ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಳ್ಳಿ ಹೈದ,ಬಿಗ್ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ. ಇತ್ತೀಚೆಗಷ್ಟೇ ತಮ್ಮ ಬಿಗ್ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.
ಈಗೆನಪ್ಪಾ ಇವನದ್ದು ಮತ್ತೊಂದು ಸುದ್ದಿ ಅಂತೀರಾ!ಹೌದು,ಈಗ ಪ್ರಥಮ್ ರವರು ನಿಮ್ಗೆ ಗೊತ್ತಿರುವ ಹಾಗೆ ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಹೀಗೆ ಬ್ಯುಸಿಯಾಗಿರೋವಾಗಲೇ ತೆಲುಗು ಹಾಗೂ ಕನ್ನಡದಲ್ಲಿ ಏಕ ಕಾಲದಲ್ಲಿ ನಿರ್ಮಾಣವಾಗಲಿರೋ ಅದ್ದೂರಿ ಚಿತ್ರದ ಆಫರ್ ಒಂದು ಪ್ರಥಮ್ಗೆ ಬಂದಿದೆ.
ಅದಕ್ಕೆ ಬ್ಯುಸಿಯಾಗಿರೋವಾಗಲೇ ತೆಲುಗು ಹಾಗೂ ಕನ್ನಡದಲ್ಲಿ ಏಕ ಕಾಲದಲ್ಲಿ ನಿರ್ಮಾಣವಾಗಲಿರೋ ಅದ್ದೂರಿ ಚಿತ್ರದ ಆಫರ್ ಒಂದು ಪ್ರಥಮ್ಗೆ ಬಂದಿದೆ. ಅದಕ್ಕೆ ಪ್ರಥಮ್ ಕೂಡ ಒಪ್ಪಿದ್ದಾರೆ.
ಪ್ರಥಮ್ ಕೂಡ ಈಗ ಡೈರೆಕ್ಟರ್!
ಪ್ರಥಮ್ ನಟಿಸುತ್ತಿರೋ ಈ ಚಿತ್ರದ ವಿಶೇಷ ಏನಂದ್ರೆ,ಇವರು ಹೀರೋ ಕಮ್ ನಿರ್ದೇಶಕನಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ.
ಆಂಧ್ರಪ್ರದೇಶ ಮೂಲದ ನಿರ್ಮಾಪಕರು ಹಣ ಹೂಡಲಿರೋ ಈ ಚಿತ್ರಕ್ಕೆ ‘ಬಿಲ್ಡಪ್’ ಎಂಬ ಹೆಸರಿಡಲಾಗಿದೆ. ‘ಈ ನನ್ಮಗಂದ್ ಇದೇ ಆಯ್ತು ಗುರೂ’… ಅನ್ನೋ ಅಡಿಬರಹವನ್ನೂ ಸೇರಿಸಿದ್ದಾರೆ.
ಬಿಲ್ಡಪ್ ಚಿತ್ರದಲ್ಲಿ ಯಾರೆಲ್ಲಾ ಬಿಲ್ಡಪ್ ಕೊಡ್ತಾರೆ?
ಭಾರೀ ಅದ್ದೂರಿ ತಾರಾಗಣದ ಈ ಚಿತ್ರದಲ್ಲಿ ಕುರಿ ಪ್ರತಾಪ್ ಕೂಡಾ ಮುಖ್ಯವಾದೊಂದು ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆಂಬುದರ ಹೊರತಾಗಿ ಮಿಕ್ಕ ಅದ್ದೂರಿ ತಾರಾಗಣವನ್ನು ಫೋಟೋ ಶೂಟ್ ಮೂಲಕವೇ ಜಾಹೀರು ಮಾಡಲು ಚಿತ್ರ ತಂಡ ನಿರ್ಧರಿಸಿದೆ.
