News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
Cinema

ಪ್ರಥಮ್ ಈಗ ಬಿಲ್ಡಪ್ ರಾಜ!ಈ ನನ್ಮಗಂದ್ ಇದೇ ಆಯ್ತು ಗುರೂ!ಶಾಕ್ ಆಗ್ಬೇಡಿ…ಈ ಲೇಖನಿ ಓದಿ…

510

ನಮ್ಮ ಹಳ್ಳಿ ಹೈದ,ಬಿಗ್‌ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ.  ಇತ್ತೀಚೆಗಷ್ಟೇ ತಮ್ಮ ಬಿಗ್‌ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.

ಈಗೆನಪ್ಪಾ ಇವನದ್ದು ಮತ್ತೊಂದು ಸುದ್ದಿ ಅಂತೀರಾ!ಹೌದು,ಈಗ ಪ್ರಥಮ್ ರವರು ನಿಮ್ಗೆ ಗೊತ್ತಿರುವ ಹಾಗೆ ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಹೀಗೆ ಬ್ಯುಸಿಯಾಗಿರೋವಾಗಲೇ ತೆಲುಗು ಹಾಗೂ ಕನ್ನಡದಲ್ಲಿ ಏಕ ಕಾಲದಲ್ಲಿ ನಿರ್ಮಾಣವಾಗಲಿರೋ ಅದ್ದೂರಿ ಚಿತ್ರದ ಆಫರ್ ಒಂದು ಪ್ರಥಮ್‌ಗೆ ಬಂದಿದೆ.

 

ಅದಕ್ಕೆ ಬ್ಯುಸಿಯಾಗಿರೋವಾಗಲೇ ತೆಲುಗು ಹಾಗೂ ಕನ್ನಡದಲ್ಲಿ ಏಕ ಕಾಲದಲ್ಲಿ ನಿರ್ಮಾಣವಾಗಲಿರೋ ಅದ್ದೂರಿ ಚಿತ್ರದ ಆಫರ್ ಒಂದು ಪ್ರಥಮ್‌ಗೆ ಬಂದಿದೆ. ಅದಕ್ಕೆ ಪ್ರಥಮ್‌ ಕೂಡ  ಒಪ್ಪಿದ್ದಾರೆ.

ಪ್ರಥಮ್ ಕೂಡ ಈಗ ಡೈರೆಕ್ಟರ್!

ಪ್ರಥಮ್ ನಟಿಸುತ್ತಿರೋ ಈ ಚಿತ್ರದ ವಿಶೇಷ ಏನಂದ್ರೆ,ಇವರು ಹೀರೋ ಕಮ್ ನಿರ್ದೇಶಕನಾಗಿಯೂ  ಕಾರ್ಯ ನಿರ್ವಹಿಸಲಿದ್ದಾರೆ.

ಆಂಧ್ರಪ್ರದೇಶ ಮೂಲದ ನಿರ್ಮಾಪಕರು ಹಣ ಹೂಡಲಿರೋ ಈ ಚಿತ್ರಕ್ಕೆ ‘ಬಿಲ್ಡಪ್’ ಎಂಬ ಹೆಸರಿಡಲಾಗಿದೆ. ‘ಈ ನನ್ಮಗಂದ್ ಇದೇ ಆಯ್ತು ಗುರೂ’… ಅನ್ನೋ ಅಡಿಬರಹವನ್ನೂ ಸೇರಿಸಿದ್ದಾರೆ.

ಬಿಲ್ಡಪ್ ಚಿತ್ರದಲ್ಲಿ ಯಾರೆಲ್ಲಾ ಬಿಲ್ಡಪ್ ಕೊಡ್ತಾರೆ

ಭಾರೀ ಅದ್ದೂರಿ ತಾರಾಗಣದ ಈ ಚಿತ್ರದಲ್ಲಿ ಕುರಿ ಪ್ರತಾಪ್ ಕೂಡಾ ಮುಖ್ಯವಾದೊಂದು ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆಂಬುದರ ಹೊರತಾಗಿ ಮಿಕ್ಕ ಅದ್ದೂರಿ ತಾರಾಗಣವನ್ನು ಫೋಟೋ ಶೂಟ್ ಮೂಲಕವೇ ಜಾಹೀರು ಮಾಡಲು ಚಿತ್ರ ತಂಡ ನಿರ್ಧರಿಸಿದೆ.

ಬರುವ ಭಾನುವಾರದಂದೇ ಈ ಚಿತ್ರಕ್ಕಾಗಿ ಫೋಟೋ ಶೂಟ್ ಕೂಡಾ ನಡೆಯಲಿದೆಯಂತೆ. ಇನ್ನೂ ವಿಶೇಷವೆಂದರೆ ಈ ಚಿತ್ರದ ನಾಯಕಿಯಾಗಿ ದಕ್ಷಿಣ ಭಾರತದ ಪ್ರಸಿದ್ಧ ನಟಿಯೊಬ್ಬರು ಬರಲಿದ್ದಾರಂತೆ. ಅವರ‍್ಯಾರೆಂಬುದು ಕೂಡಾ ಸದ್ಯಕ್ಕೆ ಸಸ್ಪೆನ್ಸ್!

