ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಳ್ಳಿ ಹೈದ,ಬಿಗ್ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ. ಇತ್ತೀಚೆಗಷ್ಟೇ ತಮ್ಮ ಬಿಗ್ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.
ಈಗೆನಪ್ಪಾ ಇವನದ್ದು ಮತ್ತೊಂದು ಸುದ್ದಿ ಅಂತೀರಾ!ಹೌದು,ಈಗ ಪ್ರಥಮ್ ರವರು ನಿಮ್ಗೆ ಗೊತ್ತಿರುವ ಹಾಗೆ ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಹೀಗೆ ಬ್ಯುಸಿಯಾಗಿರೋವಾಗಲೇ ತೆಲುಗು ಹಾಗೂ ಕನ್ನಡದಲ್ಲಿ ಏಕ ಕಾಲದಲ್ಲಿ ನಿರ್ಮಾಣವಾಗಲಿರೋ ಅದ್ದೂರಿ ಚಿತ್ರದ ಆಫರ್ ಒಂದು ಪ್ರಥಮ್ಗೆ ಬಂದಿದೆ.
ಅದಕ್ಕೆ ಬ್ಯುಸಿಯಾಗಿರೋವಾಗಲೇ ತೆಲುಗು ಹಾಗೂ ಕನ್ನಡದಲ್ಲಿ ಏಕ ಕಾಲದಲ್ಲಿ ನಿರ್ಮಾಣವಾಗಲಿರೋ ಅದ್ದೂರಿ ಚಿತ್ರದ ಆಫರ್ ಒಂದು ಪ್ರಥಮ್ಗೆ ಬಂದಿದೆ. ಅದಕ್ಕೆ ಪ್ರಥಮ್ ಕೂಡ ಒಪ್ಪಿದ್ದಾರೆ.
ಪ್ರಥಮ್ ಕೂಡ ಈಗ ಡೈರೆಕ್ಟರ್!
ಪ್ರಥಮ್ ನಟಿಸುತ್ತಿರೋ ಈ ಚಿತ್ರದ ವಿಶೇಷ ಏನಂದ್ರೆ,ಇವರು ಹೀರೋ ಕಮ್ ನಿರ್ದೇಶಕನಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ.
ಆಂಧ್ರಪ್ರದೇಶ ಮೂಲದ ನಿರ್ಮಾಪಕರು ಹಣ ಹೂಡಲಿರೋ ಈ ಚಿತ್ರಕ್ಕೆ ‘ಬಿಲ್ಡಪ್’ ಎಂಬ ಹೆಸರಿಡಲಾಗಿದೆ. ‘ಈ ನನ್ಮಗಂದ್ ಇದೇ ಆಯ್ತು ಗುರೂ’… ಅನ್ನೋ ಅಡಿಬರಹವನ್ನೂ ಸೇರಿಸಿದ್ದಾರೆ.
ಬಿಲ್ಡಪ್ ಚಿತ್ರದಲ್ಲಿ ಯಾರೆಲ್ಲಾ ಬಿಲ್ಡಪ್ ಕೊಡ್ತಾರೆ?
ಭಾರೀ ಅದ್ದೂರಿ ತಾರಾಗಣದ ಈ ಚಿತ್ರದಲ್ಲಿ ಕುರಿ ಪ್ರತಾಪ್ ಕೂಡಾ ಮುಖ್ಯವಾದೊಂದು ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆಂಬುದರ ಹೊರತಾಗಿ ಮಿಕ್ಕ ಅದ್ದೂರಿ ತಾರಾಗಣವನ್ನು ಫೋಟೋ ಶೂಟ್ ಮೂಲಕವೇ ಜಾಹೀರು ಮಾಡಲು ಚಿತ್ರ ತಂಡ ನಿರ್ಧರಿಸಿದೆ.
ಬರುವ ಭಾನುವಾರದಂದೇ ಈ ಚಿತ್ರಕ್ಕಾಗಿ ಫೋಟೋ ಶೂಟ್ ಕೂಡಾ ನಡೆಯಲಿದೆಯಂತೆ. ಇನ್ನೂ ವಿಶೇಷವೆಂದರೆ ಈ ಚಿತ್ರದ ನಾಯಕಿಯಾಗಿ ದಕ್ಷಿಣ ಭಾರತದ ಪ್ರಸಿದ್ಧ ನಟಿಯೊಬ್ಬರು ಬರಲಿದ್ದಾರಂತೆ. ಅವರ್ಯಾರೆಂಬುದು ಕೂಡಾ ಸದ್ಯಕ್ಕೆ ಸಸ್ಪೆನ್ಸ್!