ಬರುವ ಭಾನುವಾರದಂದೇ ಈ ಚಿತ್ರಕ್ಕಾಗಿ ಫೋಟೋ ಶೂಟ್ ಕೂಡಾ ನಡೆಯಲಿದೆಯಂತೆ. ಇನ್ನೂ ವಿಶೇಷವೆಂದರೆ ಈ ಚಿತ್ರದ ನಾಯಕಿಯಾಗಿ ದಕ್ಷಿಣ ಭಾರತದ ಪ್ರಸಿದ್ಧ ನಟಿಯೊಬ್ಬರು ಬರಲಿದ್ದಾರಂತೆ. ಅವರ್ಯಾರೆಂಬುದು ಕೂಡಾ ಸದ್ಯಕ್ಕೆ ಸಸ್ಪೆನ್ಸ್!
ಬಿಲ್ಡಪ್ ಚಿತ್ರದ ಬಿಲ್ಡಪ್ ನಿರ್ಮಾಪಕರು…
ನಿರ್ಮಾಪಕ ಉದಯ್ ಮೆಹ್ತಾ ಈ ಚಿತ್ರಕ್ಕೆ ಅದ್ದೂರಿಯಾದಂಥಾದ್ದೇ ಕತೆ ಹೆಣೆದಿದ್ದಾರೆ. ಈಗ ಪ್ರಥಮ್ ದೇವ್ರಂಥಾ ಮನುಷ್ಯ ಮತ್ತು ಎಮ್ಎಲ್ಎ ಚಿತ್ರದಲ್ಲಿ ಬ್ಯುಸಿಯಾಗಿರೋದರಿಂದ ಆ ಎರಡು ಚಿತ್ರಗಳು ಮುಗಿದ ಮೇಲೆ ಬಿಲ್ಡಪ್ ಶುರುವಾಗಲಿದೆ.
ಸೆಪ್ಟೆಂಬರ್ ತಿಂಗಳಲ್ಲಿ ಪ್ರಥಮ್’ನ ಬಿಲ್ದುಪ್ ಶುರುವಾಗಲಿದೆ.
ಆದರೆ ಪ್ರಥಮ್ಗೆ ಕನ್ನಡ, ಇಂಗ್ಲಿಷು ಮತ್ತು ಒಂದಿಷ್ಟು ಸಂಸ್ಕೃತ ಬಿಟ್ಟರೆ ತಮಿಳು ತೆಲುಗಿನ ಗಂಧ ಗಾಳಿನೆ ಗೊತ್ತಿಲ್ಲ.
ಆದಾಗ್ಯೂ ತೆಲುಗಿನ ಬಹುದೊಡ್ಡ ಉದ್ಯಮಿಯೊಬ್ಬರು ಈ ಸಿನಿಮಾ ಎರಡೂ ಭಾಷೆಯಲ್ಲಿ ನಿರ್ಮಾಣವಾಗಬೇಕು ಎಂದು ಆಸೆ ಪಟ್ಟು ನಿರ್ಮಾಣಕ್ಕಿಳಿದಿದ್ದಾರೆ. ಇದರ ಜೊತೆಗೆ ಪ್ರಥಮ್ಗೆ ಬಹುಕಾಲದ ಗೆಳೆಯರಾಗಿರುವ ಮಧು ಕಲ್ಯಾಣ್ ಮತ್ತು ಲಕ್ಷ್ಮಣ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ ಇಷ್ಟಕ್ಕೂ ಎಲ್ಲರೂ ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದಕ್ಕೆ ಕಾರಣವೇನು ಗೊತ್ತಾ ಆ ಮನೆಯಲ್ಲಿ ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.
ವಿಶ್ವದ ಅತೀದೊಡ್ಡ ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್ ಸಂಸ್ಥಾಪಕ ಹಾಗೂ ಸಿಇಒ ಜೆಫ್ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅಲಂಕರಿಸಿದ್ದಾರೆ. ಫೋರ್ಬ್ಸ್ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ…
ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.
ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಛತ್ತಿಸ್ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ. ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ…