Cinema

ಪ್ರಥಮ್ ಈಗ ಬಿಲ್ಡಪ್ ರಾಜ!ಈ ನನ್ಮಗಂದ್ ಇದೇ ಆಯ್ತು ಗುರೂ!ಶಾಕ್ ಆಗ್ಬೇಡಿ…ಈ ಲೇಖನಿ ಓದಿ…

505

ನಮ್ಮ ಹಳ್ಳಿ ಹೈದ,ಬಿಗ್‌ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ.  ಇತ್ತೀಚೆಗಷ್ಟೇ ತಮ್ಮ ಬಿಗ್‌ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.

ಈಗೆನಪ್ಪಾ ಇವನದ್ದು ಮತ್ತೊಂದು ಸುದ್ದಿ ಅಂತೀರಾ!ಹೌದು,ಈಗ ಪ್ರಥಮ್ ರವರು ನಿಮ್ಗೆ ಗೊತ್ತಿರುವ ಹಾಗೆ ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಹೀಗೆ ಬ್ಯುಸಿಯಾಗಿರೋವಾಗಲೇ ತೆಲುಗು ಹಾಗೂ ಕನ್ನಡದಲ್ಲಿ ಏಕ ಕಾಲದಲ್ಲಿ ನಿರ್ಮಾಣವಾಗಲಿರೋ ಅದ್ದೂರಿ ಚಿತ್ರದ ಆಫರ್ ಒಂದು ಪ್ರಥಮ್‌ಗೆ ಬಂದಿದೆ.

 

ಅದಕ್ಕೆ ಬ್ಯುಸಿಯಾಗಿರೋವಾಗಲೇ ತೆಲುಗು ಹಾಗೂ ಕನ್ನಡದಲ್ಲಿ ಏಕ ಕಾಲದಲ್ಲಿ ನಿರ್ಮಾಣವಾಗಲಿರೋ ಅದ್ದೂರಿ ಚಿತ್ರದ ಆಫರ್ ಒಂದು ಪ್ರಥಮ್‌ಗೆ ಬಂದಿದೆ. ಅದಕ್ಕೆ ಪ್ರಥಮ್‌ ಕೂಡ  ಒಪ್ಪಿದ್ದಾರೆ.

ಪ್ರಥಮ್ ಕೂಡ ಈಗ ಡೈರೆಕ್ಟರ್!

ಪ್ರಥಮ್ ನಟಿಸುತ್ತಿರೋ ಈ ಚಿತ್ರದ ವಿಶೇಷ ಏನಂದ್ರೆ,ಇವರು ಹೀರೋ ಕಮ್ ನಿರ್ದೇಶಕನಾಗಿಯೂ  ಕಾರ್ಯ ನಿರ್ವಹಿಸಲಿದ್ದಾರೆ.

ಆಂಧ್ರಪ್ರದೇಶ ಮೂಲದ ನಿರ್ಮಾಪಕರು ಹಣ ಹೂಡಲಿರೋ ಈ ಚಿತ್ರಕ್ಕೆ ‘ಬಿಲ್ಡಪ್’ ಎಂಬ ಹೆಸರಿಡಲಾಗಿದೆ. ‘ಈ ನನ್ಮಗಂದ್ ಇದೇ ಆಯ್ತು ಗುರೂ’… ಅನ್ನೋ ಅಡಿಬರಹವನ್ನೂ ಸೇರಿಸಿದ್ದಾರೆ.

ಬಿಲ್ಡಪ್ ಚಿತ್ರದಲ್ಲಿ ಯಾರೆಲ್ಲಾ ಬಿಲ್ಡಪ್ ಕೊಡ್ತಾರೆ

ಭಾರೀ ಅದ್ದೂರಿ ತಾರಾಗಣದ ಈ ಚಿತ್ರದಲ್ಲಿ ಕುರಿ ಪ್ರತಾಪ್ ಕೂಡಾ ಮುಖ್ಯವಾದೊಂದು ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆಂಬುದರ ಹೊರತಾಗಿ ಮಿಕ್ಕ ಅದ್ದೂರಿ ತಾರಾಗಣವನ್ನು ಫೋಟೋ ಶೂಟ್ ಮೂಲಕವೇ ಜಾಹೀರು ಮಾಡಲು ಚಿತ್ರ ತಂಡ ನಿರ್ಧರಿಸಿದೆ.

