ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಳ್ಳಿ ಹೈದ,ಬಿಗ್ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ. ಇತ್ತೀಚೆಗಷ್ಟೇ ತಮ್ಮ ಬಿಗ್ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.
ಈಗೆನಪ್ಪಾ ಇವನದ್ದು ಮತ್ತೊಂದು ಸುದ್ದಿ ಅಂತೀರಾ!ಹೌದು,ಈಗ ಪ್ರಥಮ್ ರವರು ನಿಮ್ಗೆ ಗೊತ್ತಿರುವ ಹಾಗೆ ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಹೀಗೆ ಬ್ಯುಸಿಯಾಗಿರೋವಾಗಲೇ ತೆಲುಗು ಹಾಗೂ ಕನ್ನಡದಲ್ಲಿ ಏಕ ಕಾಲದಲ್ಲಿ ನಿರ್ಮಾಣವಾಗಲಿರೋ ಅದ್ದೂರಿ ಚಿತ್ರದ ಆಫರ್ ಒಂದು ಪ್ರಥಮ್ಗೆ ಬಂದಿದೆ.
ಅದಕ್ಕೆ ಬ್ಯುಸಿಯಾಗಿರೋವಾಗಲೇ ತೆಲುಗು ಹಾಗೂ ಕನ್ನಡದಲ್ಲಿ ಏಕ ಕಾಲದಲ್ಲಿ ನಿರ್ಮಾಣವಾಗಲಿರೋ ಅದ್ದೂರಿ ಚಿತ್ರದ ಆಫರ್ ಒಂದು ಪ್ರಥಮ್ಗೆ ಬಂದಿದೆ. ಅದಕ್ಕೆ ಪ್ರಥಮ್ ಕೂಡ ಒಪ್ಪಿದ್ದಾರೆ.
ಪ್ರಥಮ್ ಕೂಡ ಈಗ ಡೈರೆಕ್ಟರ್!
ಪ್ರಥಮ್ ನಟಿಸುತ್ತಿರೋ ಈ ಚಿತ್ರದ ವಿಶೇಷ ಏನಂದ್ರೆ,ಇವರು ಹೀರೋ ಕಮ್ ನಿರ್ದೇಶಕನಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ.
ಆಂಧ್ರಪ್ರದೇಶ ಮೂಲದ ನಿರ್ಮಾಪಕರು ಹಣ ಹೂಡಲಿರೋ ಈ ಚಿತ್ರಕ್ಕೆ ‘ಬಿಲ್ಡಪ್’ ಎಂಬ ಹೆಸರಿಡಲಾಗಿದೆ. ‘ಈ ನನ್ಮಗಂದ್ ಇದೇ ಆಯ್ತು ಗುರೂ’… ಅನ್ನೋ ಅಡಿಬರಹವನ್ನೂ ಸೇರಿಸಿದ್ದಾರೆ.
ಬಿಲ್ಡಪ್ ಚಿತ್ರದಲ್ಲಿ ಯಾರೆಲ್ಲಾ ಬಿಲ್ಡಪ್ ಕೊಡ್ತಾರೆ?
ಭಾರೀ ಅದ್ದೂರಿ ತಾರಾಗಣದ ಈ ಚಿತ್ರದಲ್ಲಿ ಕುರಿ ಪ್ರತಾಪ್ ಕೂಡಾ ಮುಖ್ಯವಾದೊಂದು ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆಂಬುದರ ಹೊರತಾಗಿ ಮಿಕ್ಕ ಅದ್ದೂರಿ ತಾರಾಗಣವನ್ನು ಫೋಟೋ ಶೂಟ್ ಮೂಲಕವೇ ಜಾಹೀರು ಮಾಡಲು ಚಿತ್ರ ತಂಡ ನಿರ್ಧರಿಸಿದೆ.