ಬಿಲ್ಡಪ್ ಚಿತ್ರದ ಬಿಲ್ಡಪ್ ನಿರ್ಮಾಪಕರು…

ನಿರ್ಮಾಪಕ ಉದಯ್ ಮೆಹ್ತಾ ಈ ಚಿತ್ರಕ್ಕೆ ಅದ್ದೂರಿಯಾದಂಥಾದ್ದೇ ಕತೆ ಹೆಣೆದಿದ್ದಾರೆ. ಈಗ ಪ್ರಥಮ್ ದೇವ್ರಂಥಾ ಮನುಷ್ಯ ಮತ್ತು ಎಮ್‌ಎಲ್‌ಎ ಚಿತ್ರದಲ್ಲಿ ಬ್ಯುಸಿಯಾಗಿರೋದರಿಂದ ಆ ಎರಡು ಚಿತ್ರಗಳು ಮುಗಿದ ಮೇಲೆ ಬಿಲ್ಡಪ್ ಶುರುವಾಗಲಿದೆ.

ಸೆಪ್ಟೆಂಬರ್ ತಿಂಗಳಲ್ಲಿ ಪ್ರಥಮ್’ನ  ಬಿಲ್ದುಪ್ ಶುರುವಾಗಲಿದೆ.

ಆದರೆ ಪ್ರಥಮ್‌ಗೆ ಕನ್ನಡ, ಇಂಗ್ಲಿಷು ಮತ್ತು ಒಂದಿಷ್ಟು ಸಂಸ್ಕೃತ ಬಿಟ್ಟರೆ ತಮಿಳು ತೆಲುಗಿನ ಗಂಧ ಗಾಳಿನೆ ಗೊತ್ತಿಲ್ಲ.

ಆದಾಗ್ಯೂ ತೆಲುಗಿನ ಬಹುದೊಡ್ಡ ಉದ್ಯಮಿಯೊಬ್ಬರು ಈ ಸಿನಿಮಾ ಎರಡೂ ಭಾಷೆಯಲ್ಲಿ ನಿರ್ಮಾಣವಾಗಬೇಕು ಎಂದು ಆಸೆ ಪಟ್ಟು ನಿರ್ಮಾಣಕ್ಕಿಳಿದಿದ್ದಾರೆ. ಇದರ ಜೊತೆಗೆ ಪ್ರಥಮ್ಗೆ ಬಹುಕಾಲದ ಗೆಳೆಯರಾಗಿರುವ ಮಧು ಕಲ್ಯಾಣ್ ಮತ್ತು ಲಕ್ಷ್ಮಣ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಆರೋಗ್ಯ

    ಈ ಹಣ್ಣು ಯಾವುದು? ತಿಂದರೆ ಏನಾಗುತ್ತೆ? ಈ ಉಪಯುಕ್ತ ಮಾಹಿತಿ ನೋಡಿ.

    ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ.  ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…

  • ಉಪಯುಕ್ತ ಮಾಹಿತಿ

    ನಿಮ್ಮ ತ್ವಚೆಯನ್ನು ಕಾಪಾಡಿಕೊಂಡು ಸೌಂದರ್ಯವಾಗಿ ಕಾಣಬೇಕೇ? ಹಾಗಾದರೆ ನೀವು ಇದನ್ನು ಬಳುಸುವುದು ಉತ್ತಮ.!

    ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…

  • ಸುದ್ದಿ

    ಪಾನ್ ಕಾರ್ಡ್ ಇದ್ದವರಿಗೆ ಶಾಕಿಂಗ್ ಸುದ್ದಿ, ಬೇಗ ಎಚ್ಛೆತ್ತುಕ್ಕೊಳ್ಳಿ ನಿರ್ಲಕ್ಷ ಮಾಡಿದರೆ ಬಾರಿ ದಂಡ ಕಟ್ಟಬೇಕಾಗುತ್ತದೆ.

    ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…

  • ಸುದ್ದಿ

    ಐಟಿ ದಾಳಿಯಿಂದ ಬೇಸತ್ತು ಹೋಗಿದ್ದ ಸಿದ್ಧಾರ್ಥ್ : ರಾಜೇಗೌಡರ ಕಣ್ಣೀರು….!

    ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…

  • ಸುದ್ದಿ

    ಎದೆಯುರಿ ಸಮಸ್ಯೆಯಿಂದ ಬಳಲಿತ್ತಿದ್ದೀರಾ ….ಅಗಾದರೆ ಇದನ್ನು ಒಮ್ಮೆ ಓದಿ ……!

    ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್‌ಇಎಸ್)…