ಬರುವ ಭಾನುವಾರದಂದೇ ಈ ಚಿತ್ರಕ್ಕಾಗಿ ಫೋಟೋ ಶೂಟ್ ಕೂಡಾ ನಡೆಯಲಿದೆಯಂತೆ. ಇನ್ನೂ ವಿಶೇಷವೆಂದರೆ ಈ ಚಿತ್ರದ ನಾಯಕಿಯಾಗಿ ದಕ್ಷಿಣ ಭಾರತದ ಪ್ರಸಿದ್ಧ ನಟಿಯೊಬ್ಬರು ಬರಲಿದ್ದಾರಂತೆ. ಅವರ‍್ಯಾರೆಂಬುದು ಕೂಡಾ ಸದ್ಯಕ್ಕೆ ಸಸ್ಪೆನ್ಸ್!

ಬಿಲ್ಡಪ್ ಚಿತ್ರದ ಬಿಲ್ಡಪ್ ನಿರ್ಮಾಪಕರು…

ನಿರ್ಮಾಪಕ ಉದಯ್ ಮೆಹ್ತಾ ಈ ಚಿತ್ರಕ್ಕೆ ಅದ್ದೂರಿಯಾದಂಥಾದ್ದೇ ಕತೆ ಹೆಣೆದಿದ್ದಾರೆ. ಈಗ ಪ್ರಥಮ್ ದೇವ್ರಂಥಾ ಮನುಷ್ಯ ಮತ್ತು ಎಮ್‌ಎಲ್‌ಎ ಚಿತ್ರದಲ್ಲಿ ಬ್ಯುಸಿಯಾಗಿರೋದರಿಂದ ಆ ಎರಡು ಚಿತ್ರಗಳು ಮುಗಿದ ಮೇಲೆ ಬಿಲ್ಡಪ್ ಶುರುವಾಗಲಿದೆ.

ಸೆಪ್ಟೆಂಬರ್ ತಿಂಗಳಲ್ಲಿ ಪ್ರಥಮ್’ನ  ಬಿಲ್ದುಪ್ ಶುರುವಾಗಲಿದೆ.

ಆದರೆ ಪ್ರಥಮ್‌ಗೆ ಕನ್ನಡ, ಇಂಗ್ಲಿಷು ಮತ್ತು ಒಂದಿಷ್ಟು ಸಂಸ್ಕೃತ ಬಿಟ್ಟರೆ ತಮಿಳು ತೆಲುಗಿನ ಗಂಧ ಗಾಳಿನೆ ಗೊತ್ತಿಲ್ಲ.

ಆದಾಗ್ಯೂ ತೆಲುಗಿನ ಬಹುದೊಡ್ಡ ಉದ್ಯಮಿಯೊಬ್ಬರು ಈ ಸಿನಿಮಾ ಎರಡೂ ಭಾಷೆಯಲ್ಲಿ ನಿರ್ಮಾಣವಾಗಬೇಕು ಎಂದು ಆಸೆ ಪಟ್ಟು ನಿರ್ಮಾಣಕ್ಕಿಳಿದಿದ್ದಾರೆ. ಇದರ ಜೊತೆಗೆ ಪ್ರಥಮ್ಗೆ ಬಹುಕಾಲದ ಗೆಳೆಯರಾಗಿರುವ ಮಧು ಕಲ್ಯಾಣ್ ಮತ್ತು ಲಕ್ಷ್ಮಣ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರು ಮಾಡುತ್ತಿರುವ ಮಹಿಳೆ ಈಗ 1 ಕೋಟಿಯ ಒಡತಿ,.! ಏಗೆ ಗೊತ್ತಾ.?

    ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್‍ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…

  • ಸುದ್ದಿ

    ತನ್ನ ಪ್ರೊಫೆಸರ್ ಮದುವೆಗೆ ಹೋದ ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಟೇಜ್ ಮೇಲೆ ಮಾಡಿದ್ದೇನು. ಶಾಕ್ ಆದ ಹೆಣ್ಣು.

    ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…

  • ಆಧ್ಯಾತ್ಮ

    ಭಗವಾನ್ ಶಿವನ ಈ ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ ???

    ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ

  • ಸುದ್ದಿ

    ಅಣ್ಣನಿಗೆ ಬಿಸಿಲು ತಾಗಬಾರದೆಂದು ಮಂಟಪವನ್ನು ಕಟ್ಟಿಸಿದ ಧ್ರುವ ಸರ್ಜಾ.

    ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…

  • ಮನರಂಜನೆ

    84 ದಿನಗಳ ಕಾಲ ಇದ್ದು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಚಂದನ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ.

    ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…