೆ ಧಕ್ಕೆ ಅನ್ನುವುದರಲ್ಲಿ ಹುರುಳಿಲ್ಲ.
  •  ಅಮೇರಿಕದ 50 ರಾಜ್ಯಗಳಲ್ಲಿ ತಮ್ಮದೇ ಆದ ಧ್ವಜ ಹೊಂದಿದೆ.
  •  ಬ್ರೆಸಿಲ್ ನ 27 ರಾಜ್ಯಗಳು ತಮ್ಮದೇ ಆದ ಧ್ಬಜ ಹೊಂದಿವೆ
  •  ಆಸ್ಟ್ರೇಲಿಯಾದ 8 ಕ್ಕೂ ಹೆಚ್ಚು ರಾಜ್ಯಗಳು ತಮ್ಮದೇ ಆದ ಧ್ವಜ ಹೊಂದಿವೆ
  •  ಜರ್ಮನಿಯ ಸುಮಾರು 16 ರಾಜ್ಯಗಳು ತಮ್ಮದೇ ಆದ ಧ್ವಜ ಹೊಂದಿದೆ.

ಪ್ರಪಂಚದ ಅನೇಕ ಒಕ್ಕೂಟದಲ್ಲಿ ರಾಜ್ಯಗಳು ತಮ್ಮ ಧ್ವಜ ಹೊಂದಿದ ಮಾತ್ರಕ್ಕೆ ಆ ಒಕ್ಕೂಟದ ಏಕತೆಗೆ ಧಕ್ಕೆಯಾಗಿದೆಯೇ ? ಪ್ರಸ್ತುತ ಭಾರತದಲ್ಲಿ ಜಮ್ಮು ಕಾಶ್ಮೀರ ಹೊರತುಪಡಿಸಿ ಯಾವುದೇ ರಾಜ್ಯಕ್ಕೆ ಪ್ರತ್ಯೇಕ ಧ್ವಜವಿಲ್ಲ. ಸಂವಿಧಾನದ ಪ್ರಕಾರ ರಾಷ್ಟ್ರಧ್ವಜಕ್ಕಿಂತ ಸ್ವಲ್ಪ ಕೆಳಗಡೆ ನಾಡ ಧ್ವಜ ಹಾರಿಸಬಹುದು, ಎಂದು ಉಲ್ಲೇಕಿಸಲಾಗಿದೆ.ಇಲ್ಲಿ ಓದಿ:-ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ???

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಾಯಿಯ ಮೇಲಿನ ಪ್ರೀತಿಗಾಗಿ ಸ್ವಂತ ಅಣ್ಣನನ್ನು ಕೊಂದ ತಮ್ಮ..ಕಾರಣ?

    ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ…

  • ಆರೋಗ್ಯ

    ಪೋಷಕಾಂಶಗಳ ಆಗರ ಈ ಕೆಂಪು ಬಾಳೆಹಣ್ಣು! ಈ ಕೆಂಪು ಬಾಳೆಹಣ್ಣು ಬಗ್ಗೆ ನಿಮಗೆಷ್ಟು ಗೊತ್ತು?

    ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.

  • ಜ್ಯೋತಿಷ್ಯ

    ಭಗವಾನ್ ಶಿವನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಫೆಬ್ರವರಿ, 2019) ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನುಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ…

  • inspirational

    ರೈತರ ಬೆಳೆ‌ ಸಮಿಕ್ಷೆ ನೊಂದಣಿ ದಿನಾಂಕ ವಿಸ್ತರಣೆ

    ಬೆಂಗಳೂರು: ಅಗಷ್ಟ್  ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24  ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು .  .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…

  • ಜ್ಯೋತಿಷ್ಯ

    ನಿಮ್ಮ ಮಂಗಳವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…