ಬಿಲ್ಡಪ್ ಚಿತ್ರದ ಬಿಲ್ಡಪ್ ನಿರ್ಮಾಪಕರು…
ನಿರ್ಮಾಪಕ ಉದಯ್ ಮೆಹ್ತಾ ಈ ಚಿತ್ರಕ್ಕೆ ಅದ್ದೂರಿಯಾದಂಥಾದ್ದೇ ಕತೆ ಹೆಣೆದಿದ್ದಾರೆ. ಈಗ ಪ್ರಥಮ್ ದೇವ್ರಂಥಾ ಮನುಷ್ಯ ಮತ್ತು ಎಮ್ಎಲ್ಎ ಚಿತ್ರದಲ್ಲಿ ಬ್ಯುಸಿಯಾಗಿರೋದರಿಂದ ಆ ಎರಡು ಚಿತ್ರಗಳು ಮುಗಿದ ಮೇಲೆ ಬಿಲ್ಡಪ್ ಶುರುವಾಗಲಿದೆ.
ಸೆಪ್ಟೆಂಬರ್ ತಿಂಗಳಲ್ಲಿ ಪ್ರಥಮ್’ನ ಬಿಲ್ದುಪ್ ಶುರುವಾಗಲಿದೆ.
ಆದರೆ ಪ್ರಥಮ್ಗೆ ಕನ್ನಡ, ಇಂಗ್ಲಿಷು ಮತ್ತು ಒಂದಿಷ್ಟು ಸಂಸ್ಕೃತ ಬಿಟ್ಟರೆ ತಮಿಳು ತೆಲುಗಿನ ಗಂಧ ಗಾಳಿನೆ ಗೊತ್ತಿಲ್ಲ.
ಆದಾಗ್ಯೂ ತೆಲುಗಿನ ಬಹುದೊಡ್ಡ ಉದ್ಯಮಿಯೊಬ್ಬರು ಈ ಸಿನಿಮಾ ಎರಡೂ ಭಾಷೆಯಲ್ಲಿ ನಿರ್ಮಾಣವಾಗಬೇಕು ಎಂದು ಆಸೆ ಪಟ್ಟು ನಿರ್ಮಾಣಕ್ಕಿಳಿದಿದ್ದಾರೆ. ಇದರ ಜೊತೆಗೆ ಪ್ರಥಮ್ಗೆ ಬಹುಕಾಲದ ಗೆಳೆಯರಾಗಿರುವ ಮಧು ಕಲ್ಯಾಣ್ ಮತ್ತು ಲಕ್ಷ್ಮಣ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದ ಅತ್ಯಂತ ದೊಡ್ಡ ಕಂಪನಿ ಆಪಲ್ ನ ಸಿಇಒ ಟಿಮ್ ಕುಕ್ 23,700 ಷೇರುಗಳನ್ನು ದಾನ ಮಾಡಿದ್ದಾರೆ. ಕಂಪನಿ ಈ ಬಗ್ಗೆ ಮಾಹಿತಿ ನೀಡಿದೆ. ದಾನ ಮಾಡಿದ ಷೇರಿನ ಮೌಲ್ಯ 36 ಕೋಟಿ ರೂಪಾಯಿ ಎನ್ನಲಾಗಿದೆ. ಯಾರಿಗೆ ದಾನ ಮಾಡಲಾಗಿದೆ ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ. ಹಿಂದಿನ ವರ್ಷ ಇಷ್ಟೇ ಷೇರನ್ನು ಕುಕ್, ಚಾರಿಟಿ ಟ್ರಸ್ಟ್ ಒಂದಕ್ಕೆ ದಾನ ಮಾಡಿದ್ದರು. ಆಪಲ್ ಪ್ರಕಾರ, ಕುಕ್ ಬಳಿ 854,849 ಷೇರುಗಳಿವೆ. ಇದ್ರ ಬೆಲೆ 17.6 ಕೋಟಿ ಡಾಲರ್ ಅಂದ್ರೆ ಸುಮಾರು…
ಗುಜರಾತ್ನ ಜಾಮ್ನಗರದಲ್ಲಿ ಇದೇ ರೀತಿಯ ಲವ್ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…
ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…