ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಳ್ಳಿ ಹೈದ,ಬಿಗ್ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ. ಇತ್ತೀಚೆಗಷ್ಟೇ ತಮ್ಮ ಬಿಗ್ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.
ಈಗೆನಪ್ಪಾ ಇವನದ್ದು ಮತ್ತೊಂದು ಸುದ್ದಿ ಅಂತೀರಾ!ಹೌದು,ಈಗ ಪ್ರಥಮ್ ರವರು ನಿಮ್ಗೆ ಗೊತ್ತಿರುವ ಹಾಗೆ ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಹೀಗೆ ಬ್ಯುಸಿಯಾಗಿರೋವಾಗಲೇ ತೆಲುಗು ಹಾಗೂ ಕನ್ನಡದಲ್ಲಿ ಏಕ ಕಾಲದಲ್ಲಿ ನಿರ್ಮಾಣವಾಗಲಿರೋ ಅದ್ದೂರಿ ಚಿತ್ರದ ಆಫರ್ ಒಂದು ಪ್ರಥಮ್ಗೆ ಬಂದಿದೆ.
ಅದಕ್ಕೆ ಬ್ಯುಸಿಯಾಗಿರೋವಾಗಲೇ ತೆಲುಗು ಹಾಗೂ ಕನ್ನಡದಲ್ಲಿ ಏಕ ಕಾಲದಲ್ಲಿ ನಿರ್ಮಾಣವಾಗಲಿರೋ ಅದ್ದೂರಿ ಚಿತ್ರದ ಆಫರ್ ಒಂದು ಪ್ರಥಮ್ಗೆ ಬಂದಿದೆ. ಅದಕ್ಕೆ ಪ್ರಥಮ್ ಕೂಡ ಒಪ್ಪಿದ್ದಾರೆ.
ಪ್ರಥಮ್ ಕೂಡ ಈಗ ಡೈರೆಕ್ಟರ್!
ಪ್ರಥಮ್ ನಟಿಸುತ್ತಿರೋ ಈ ಚಿತ್ರದ ವಿಶೇಷ ಏನಂದ್ರೆ,ಇವರು ಹೀರೋ ಕಮ್ ನಿರ್ದೇಶಕನಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ.
ಆಂಧ್ರಪ್ರದೇಶ ಮೂಲದ ನಿರ್ಮಾಪಕರು ಹಣ ಹೂಡಲಿರೋ ಈ ಚಿತ್ರಕ್ಕೆ ‘ಬಿಲ್ಡಪ್’ ಎಂಬ ಹೆಸರಿಡಲಾಗಿದೆ. ‘ಈ ನನ್ಮಗಂದ್ ಇದೇ ಆಯ್ತು ಗುರೂ’… ಅನ್ನೋ ಅಡಿಬರಹವನ್ನೂ ಸೇರಿಸಿದ್ದಾರೆ.
ಬಿಲ್ಡಪ್ ಚಿತ್ರದಲ್ಲಿ ಯಾರೆಲ್ಲಾ ಬಿಲ್ಡಪ್ ಕೊಡ್ತಾರೆ?
ಭಾರೀ ಅದ್ದೂರಿ ತಾರಾಗಣದ ಈ ಚಿತ್ರದಲ್ಲಿ ಕುರಿ ಪ್ರತಾಪ್ ಕೂಡಾ ಮುಖ್ಯವಾದೊಂದು ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆಂಬುದರ ಹೊರತಾಗಿ ಮಿಕ್ಕ ಅದ್ದೂರಿ ತಾರಾಗಣವನ್ನು ಫೋಟೋ ಶೂಟ್ ಮೂಲಕವೇ ಜಾಹೀರು ಮಾಡಲು ಚಿತ್ರ ತಂಡ ನಿರ್ಧರಿಸಿದೆ.
ಬರುವ ಭಾನುವಾರದಂದೇ ಈ ಚಿತ್ರಕ್ಕಾಗಿ ಫೋಟೋ ಶೂಟ್ ಕೂಡಾ ನಡೆಯಲಿದೆಯಂತೆ. ಇನ್ನೂ ವಿಶೇಷವೆಂದರೆ ಈ ಚಿತ್ರದ ನಾಯಕಿಯಾಗಿ ದಕ್ಷಿಣ ಭಾರತದ ಪ್ರಸಿದ್ಧ ನಟಿಯೊಬ್ಬರು ಬರಲಿದ್ದಾರಂತೆ. ಅವರ್ಯಾರೆಂಬುದು ಕೂಡಾ ಸದ್ಯಕ್ಕೆ ಸಸ್ಪೆನ್ಸ್!
ಬಿಲ್ಡಪ್ ಚಿತ್ರದ ಬಿಲ್ಡಪ್ ನಿರ್ಮಾಪಕರು…
ನಿರ್ಮಾಪಕ ಉದಯ್ ಮೆಹ್ತಾ ಈ ಚಿತ್ರಕ್ಕೆ ಅದ್ದೂರಿಯಾದಂಥಾದ್ದೇ ಕತೆ ಹೆಣೆದಿದ್ದಾರೆ. ಈಗ ಪ್ರಥಮ್ ದೇವ್ರಂಥಾ ಮನುಷ್ಯ ಮತ್ತು ಎಮ್ಎಲ್ಎ ಚಿತ್ರದಲ್ಲಿ ಬ್ಯುಸಿಯಾಗಿರೋದರಿಂದ ಆ ಎರಡು ಚಿತ್ರಗಳು ಮುಗಿದ ಮೇಲೆ ಬಿಲ್ಡಪ್ ಶುರುವಾಗಲಿದೆ.
ಸೆಪ್ಟೆಂಬರ್ ತಿಂಗಳಲ್ಲಿ ಪ್ರಥಮ್’ನ ಬಿಲ್ದುಪ್ ಶುರುವಾಗಲಿದೆ.
ಆದರೆ ಪ್ರಥಮ್ಗೆ ಕನ್ನಡ, ಇಂಗ್ಲಿಷು ಮತ್ತು ಒಂದಿಷ್ಟು ಸಂಸ್ಕೃತ ಬಿಟ್ಟರೆ ತಮಿಳು ತೆಲುಗಿನ ಗಂಧ ಗಾಳಿನೆ ಗೊತ್ತಿಲ್ಲ.
ಆದಾಗ್ಯೂ ತೆಲುಗಿನ ಬಹುದೊಡ್ಡ ಉದ್ಯಮಿಯೊಬ್ಬರು ಈ ಸಿನಿಮಾ ಎರಡೂ ಭಾಷೆಯಲ್ಲಿ ನಿರ್ಮಾಣವಾಗಬೇಕು ಎಂದು ಆಸೆ ಪಟ್ಟು ನಿರ್ಮಾಣಕ್ಕಿಳಿದಿದ್ದಾರೆ. ಇದರ ಜೊತೆಗೆ ಪ್ರಥಮ್ಗೆ ಬಹುಕಾಲದ ಗೆಳೆಯರಾಗಿರುವ ಮಧು ಕಲ್ಯಾಣ್ ಮತ್ತು ಲಕ್ಷ್ಮಣ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ. ವೃಷಭ:- ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು…
ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…
ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ. ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…