ಬರುವ ಭಾನುವಾರದಂದೇ ಈ ಚಿತ್ರಕ್ಕಾಗಿ ಫೋಟೋ ಶೂಟ್ ಕೂಡಾ ನಡೆಯಲಿದೆಯಂತೆ. ಇನ್ನೂ ವಿಶೇಷವೆಂದರೆ ಈ ಚಿತ್ರದ ನಾಯಕಿಯಾಗಿ ದಕ್ಷಿಣ ಭಾರತದ ಪ್ರಸಿದ್ಧ ನಟಿಯೊಬ್ಬರು ಬರಲಿದ್ದಾರಂತೆ. ಅವರ್ಯಾರೆಂಬುದು ಕೂಡಾ ಸದ್ಯಕ್ಕೆ ಸಸ್ಪೆನ್ಸ್!
ಬಿಲ್ಡಪ್ ಚಿತ್ರದ ಬಿಲ್ಡಪ್ ನಿರ್ಮಾಪಕರು…
ನಿರ್ಮಾಪಕ ಉದಯ್ ಮೆಹ್ತಾ ಈ ಚಿತ್ರಕ್ಕೆ ಅದ್ದೂರಿಯಾದಂಥಾದ್ದೇ ಕತೆ ಹೆಣೆದಿದ್ದಾರೆ. ಈಗ ಪ್ರಥಮ್ ದೇವ್ರಂಥಾ ಮನುಷ್ಯ ಮತ್ತು ಎಮ್ಎಲ್ಎ ಚಿತ್ರದಲ್ಲಿ ಬ್ಯುಸಿಯಾಗಿರೋದರಿಂದ ಆ ಎರಡು ಚಿತ್ರಗಳು ಮುಗಿದ ಮೇಲೆ ಬಿಲ್ಡಪ್ ಶುರುವಾಗಲಿದೆ.
ಸೆಪ್ಟೆಂಬರ್ ತಿಂಗಳಲ್ಲಿ ಪ್ರಥಮ್’ನ ಬಿಲ್ದುಪ್ ಶುರುವಾಗಲಿದೆ.
ಆದರೆ ಪ್ರಥಮ್ಗೆ ಕನ್ನಡ, ಇಂಗ್ಲಿಷು ಮತ್ತು ಒಂದಿಷ್ಟು ಸಂಸ್ಕೃತ ಬಿಟ್ಟರೆ ತಮಿಳು ತೆಲುಗಿನ ಗಂಧ ಗಾಳಿನೆ ಗೊತ್ತಿಲ್ಲ.
ಆದಾಗ್ಯೂ ತೆಲುಗಿನ ಬಹುದೊಡ್ಡ ಉದ್ಯಮಿಯೊಬ್ಬರು ಈ ಸಿನಿಮಾ ಎರಡೂ ಭಾಷೆಯಲ್ಲಿ ನಿರ್ಮಾಣವಾಗಬೇಕು ಎಂದು ಆಸೆ ಪಟ್ಟು ನಿರ್ಮಾಣಕ್ಕಿಳಿದಿದ್ದಾರೆ. ಇದರ ಜೊತೆಗೆ ಪ್ರಥಮ್ಗೆ ಬಹುಕಾಲದ ಗೆಳೆಯರಾಗಿರುವ ಮಧು ಕಲ್ಯಾಣ್ ಮತ್ತು ಲಕ್ಷ್ಮಣ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.
ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ.. ಬಿಗ್ ಮನೆಯ ಮಂದಿಗೆ ಬಿಗ್ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ…
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…
ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…
ಇಂಧನ ಕ್ಷಮತೆ, ಕಡಿಮೆ ಕಾರ್ಬನ್ ಬಿಡುಗಡೆ ಮಾಡುವ ಏರ್ಬಸ್ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್ಬಸ್ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್ಬಸ್, ಭಾರತೀಯ ಏರ್ಲೈನ್ಸ್ ಕಂಪನಿಗಳಿಗೆ ಆರ್ಡರ್ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್ಮತ್ತು ಎಕಾನಮಿ ಕ್ಲಾಸ್ನಲ್ಲಿ100 ಸೀಟ್ಗಳಿಂದ 150 ಸೀಟ್ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…
ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.